ಬ್ರೇಕಿಂಗ್ ನ್ಯೂಸ್
19-04-25 10:51 am Mangalore Correspondent ಕರಾವಳಿ
ಮಂಗಳೂರು, ಎ.19: ಮುಲ್ಕಿ ಸಮೀಪದ ಪ್ರಸಿದ್ಧ ಕ್ಷೇತ್ರ, ಬಪ್ಪನಾಡು ದುರ್ಗಾಪರಮೇಶ್ವರಿ ದೇಗುಲದಲ್ಲಿ ವಿಜೃಂಭಣೆಯಿಂದ ವಾರ್ಷಿಕ ಉತ್ಸವದಲ್ಲಿ ರಥೋತ್ಸವ ನಡೆಯುತ್ತಿದ್ದಾಗ ದುರ್ಘಟನೆ ನಡೆದಿದೆ. ನಸುಕಿನ 2 ಗಂಟೆ ವೇಳೆಗೆ ರಥೋತ್ಸವ ನಡೆಯುತ್ತಿದ್ದಾಗ ಮೇಲ್ಭಾಗದ ತೇರು ಉರುಳಿ ನೆಲಕ್ಕೆ ಬಿದ್ದಿದೆ.
ದೇವಸ್ಥಾನ ಸುತ್ತ ಆವರಣದಲ್ಲಿ ದೇವರ ಹೆಸರಲ್ಲಿ ಘೋಷಣೆ ಕೂಗುತ್ತ ರಥ ಎಳೆಯುತ್ತಿದ್ದಾಗಲೇ ಮೇಲ್ಭಾಗದ ತೇರು ನೆಲಕ್ಕೆ ಉರುಳಿ ಬಿದ್ದಿದೆ. ರಥೋತ್ಸವ ನಡೆಯುತ್ತಿದ್ದಾಗ ಸ್ಥಳದಲ್ಲಿ ಸಾವಿರಾರು ಜನರು ಸೇರಿದ್ದರೂ ಅಪಾಯ ಉಂಟಾಗಿಲ್ಲ. ರಥ ಒಂದು ಕಡೆಗೆ ವಾಲುತ್ತಿದ್ದಂತೆ ಅಲ್ಲಿದ್ದವರು ಮತ್ತೊಂದು ಕಡೆಗೆ ಓಡಿದ್ದಾರೆ. ಈ ವೇಳೆ, ರಥದಲ್ಲಿ ದೇವರ ಜೊತೆ ಅರ್ಚಕರಿದ್ದರೂ ಯಾವುದೇ ತೊಂದರೆಯಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.

ರಥೋತ್ಸವ ನೆಲಕ್ಕೆ ಉರುಳಿ ಬೀಳುತ್ತಿದ್ದಂತೆ ಸೇರಿದ್ದ ಜನರು ದಿಗ್ಭ್ರಾಂತರಾಗಿದ್ದು ಭಯಗೊಂಡಿದ್ದಾರೆ. ಆದರೆ ಯಾವುದೇ ಅಪಾಯ ಆಗದೇ ಇದ್ದುದರಿಂದ ಮತ್ತು ರಥವನ್ನು ಎಳೆಯುವಾಗ ತಿರುವಿನಲ್ಲಿ ವೇಗ ಕಡಿಮೆಗೊಳಿಸದೆ ಎಳೆದಿದ್ದರಿಂದ ಮೇಲ್ಭಾಗದ ತೇರು ಉರುಳಿ ಬಿದ್ದಿದೆ ಎನ್ನಲಾಗಿದೆ. ಇದರ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ಬಪ್ಪನಾಡಿನಲ್ಲಿ ವಾರ್ಷಿಕ ಉತ್ಸವ ನಡೆಯುತ್ತಿದ್ದು ರಥ ಉರುಳಿ ಬಿದ್ದರೂ ಉತ್ಸವ ನಿಲ್ಲಿಸದೆ ಆನಂತರ ಚಂದ್ರಮಂಡಲ ರಥೋತ್ಸವ ಮಾಡಿದ್ದಾರೆ.
The upper deck of the renowned #Bappanadu chariot at #Mulki collapsed during the annual chariot festival. Fortunately, swift reactions and a stroke of luck allowed attendees to escape the incident with only minor injuries #Mangalore pic.twitter.com/D0BHQl8v3s
— Headline Karnataka (@hknewsonline) April 19, 2025
The upper deck of the renowned Bappanadu chariot at Mulki collapsed during the annual chariot festival here today, leaving devotees in a state of disbelief. Fortunately, swift reactions and a stroke of luck allowed attendees to escape the incident with only minor injuries reported.
17-02-26 02:53 pm
HK News Desk
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm