ಬ್ರೇಕಿಂಗ್ ನ್ಯೂಸ್
18-12-20 10:15 pm Mangaluru Correspondent ಕರಾವಳಿ
ಮಂಗಳೂರು, ಡಿ.18: ಲವ್ ಜಿಹಾದ್ ವಿಷ ವರ್ತುಲಕ್ಕೆ ಬಲಿಯಾಗಿ ಗಂಡ ಮತ್ತು ಆತನ ಕುಟುಂಬದಿಂದ ತಿರಸ್ಕಾರಕ್ಕೆ ಒಳಗಾಗಿರುವ ಆಸಿಯಾ ಯಾನೆ ಶಾಂತಿ ಜೂಬಿ ಇಂದು ಮತ್ತೊಂದು ಹೆಜ್ಜೆ ಇಟ್ಟಿದ್ದಾರೆ.
ಇಂದು ಬೆಳ್ಳಂಬೆಳಗ್ಗೆ ಆಸಿಯಾ ಆಧುನಿಕ್ ಹ್ಯೂಮನ್ ರೈಟ್ಸ್ ಸಂಘಟನೆಯ ಸದಸ್ಯರ ಜೊತೆಗೆ ಸುಳ್ಯದಲ್ಲಿರುವ ಗಂಡನ ಮನೆಗೆ ತೆರಳಿದ್ದಾರೆ. ಬೆಳಗ್ಗೆ ಆರು ಗಂಟೆಗೆ ಗಂಡನ ಮನೆಯ ಒಳಗೆ ಕಾಲಿಡುತ್ತಿದ್ದಂತೆ, ಮನೆಯವರು ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಮನೆಯ ಒಳಗೇ ರಂಪಾಟ ನಡೆದಿದೆ. ಗಂಡನ ತಂದೆ ಮತ್ತು ಅವರ ಇನ್ನೊಬ್ಬ ಮಗ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಈ ವೇಳೆ, ತಳ್ಳಾಟ ನಡೆದಿದ್ದು, ಆಸಿಯಾಳ ಪರ್ಸ್ ಮತ್ತು ಮೊಬೈಲ್ ನೆಲಕ್ಕೆ ಬಿದ್ದಿದೆ. ಈ ವೇಳೆ, ಪತಿ ಇಬ್ರಾಹಿಂ ಸೋದರ ಶಿಹಾಬ್ ಪರ್ಸ್ ಮತ್ತು ಮೊಬೈಲ್ ಎತ್ತಿಕೊಂಡು ಹೊರಗೆ ಹೋಗಿದ್ದಾನೆ.

ಆನಂತ್ರವೂ ಮಾವ ಮತ್ತು ಆಸಿಯಾ ನಡುವೆ ತಳ್ಳಾಟ ನಡೆದಿದ್ದು, ಬಳಿಕ ಗಂಡನ ಕೋಣೆಗೆ ತೆರಳಿ ಬಾಗಿಲು ಹಾಕ್ಕೊಂಡಿದ್ದಾರೆ. ಆದರೆ, ಗಂಡನ ತಂದೆ ಕೋಣೆಯ ಬಾಗಿಲಿನ ಚಿಲಕ ಮುರಿದು ಒಳಗೆ ನುಗ್ಗಿದ್ದಾರೆ. ಆದರೆ, ಏನೇ ಮಾಡಿದ್ರೂ ನಾನು ಹೊರಗೆ ಹೋಗಲ್ಲ. ಇದು ನನ್ನ ಗಂಡನ ಮನೆ. ಇದರಲ್ಲಿ ನನಗೂ ಹಕ್ಕಿದೆ ಎಂದು ಆಸಿಯಾ ಕೂಡ ಪಟ್ಟುಹಿಡಿದಿದ್ದಾರೆ. ತಳ್ಳಾಟ ಸಂದರ್ಭ ಆಸಿಯಾಳ ಹಣೆಗೆ ಗೋಡೆ ತಾಗಿ ಪೆಟ್ಟು ಬಿದ್ದಿದೆ.
ಇವೆಲ್ಲದಕ್ಕೂ ಹ್ಯೂಮನ್ ರೈಟ್ಸ್ ಸಂಘಟನೆ ಸದಸ್ಯರು ಸಾಕ್ಷಿಯಾಗಿದ್ದು, ಬಳಿಕ ಅಲ್ಲಿಂದ ಮರಳಿದ್ದಾರೆ. ಆಸಿಯಾ ತಾನು ಇದೇ ಮನೆಯಲ್ಲಿ ಇರುತ್ತೇನೆಂದು ಅಲ್ಲಿ ಉಳಿದುಕೊಂಡಿದ್ದಾರೆ. ಹೀಗೆಂದು ಹ್ಯೂಮನ್ ರೈಟ್ಸ್ ಸಂಘಟನೆಯ ಸದಸ್ಯರು ‘ಹೆಡ್ ಲೈನ್ ಕರ್ನಾಟಕ’ಕ್ಕೆ ತಿಳಿಸಿದ್ದಾರೆ.
Asia Joobi Asiya Ibrahim Khaleel Kattekar a victim of love jihad has finally entered her husband's house with the help of Adunik Human Rights Team but she has been assaulted by her inlaws at Sullia. The Husband is said to be absconding.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm