ಬ್ರೇಕಿಂಗ್ ನ್ಯೂಸ್
19-04-25 10:51 am Mangalore Correspondent ಕರಾವಳಿ
ಮಂಗಳೂರು, ಎ.19: ಮುಲ್ಕಿ ಸಮೀಪದ ಪ್ರಸಿದ್ಧ ಕ್ಷೇತ್ರ, ಬಪ್ಪನಾಡು ದುರ್ಗಾಪರಮೇಶ್ವರಿ ದೇಗುಲದಲ್ಲಿ ವಿಜೃಂಭಣೆಯಿಂದ ವಾರ್ಷಿಕ ಉತ್ಸವದಲ್ಲಿ ರಥೋತ್ಸವ ನಡೆಯುತ್ತಿದ್ದಾಗ ದುರ್ಘಟನೆ ನಡೆದಿದೆ. ನಸುಕಿನ 2 ಗಂಟೆ ವೇಳೆಗೆ ರಥೋತ್ಸವ ನಡೆಯುತ್ತಿದ್ದಾಗ ಮೇಲ್ಭಾಗದ ತೇರು ಉರುಳಿ ನೆಲಕ್ಕೆ ಬಿದ್ದಿದೆ.
ದೇವಸ್ಥಾನ ಸುತ್ತ ಆವರಣದಲ್ಲಿ ದೇವರ ಹೆಸರಲ್ಲಿ ಘೋಷಣೆ ಕೂಗುತ್ತ ರಥ ಎಳೆಯುತ್ತಿದ್ದಾಗಲೇ ಮೇಲ್ಭಾಗದ ತೇರು ನೆಲಕ್ಕೆ ಉರುಳಿ ಬಿದ್ದಿದೆ. ರಥೋತ್ಸವ ನಡೆಯುತ್ತಿದ್ದಾಗ ಸ್ಥಳದಲ್ಲಿ ಸಾವಿರಾರು ಜನರು ಸೇರಿದ್ದರೂ ಅಪಾಯ ಉಂಟಾಗಿಲ್ಲ. ರಥ ಒಂದು ಕಡೆಗೆ ವಾಲುತ್ತಿದ್ದಂತೆ ಅಲ್ಲಿದ್ದವರು ಮತ್ತೊಂದು ಕಡೆಗೆ ಓಡಿದ್ದಾರೆ. ಈ ವೇಳೆ, ರಥದಲ್ಲಿ ದೇವರ ಜೊತೆ ಅರ್ಚಕರಿದ್ದರೂ ಯಾವುದೇ ತೊಂದರೆಯಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.

ರಥೋತ್ಸವ ನೆಲಕ್ಕೆ ಉರುಳಿ ಬೀಳುತ್ತಿದ್ದಂತೆ ಸೇರಿದ್ದ ಜನರು ದಿಗ್ಭ್ರಾಂತರಾಗಿದ್ದು ಭಯಗೊಂಡಿದ್ದಾರೆ. ಆದರೆ ಯಾವುದೇ ಅಪಾಯ ಆಗದೇ ಇದ್ದುದರಿಂದ ಮತ್ತು ರಥವನ್ನು ಎಳೆಯುವಾಗ ತಿರುವಿನಲ್ಲಿ ವೇಗ ಕಡಿಮೆಗೊಳಿಸದೆ ಎಳೆದಿದ್ದರಿಂದ ಮೇಲ್ಭಾಗದ ತೇರು ಉರುಳಿ ಬಿದ್ದಿದೆ ಎನ್ನಲಾಗಿದೆ. ಇದರ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ಬಪ್ಪನಾಡಿನಲ್ಲಿ ವಾರ್ಷಿಕ ಉತ್ಸವ ನಡೆಯುತ್ತಿದ್ದು ರಥ ಉರುಳಿ ಬಿದ್ದರೂ ಉತ್ಸವ ನಿಲ್ಲಿಸದೆ ಆನಂತರ ಚಂದ್ರಮಂಡಲ ರಥೋತ್ಸವ ಮಾಡಿದ್ದಾರೆ.
The upper deck of the renowned #Bappanadu chariot at #Mulki collapsed during the annual chariot festival. Fortunately, swift reactions and a stroke of luck allowed attendees to escape the incident with only minor injuries #Mangalore pic.twitter.com/D0BHQl8v3s
— Headline Karnataka (@hknewsonline) April 19, 2025
The upper deck of the renowned Bappanadu chariot at Mulki collapsed during the annual chariot festival here today, leaving devotees in a state of disbelief. Fortunately, swift reactions and a stroke of luck allowed attendees to escape the incident with only minor injuries reported.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm