ಬ್ರೇಕಿಂಗ್ ನ್ಯೂಸ್
19-12-20 01:27 pm Mangalore Correspondent ಕರಾವಳಿ
ಉಳ್ಳಾಲ, ಡಿ.19: ನಗರೋತ್ಥಾನ ಯೋಜನೆಯಡಿ ಸುಮಾರು ಒಂದು ಕೋಟಿ ರೂ. ಅನುದಾನದಲ್ಲಿ ತೊಕ್ಕೊಟ್ಟು ಒಳಪೇಟೆಯಲ್ಲಿ ಸುಸಜ್ಜಿತ ಮಾರುಕಟ್ಟೆ ನಿರ್ಮಾಣಗೊಳ್ಳಲಿದ್ದು ಮಾಜಿ ಸಚಿವ ಯು.ಟಿ ಖಾದರ್ ನೂತನ ಮಾರುಕಟ್ಟೆ ಕಾಮಗಾರಿಗೆ ಶಿಲಾನ್ಯಾಸ ಮಾಡಿದ್ದಾರೆ.
ಈ ವೇಳೆ ಮಾತನಾಡಿದ ಅವರು, ತೊಕ್ಕೊಟ್ಟಿನ ಹೃದಯಭಾಗ ಒಳಪೇಟೆಯನ್ನು ಅಭಿವೃದ್ಧಿ ಪಡಿಸಲು ನಗರೋತ್ಥಾನ ಯೋಜನೆಯಡಿ ದೊಡ್ಡ ಮೊತ್ತದ ಅನುದಾನ ವ್ಯಯಿಸಲಾಗುತ್ತಿದೆ. ಸುಸಜ್ಜಿತ ಹಾಗೂ ಮಾದರಿಯಾದ ಮಾರುಕಟ್ಟೆ ನಿರ್ಮಾಣವಾಗುತ್ತಿದೆ. ತೊಕ್ಕೊಟ್ಟು ಒಳಪೇಟೆಯ ನಾಗರಿಕರು, ವರ್ತಕರ ಸಹಕಾರ ಇದಕ್ಕೆ ಅಗತ್ಯ.


ಅಂಬೇಡ್ಕರ್ ಮೈದಾನ ಅಭಿವೃದ್ಧಿಗೂ ಒಂದು ಕೋಟಿ ಹತ್ತು ಲಕ್ಷ ರೂಪಾಯಿಗಳನ್ನು ಬಿಡುಗಡೆಗೊಳಿಸಲಾಗಿದೆ. ಮೈದಾನವನ್ನು ಯಾವ ರೀತಿ ಅಭಿವೃದ್ಧಿ ಪಡಿಸಬೇಕೆಂದು ಚರ್ಚಿಸಿ ರೂಪುರೇಷೆ ಸಿದ್ಧಪಡಿಸಲಾಗುವುದು. ಒಳಪೇಟೆ ಜಂಕ್ಷನ್ ಅನ್ನು ಅಭಿವೃದ್ಧಿ ಪಡಿಸುವ ಯೋಜನೆ ಇದೆ ಎಂದರು.
ಉಳ್ಳಾಲ ನಗರಸಭೆ ಅಧ್ಯಕ್ಷರಾದ ಚಿತ್ರಕಲಾ, ಉಪಾಧ್ಯಕ್ಷರಾದ ಅಯೂಬ್ ಮಂಚಿಲ, ಸದಸ್ಯರಾದ ಭಾಝಿಲ್ ಡಿ ಸೋಜ, ಭಾರತಿ, ಸಪ್ನಾ ಹರೀಶ್, ಶಶಿಕಲಾ, ಗೀತಾ ಬಾಯಿ, ರವಿಚಂದ್ರ ಗಟ್ಟಿ, ಇಸ್ಮಾಯಿಲ್, ಮಾಜಿ ಸದಸ್ಯರಾದ ಕಿಶೋರ್ ತೊಕ್ಕೊಟ್ಟು, ವರ್ತಕರಾದ ಮೆಹರಾಜ್ ಲತೀಫ್ ಮೊದಲಾದವರು ಇದ್ದರು.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am