ಬ್ರೇಕಿಂಗ್ ನ್ಯೂಸ್
16-04-25 01:29 pm Mangalore Correspondent ಕರಾವಳಿ
ಮಂಗಳೂರು, ಎ.16 : ಬೆಂಗಳೂರು ಮೂಲದ ಯುವಕನೊಬ್ಬ ಬೈಕಿನಲ್ಲಿ ನಿನ್ನೆ ರಾತ್ರಿ ಪಣಂಬೂರು ಬೀಚ್ ಗೆ ತೆರಳಿ ಹಿಂತಿರುಗುತ್ತಿದ್ದಾಗ ಡಿವೈಡರ್ ಡಿಕ್ಕಿಯಾಗಿದ್ದು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನಡೆದಿದೆ.
ಬೆಂಗಳೂರು ಮೂಲದ ಶ್ರೀಕಾಂತ್ (24) ಮೃತ ಯುವಕ. ಈತ ಒಂದು ತಿಂಗಳ ಹಿಂದೆ ತನ್ನ ಸೋದರಿ ಮಂಗಳೂರಿನ ಬಿಜೈನಲ್ಲಿ ವಾಸವಿರುವ ಮನೆಗೆ ಬಂದು ಉಳಿದುಕೊಂಡಿದ್ದ. ನಿನ್ನೆ ರಾತ್ರಿ ಹತ್ತು ಗಂಟೆ ವೇಳೆಗೆ ಯಮಹಾ ಬೈಕಿನಲ್ಲಿ ಪಣಂಬೂರು ಬೀಚ್ ತೆರಳಿದ್ದು ಅಲ್ಲಿಂದ 12.15ರ ಸುಮಾರಿಗೆ ಹಿಂತಿರುಗಿ ಬರುತ್ತಿದ್ದಾಗ ಅಪಘಾತ ನಡೆದಿದೆ.




ಪಣಂಬೂರು ಸರ್ಕಲ್ ಬಳಿಯ ಡಿಕ್ಸ್ ಶಿಪ್ಪಿಂಗ್ ಕಂಪನಿಯ ಕಚೇರಿ ಮುಂದುಗಡೆ ಶ್ರೀಕಾಂತ್ ಚಲಾಯಿಸುತ್ತಿದ್ದ ಬೈಕ್ ಡಿವೈಡರ್ ಬದಿಗೆ ಡಿಕ್ಕಿಯಾಗಿದ್ದು 20 ಮೀಟರ್ ಉದ್ದಕ್ಕೆ ತಳ್ಳಿಕೊಂಡು ಹೋಗಿದೆ. ಈ ವೇಳೆ, ಶ್ರೀಕಾಂತ್ ರಸ್ತೆಗೆ ಬಿದ್ದು ತೀವ್ರ ಗಾಯಗೊಂಡಿದ್ದಾರೆ. ಸ್ಥಳದಲ್ಲಿದ್ದವರು ಕೆಲಹೊತ್ತಿನಲ್ಲಿ ಅವರನ್ನು ಎಜೆ ಆಸ್ಪತ್ರೆಗೆ ದಾಖಲಿಸಿದ್ದು ಅಷ್ಟರಲ್ಲಿ ಮೃತಪಟ್ಟಿದ್ದಾರೆ. ಸುರತ್ಕಲ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A tragic motorcycle accident near Panambur on April 15th resulted in the death of a 24-year-old youth from Bangalore, identified as Shrikanth. The incident occurred shortly after midnight as Shrikanth was returning to Bejai after visiting Panambur Beach.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 10:13 pm
HK News Staffer
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm