ಬ್ರೇಕಿಂಗ್ ನ್ಯೂಸ್
11-04-25 02:49 pm Mangalore Correspondent ಕರಾವಳಿ
ಮಂಗಳೂರು, ಎ.11 : ಮಂಗಳೂರು - ಪುತ್ತೂರು ಎಕ್ಸ್ ಪ್ರೆಸ್ ರೈಲು ಕುಕ್ಕೆ ಸುಬ್ರಹ್ಮಣ್ಯಕ್ಕೆ ವಿಸ್ತರಣೆಯಾಗಿದ್ದು ಎ.12ರಿಂದ ದಿನದಲ್ಲಿ ನಾಲ್ಕು ಬಾರಿ ಸಂಚರಿಸಲಿದೆ. ವಿಸ್ತರಣೆಗೊಂಡ ರೈಲನ್ನು ಕೇಂದ್ರ ರೈಲ್ವೇ ಖಾತೆಯ ರಾಜ್ಯ ಸಚಿವ ಸೋಮಣ್ಣ ಅವರು ಏಪ್ರಿಲ್ 12ರಂದು ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಸಂಜೆ 4 ಗಂಟೆಗೆ ಚಾಲನೆ ನೀಡಲಿದ್ದಾರೆ.
ಸಂಸದ ಬ್ರಿಜೇಶ್ ಅವರು ಈ ಯೋಜನೆಯನ್ನು ಕೇಂದ್ರ ರೈಲ್ವೇ ಸಚಿವಾಲಯದೊಂದಿಗೆ ನಿರಂತರ ಪ್ರಯತ್ನದ ಮೂಲಕ ಈಡೇರಿಸಲು ಪ್ರಯತ್ನಿಸಿದ್ದಾಗಿ ಎಕ್ಸ್ನಲ್ಲಿ ತಿಳಿಸಿದ್ದಾರೆ.
ರೈಲು ವೇಳಾಪಟ್ಟಿ ಹೀಗಿದೆ
ಮಂಗಳೂರು ಸೆಂಟ್ರಲ್-ಕಬಕ ಪುತ್ತೂರು-ಸುಬ್ರಹ್ಮಣ್ಯ ರಸ್ತೆ ಪ್ಯಾಸೆಂಜರ್ ರೈಲು (56625) ಮುಂಜಾನೆ 4ಕ್ಕೆ ಮಂಗಳೂರು ಸೆಂಟ್ರಲ್ನಿಂದ ಹೊರಟು ಕಬಕ-ಪುತ್ತೂರಿಗೆ 5.18ಕ್ಕೆ ತಲುಪಲಿದೆ. ಇಲ್ಲಿ 2 ನಿಮಿಷ ನಿಲುಗಡೆಯಾಗಿ 6.30ಕ್ಕೆ ಸುಬ್ರಹ್ಮಣ್ಯ ತಲುಪಲಿದೆ.
ಸುಬ್ರಹ್ಮಣ್ಯ- ಮಂಗಳೂರು (56626) ಪ್ಯಾಸೆಂಜರ್ ರೈಲು ಬೆಳಗ್ಗೆ 7ಕ್ಕೆ ಸುಬ್ರಹ್ಮಣ್ಯದಿಂದ ಹೊರಟು 7.48ಕ್ಕೆ ಕಬಕ-ಪುತ್ತೂರು ತಲುಪಲಿದೆ. 2 ನಿಮಿಷ ನಿಲುಗಡೆಯಾಗಿ 9.30ಕ್ಕೆ ಮಂಗಳೂರು ಸೆಂಟ್ರಲ್ಗೆ ತಲುಪಲಿದೆ.
ಅದೇ ದಿನ ಸಂಜೆ 5.45ಕ್ಕೆ ಮಂಗಳೂರು ಸೆಂಟ್ರಲ್- ಸುಬ್ರಹ್ಮಣ್ಯ ರಸ್ತೆ ಪ್ಯಾಸೆಂಜರ್ ರೈಲು (56627) ಮಂಗಳೂರು ಸೆಂಟ್ರಲ್ನಿಂದ ಹೊರಟು ಸಂಜೆ 7.03ಕ್ಕೆ ಪುತ್ತೂರಿಗೆ ತಲುಪಲಿದೆ. 2 ನಿಮಿಷ ನಿಲುಗಡೆಯಾಗಿ ರಾತ್ರಿ 8.10ಕ್ಕೆ ಸುಬ್ರಹ್ಮಣ್ಯ ತಲುಪಲಿದೆ.
ಸುಬ್ರಹ್ಮಣ್ಯ ರಸ್ತೆ-ಮಂಗಳೂರು ಪ್ಯಾಸೆಂಜರ್ ರೈಲು (56628) ಅದೇ ದಿನ ರಾತ್ರಿ 8.40ಕ್ಕೆ ಸುಬ್ರಹ್ಮಣ್ಯ ರಸ್ತೆ ನಿಲ್ದಾಣದಿಂದ ಹೊರಟು ರಾತ್ರಿ 9.28ಕ್ಕೆ ಕಬಕ-ಪುತ್ತೂರಿಗೆ ತಲುಪಿ 2 ನಿಮಿಷ ನಿಲುಗಡೆಯಾಗಿ ರಾತ್ರಿ 11.10ಕ್ಕೆ ಮಂಗಳೂರು ಸೆಂಟ್ರಲ್ ತಲುಪಲಿದೆ.
Minister of State (MoS) for Railways V Somanna will flag off extension of services of Mangaluru Central-Kabaka Puttur passenger train to Subrahmanya Road at Mangaluru Central Railway Station on April 12, Dakshina Kannada MP Capt Brijesh Chowta said.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am