ಬ್ರೇಕಿಂಗ್ ನ್ಯೂಸ್
11-04-25 10:35 am Mangalore Correspondent ಕರಾವಳಿ
ಉಳ್ಳಾಲ, ಎ.11 : ತೆಂಗಿನ ಮರವೇರಿ ಶೇಂದಿ ತೆಗೆಯುತ್ತಿದ್ದ ವೇಳೆ ಕೆಳಗೆ ಬಿದ್ದು ಗಂಭೀರ ಗಾಯಗೊಂಡ ಮೂರ್ತೆದಾರನೋರ್ವ ಸಾವನ್ನಪ್ಪಿದ ಘಟನೆ ಕೊಲ್ಯ ಕಣೀರುತೋಟ ಎಂಬಲ್ಲಿ ನಡೆದಿದೆ.
ಕೊಲ್ಯ ಕಣೀರುತೋಟ, ಬಲ್ಯ ನಡುಪೊಲಿಕೆ ನಿವಾಸಿ ಯಶೋಧರ (46) ಮೃತಪಟ್ಟ ದುರ್ದೈವಿ. ಯಶೋಧರ್ ಅವರು ಇಂದು ಬೆಳಗ್ಗೆ ತನ್ನ ಮನೆ ಬಳಿಯ ತೋಟವೊಂದರಲ್ಲಿ ಮೂರ್ತೆದಾರಿಕೆ ನಡೆಸುತ್ತಿದ್ದಾಗ ಆಯ ತಪ್ಪಿ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಯಶೋಧರ್ ಅವರನ್ನ ತಕ್ಷಣ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.
ಯಶೋಧರ್ ಅವರು ಇಂದು ಮುಂಜಾನೆಯೇ ಸೋಮೇಶ್ವರ ಸೋಮನಾಥ ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸವದ ಕುರಿತಂತೆ ತನ್ನ ಮೊಬೈಲ್ ನಲ್ಲಿ ಸ್ಟೇಟಸ್ ಹಾಕಿರೋದನ್ನ ಸ್ನೇಹಿತರು ನೋಡಿದ್ದರು. ಯಶೋಧರ್ ಅವರು ಈ ಹಿಂದೊಮ್ಮೆ ಲೋ ಬಿಪಿಯಿಂದ ಪ್ರಜ್ಞೆ ತಪ್ಪಿ ಬಿದ್ದಿದ್ದರಂತೆ. ಲೋ ಬಿಪಿಯಿಂದಲೇ ಅವರಿಂದು ತೆಂಗಿನ ಮರದಿಂದ ಬಿದ್ದಿರೋದಾಗಿ ಹೇಳಲಾಗುತ್ತಿದೆ. ಅವರ ಅಕಾಲಿಕ ಸಾವು ಮನೆಮಂದಿ, ಬಂಧು ಮಿತ್ರರನ್ನ ಆಘಾತಗೊಳಿಸಿದೆ. ಮೃತ ಯಶೋಧರ್ ಪತ್ನಿ, ಪುತ್ರ, ಪುತ್ರಿಯನ್ನ ಅಗಲಿದ್ದಾರೆ.
Tragic Accident, 46 Year Old Man Dies After Fall from Coconut Tree While Harvesting Toddy in Mangalore.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm