ಬ್ರೇಕಿಂಗ್ ನ್ಯೂಸ್
05-04-25 07:49 pm Udupi Correspondent ಕರಾವಳಿ
ಕುಂದಾಪುರ, ಎ.5 : ಗದ್ದೆಯಲ್ಲಿ ತ್ಯಾಜ್ಯ ರಾಶಿಗೆ ಹಾಕಿದ್ದ ಬೆಂಕಿ ನಂದಿಸಲು ಹೋಗಿದ್ದ ರೈತರೊಬ್ಬರು ಸಜೀವ ದಹನಗೊಂಡ ಘಟನೆ ಕುಂದಾಪುರ ತಾಲೂಕಿನ ಕಾಳಾವರದ ಬಡಾಗುಡ್ಡೆ ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.
ಕಾಳಾವರ ನಿವಾಸಿ ಮಹಾಲಿಂಗ ದೇವಾಡಿಗ (80) ಮೃತರು. ಕೃಷಿ ಉದ್ದೇಶಕ್ಕಾಗಿ ತಮ್ಮ ಗದ್ದೆಯಲ್ಲಿ ಮಗಳು ಬೇಬಿಯೊಂದಿಗೆ ಸುಡುಮಣ್ಣು ಮಾಡಲು ತ್ಯಾಜ್ಯಕ್ಕೆ ಬೆಂಕಿ ಹಾಕಿದ್ದರು. ಈ ವೇಳೆ ಬೆಂಕಿಯ ಕೆನ್ನಾಲಿಗೆ ಸುತ್ತಮುತ್ತ ಆವರಿಸಿದ್ದು, ಕೂಡಲೇ ಎಚ್ಚೆತ್ತ ಬೇಬಿ ಬೆಂಕಿ ನಂದಿಸಲು ಪ್ರಯತ್ನಿಸುತ್ತಿದರು. ಆದರೆ ವಯೋವೃದ್ಧ ಮಹಾಲಿಂಗ ದೇವಾಡಿಗ ಅವರು ಬೆಂಕಿಯ ಮಧ್ಯೆ ಸಿಲುಕಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಆನಂತರ, ಬೆಂಕಿ ನಂದಿಸಲು ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಲಾಯಿತು. ಆದರೆ ಅಗ್ನಿಶಾಮಕದಳದ ವಾಹನ ಸ್ಥಳಕ್ಕೆ ಬರಲು ಸರಿಯಾದ ರಸ್ತೆ ವ್ಯವಸ್ಥೆ ಇಲ್ಲದ ಹಿನ್ನೆಲೆ ಕಾರ್ಯಾಚರಣೆಗೆ ತೊಡಕಾಗಿತ್ತು. ಇದರಿಂದ ಬೆಂಕಿಯಲ್ಲಿ ಸಿಲುಕಿದ ರೈತ ಸಜೀವ ದಹನವಾಗಿದ್ದಾರೆ. ಸ್ಥಳಕ್ಕೆ ಕುಂದಾಪುರ ಗ್ರಾಮಾಂತರ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿದ್ದಾರೆ.
Kundapura Senior Farmer Dies in Tragic Fire Incident While Trying to Extinguish Blaze in Field. The deceased has been identified as Mahalinga Devadiga.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm