ಬ್ರೇಕಿಂಗ್ ನ್ಯೂಸ್
11-04-25 10:35 am Mangalore Correspondent ಕರಾವಳಿ
ಉಳ್ಳಾಲ, ಎ.11 : ತೆಂಗಿನ ಮರವೇರಿ ಶೇಂದಿ ತೆಗೆಯುತ್ತಿದ್ದ ವೇಳೆ ಕೆಳಗೆ ಬಿದ್ದು ಗಂಭೀರ ಗಾಯಗೊಂಡ ಮೂರ್ತೆದಾರನೋರ್ವ ಸಾವನ್ನಪ್ಪಿದ ಘಟನೆ ಕೊಲ್ಯ ಕಣೀರುತೋಟ ಎಂಬಲ್ಲಿ ನಡೆದಿದೆ.
ಕೊಲ್ಯ ಕಣೀರುತೋಟ, ಬಲ್ಯ ನಡುಪೊಲಿಕೆ ನಿವಾಸಿ ಯಶೋಧರ (46) ಮೃತಪಟ್ಟ ದುರ್ದೈವಿ. ಯಶೋಧರ್ ಅವರು ಇಂದು ಬೆಳಗ್ಗೆ ತನ್ನ ಮನೆ ಬಳಿಯ ತೋಟವೊಂದರಲ್ಲಿ ಮೂರ್ತೆದಾರಿಕೆ ನಡೆಸುತ್ತಿದ್ದಾಗ ಆಯ ತಪ್ಪಿ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಯಶೋಧರ್ ಅವರನ್ನ ತಕ್ಷಣ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.
ಯಶೋಧರ್ ಅವರು ಇಂದು ಮುಂಜಾನೆಯೇ ಸೋಮೇಶ್ವರ ಸೋಮನಾಥ ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸವದ ಕುರಿತಂತೆ ತನ್ನ ಮೊಬೈಲ್ ನಲ್ಲಿ ಸ್ಟೇಟಸ್ ಹಾಕಿರೋದನ್ನ ಸ್ನೇಹಿತರು ನೋಡಿದ್ದರು. ಯಶೋಧರ್ ಅವರು ಈ ಹಿಂದೊಮ್ಮೆ ಲೋ ಬಿಪಿಯಿಂದ ಪ್ರಜ್ಞೆ ತಪ್ಪಿ ಬಿದ್ದಿದ್ದರಂತೆ. ಲೋ ಬಿಪಿಯಿಂದಲೇ ಅವರಿಂದು ತೆಂಗಿನ ಮರದಿಂದ ಬಿದ್ದಿರೋದಾಗಿ ಹೇಳಲಾಗುತ್ತಿದೆ. ಅವರ ಅಕಾಲಿಕ ಸಾವು ಮನೆಮಂದಿ, ಬಂಧು ಮಿತ್ರರನ್ನ ಆಘಾತಗೊಳಿಸಿದೆ. ಮೃತ ಯಶೋಧರ್ ಪತ್ನಿ, ಪುತ್ರ, ಪುತ್ರಿಯನ್ನ ಅಗಲಿದ್ದಾರೆ.
Tragic Accident, 46 Year Old Man Dies After Fall from Coconut Tree While Harvesting Toddy in Mangalore.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 10:13 pm
HK News Staffer
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm