ಬ್ರೇಕಿಂಗ್ ನ್ಯೂಸ್
19-12-20 01:27 pm Mangalore Correspondent ಕರಾವಳಿ
ಉಳ್ಳಾಲ, ಡಿ.19: ನಗರೋತ್ಥಾನ ಯೋಜನೆಯಡಿ ಸುಮಾರು ಒಂದು ಕೋಟಿ ರೂ. ಅನುದಾನದಲ್ಲಿ ತೊಕ್ಕೊಟ್ಟು ಒಳಪೇಟೆಯಲ್ಲಿ ಸುಸಜ್ಜಿತ ಮಾರುಕಟ್ಟೆ ನಿರ್ಮಾಣಗೊಳ್ಳಲಿದ್ದು ಮಾಜಿ ಸಚಿವ ಯು.ಟಿ ಖಾದರ್ ನೂತನ ಮಾರುಕಟ್ಟೆ ಕಾಮಗಾರಿಗೆ ಶಿಲಾನ್ಯಾಸ ಮಾಡಿದ್ದಾರೆ.
ಈ ವೇಳೆ ಮಾತನಾಡಿದ ಅವರು, ತೊಕ್ಕೊಟ್ಟಿನ ಹೃದಯಭಾಗ ಒಳಪೇಟೆಯನ್ನು ಅಭಿವೃದ್ಧಿ ಪಡಿಸಲು ನಗರೋತ್ಥಾನ ಯೋಜನೆಯಡಿ ದೊಡ್ಡ ಮೊತ್ತದ ಅನುದಾನ ವ್ಯಯಿಸಲಾಗುತ್ತಿದೆ. ಸುಸಜ್ಜಿತ ಹಾಗೂ ಮಾದರಿಯಾದ ಮಾರುಕಟ್ಟೆ ನಿರ್ಮಾಣವಾಗುತ್ತಿದೆ. ತೊಕ್ಕೊಟ್ಟು ಒಳಪೇಟೆಯ ನಾಗರಿಕರು, ವರ್ತಕರ ಸಹಕಾರ ಇದಕ್ಕೆ ಅಗತ್ಯ.


ಅಂಬೇಡ್ಕರ್ ಮೈದಾನ ಅಭಿವೃದ್ಧಿಗೂ ಒಂದು ಕೋಟಿ ಹತ್ತು ಲಕ್ಷ ರೂಪಾಯಿಗಳನ್ನು ಬಿಡುಗಡೆಗೊಳಿಸಲಾಗಿದೆ. ಮೈದಾನವನ್ನು ಯಾವ ರೀತಿ ಅಭಿವೃದ್ಧಿ ಪಡಿಸಬೇಕೆಂದು ಚರ್ಚಿಸಿ ರೂಪುರೇಷೆ ಸಿದ್ಧಪಡಿಸಲಾಗುವುದು. ಒಳಪೇಟೆ ಜಂಕ್ಷನ್ ಅನ್ನು ಅಭಿವೃದ್ಧಿ ಪಡಿಸುವ ಯೋಜನೆ ಇದೆ ಎಂದರು.
ಉಳ್ಳಾಲ ನಗರಸಭೆ ಅಧ್ಯಕ್ಷರಾದ ಚಿತ್ರಕಲಾ, ಉಪಾಧ್ಯಕ್ಷರಾದ ಅಯೂಬ್ ಮಂಚಿಲ, ಸದಸ್ಯರಾದ ಭಾಝಿಲ್ ಡಿ ಸೋಜ, ಭಾರತಿ, ಸಪ್ನಾ ಹರೀಶ್, ಶಶಿಕಲಾ, ಗೀತಾ ಬಾಯಿ, ರವಿಚಂದ್ರ ಗಟ್ಟಿ, ಇಸ್ಮಾಯಿಲ್, ಮಾಜಿ ಸದಸ್ಯರಾದ ಕಿಶೋರ್ ತೊಕ್ಕೊಟ್ಟು, ವರ್ತಕರಾದ ಮೆಹರಾಜ್ ಲತೀಫ್ ಮೊದಲಾದವರು ಇದ್ದರು.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
ಒಂದು ವರ್ಷದಲ್ಲಿ 400 ಡ್ರಗ್ ಪೆಡ್ಲರ್ಗಳ ಬಂಧನ ; 2,...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm