ಬ್ರೇಕಿಂಗ್ ನ್ಯೂಸ್
05-04-25 01:16 pm Mangaluru Staff ಕರಾವಳಿ
ಮಂಗಳೂರು, ಎ.5: ಮಂಗಳೂರಿನ ಜೈಲು ಆವರಣದಲ್ಲಿ 5ಜಿ ಜಾಮರ್ ಯಂತ್ರ ಅಳವಡಿಸಿ ತೊಂದರೆ ಆಗಿರುವುದನ್ನು ವಿರೋಧಿಸಿ ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಜೈಲಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಜೈಲಿನ ಮುಂದೆ ಪ್ರತಿಭಟನಾ ಸಭೆ ನಡೆಸಿ ಒಳಗೆ ನುಗ್ಗಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ಜೈಲಿನಲ್ಲಿ ಏಕಾಏಕಿ 5ಜಿ ಜಾಮರ್ ಅಳವಡಿಸಿದ್ದರಿಂದ ಸುತ್ತಮುತ್ತಲಿನ ಕಚೇರಿ, ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಜೈಲು ವಿಭಾಗದ ಡಿಜಿ, ಗೃಹ ಸಚಿವರು, ಪೊಲೀಸ್ ಕಮಿಷನರ್ ಗೆ ದೂರಿತ್ತರೂ ಕ್ರಮ ಕೈಗೊಂಡಿಲ್ಲ. ಸಾರ್ವಜನಿಕರು ತೊಂದರೆ ಎದುರಿಸಿದರೂ ಕಾಂಗ್ರೆಸ್ ಸರ್ಕಾರ ಮೌನ ವಹಿಸಿದೆ. ನಮ್ಮ ಸರ್ಕಾರ ಇರುತ್ತಿದ್ದರೆ ಜೈಲಿಗೆ ನುಗ್ಗಿ ಜಾಮರ್ ಕಿತ್ತು ಬಿಸಾಕುತ್ತಿದ್ದೆ ಎಂದು ಹೇಳಿದರು.








ಈಗಲೂ ನಾವು ಜೈಲಿಗೆ ಹೋಗಲು ಸಿದ್ಧ, ಜೈಲಿನಲ್ಲಿ ಹೇಗೂ ಮೊಬೈಲ್ ಸಿಗುತ್ತದೆ, ತೊಂದ್ರೆ ಇಲ್ಲ ಎಂದು ಹೇಳಿದ ಕಾಮತ್, ಜೈಲಿನ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಿದರೆ ಜಾಮರ್ ಅಗತ್ಯವಿದೆಯೇ? ಇವರು ಸರಿಯಾಗಿ ಕೆಲಸ ಮಾಡದ ಕಾರಣಕ್ಕೆ ಜಾಮರ್ ಹಾಕಿದ್ದಾರೆ. ಮೂಗಿನಲ್ಲಿ ನೆಗಡಿ ಆಗಿದೆಯೆಂದು ಮೂಗು ಕತ್ತರಿಸುತ್ತೀರಾ..? ಇದು ಕಾಂಗ್ರೆಸ್ ಸರ್ಕಾರದ ಜನವಿರೋಧಿ ನಡೆಯಲ್ಲವೇ ಎಂದು ಪ್ರಶ್ನಿಸಿದರು.
ಪ್ರತಿಭಟನೆ ಸಭೆಯ ಬಳಿಕ ಕಾರ್ಯಕರ್ತರು ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಜೈಲಿನ ಒಳನುಗ್ಗಲು ಯತ್ನಿಸಿದ್ದಾರೆ. ಈ ವೇಳೆ, ಮೊದಲೇ ತಯಾರಾಗಿದ್ದ 50ಕ್ಕೂ ಹೆಚ್ಚು ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದು ಬಂಧನ ಮಾಡಿದ್ದಾರೆ.
MLA Vedavyas Kamath led a protest outside Mangalore Jail today over the installation of jammers within the facility, which have been a controversial topic in recent weeks. The situation intensified when several BJP members, rallying behind Kamath's cause, attempted to enter the jail grounds to demand answers from the authorities regarding the jammers. Law enforcement swiftly intervened, resulting in the detention of the protestors amid escalating tensions.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm