ಬ್ರೇಕಿಂಗ್ ನ್ಯೂಸ್
05-04-25 07:49 pm Udupi Correspondent ಕರಾವಳಿ
ಕುಂದಾಪುರ, ಎ.5 : ಗದ್ದೆಯಲ್ಲಿ ತ್ಯಾಜ್ಯ ರಾಶಿಗೆ ಹಾಕಿದ್ದ ಬೆಂಕಿ ನಂದಿಸಲು ಹೋಗಿದ್ದ ರೈತರೊಬ್ಬರು ಸಜೀವ ದಹನಗೊಂಡ ಘಟನೆ ಕುಂದಾಪುರ ತಾಲೂಕಿನ ಕಾಳಾವರದ ಬಡಾಗುಡ್ಡೆ ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.
ಕಾಳಾವರ ನಿವಾಸಿ ಮಹಾಲಿಂಗ ದೇವಾಡಿಗ (80) ಮೃತರು. ಕೃಷಿ ಉದ್ದೇಶಕ್ಕಾಗಿ ತಮ್ಮ ಗದ್ದೆಯಲ್ಲಿ ಮಗಳು ಬೇಬಿಯೊಂದಿಗೆ ಸುಡುಮಣ್ಣು ಮಾಡಲು ತ್ಯಾಜ್ಯಕ್ಕೆ ಬೆಂಕಿ ಹಾಕಿದ್ದರು. ಈ ವೇಳೆ ಬೆಂಕಿಯ ಕೆನ್ನಾಲಿಗೆ ಸುತ್ತಮುತ್ತ ಆವರಿಸಿದ್ದು, ಕೂಡಲೇ ಎಚ್ಚೆತ್ತ ಬೇಬಿ ಬೆಂಕಿ ನಂದಿಸಲು ಪ್ರಯತ್ನಿಸುತ್ತಿದರು. ಆದರೆ ವಯೋವೃದ್ಧ ಮಹಾಲಿಂಗ ದೇವಾಡಿಗ ಅವರು ಬೆಂಕಿಯ ಮಧ್ಯೆ ಸಿಲುಕಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಆನಂತರ, ಬೆಂಕಿ ನಂದಿಸಲು ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಲಾಯಿತು. ಆದರೆ ಅಗ್ನಿಶಾಮಕದಳದ ವಾಹನ ಸ್ಥಳಕ್ಕೆ ಬರಲು ಸರಿಯಾದ ರಸ್ತೆ ವ್ಯವಸ್ಥೆ ಇಲ್ಲದ ಹಿನ್ನೆಲೆ ಕಾರ್ಯಾಚರಣೆಗೆ ತೊಡಕಾಗಿತ್ತು. ಇದರಿಂದ ಬೆಂಕಿಯಲ್ಲಿ ಸಿಲುಕಿದ ರೈತ ಸಜೀವ ದಹನವಾಗಿದ್ದಾರೆ. ಸ್ಥಳಕ್ಕೆ ಕುಂದಾಪುರ ಗ್ರಾಮಾಂತರ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿದ್ದಾರೆ.
Kundapura Senior Farmer Dies in Tragic Fire Incident While Trying to Extinguish Blaze in Field. The deceased has been identified as Mahalinga Devadiga.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm