ಬ್ರೇಕಿಂಗ್ ನ್ಯೂಸ್
13-04-25 05:20 pm Mangalore Correspondent ಕರಾವಳಿ
ಉಳ್ಳಾಲ, ಎ.13 : ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ಕೊಟ್ಟು ಉಳ್ಳಾಲದ ಸಮುದ್ರ ತೀರ ವಿಹಾರಕ್ಕೆ ತೆರಳಿದ್ದ ಐವರು ಮಹಿಳೆಯರಲ್ಲಿ ನಾಲ್ವರು ಸಮುದ್ರದಲ್ಲಿ ಸಿಲುಕಿದ್ದು ಸ್ಥಳೀಯ ಮೊಗವೀರ ಸಮುದಾಯದ ಈಜುಗಾರರು ರಕ್ಷಿಸಿದ್ದಾರೆ. ಗಂಭೀರಗೊಂಡ ಓರ್ವ ಮಹಿಳೆಗೆ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರು ನಾಯಂಡನ ಹಳ್ಳಿಯ ಸವಿತಾ(38), ಸೌಮ್ಯಾ(39), ಬಿಂದು(20), ಪದ್ಮಿನಿ(38) ಮತ್ತು ಮಂಜುಳ(35) ಎಂಬ ಐವರು ಮಹಿಳೆಯರು ಭಾನುವಾರ ಬೆಳಗ್ಗೆ ಕುತ್ತಾರುವಿನ ಕೊರಗಜ್ಜನ ಆದಿ ಕ್ಷೇತ್ರಕ್ಕೆ ಭೇಟಿ ನೀಡಿ ಮಧ್ಯಾಹ್ನ ವೇಳೆ ಉಳ್ಳಾಲ ಬೀಚ್ ಗೆ ತೆರಳಿದ್ದರು. ಐವರು ಯುವತಿಯರು ಸಮುದ್ರ ತೀರದಲ್ಲಿ ಕುಳಿತಿದ್ದ ವೇಳೆ ಬೃಹತ್ ಗಾತ್ರದ ಅಲೆಯೊಂದು ತೀರಕ್ಕೆ ಅಪ್ಪಳಿಸಿದ್ದು ಸವಿತಾ, ಸೌಮ್ಯ, ಬಿಂದು, ಪದ್ಮಿನಿ ನೀರು ಪಾಲಾಗಿದ್ದಾರೆ.
ಕೂಡಲೇ ಸಮಯ ಪ್ರಜ್ಞೆ ಮೆರೆದ ಸ್ಥಳೀಯ ಈಜುಗಾರರು ನಾಲ್ವರು ಯುವತಿಯರನ್ನ ಮೇಲಕ್ಕೆತ್ತಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪದ್ಮಿನಿ ಸ್ಥಿತಿ ಸ್ವಲ್ಪ ಗಂಭೀರಗೊಂಡಿದ್ದು ಉಳಿದವರು ಚೇತರಿಸಿದ್ದಾರೆ.
Four women rescued from drowning at Ullal beach in Mangalore. The four from Bangalore had come to Mangalore to visit the temple at kuthar.
17-03-26 12:09 pm
HK News Staffer
ಮಂಜೇಶ್ವರ ಮತಕ್ಷೇತ್ರ ; ಎಕೆಎಂ ಅಶ್ರಫ್ ವಿರುದ್ಧ ಮತ್...
16-03-26 05:52 pm
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
17-03-26 05:46 pm
HK News Staffer
ಸಂಚಾರ ನಿಯಮ ಉಲ್ಲಂಘನೆ ; ಸುಳ್ಯದಲ್ಲಿ 'ಸಮುದಾಯ ಸೇವೆ...
17-03-26 03:06 pm
Inspector Sandesh, Mangalore: ಮೂಡುಬಿದ್ರೆ ಇನ್ಸ...
17-03-26 01:55 pm
ಮಂಗಳೂರು ಜೈಲಿನಲ್ಲಿ ಕೈದಿಗಳ ದಾಂಧಲೆ ; ಜೈಲು ಅಧೀಕ್ಷ...
17-03-26 01:40 pm
Mangalore, Bendorewell Humps: ಹಂಪ್ಸ್ ಏನೋ ಹಾಕಿ...
16-03-26 09:48 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am