ಬ್ರೇಕಿಂಗ್ ನ್ಯೂಸ್
19-04-25 10:51 am Mangalore Correspondent ಕರಾವಳಿ
ಮಂಗಳೂರು, ಎ.19: ಮುಲ್ಕಿ ಸಮೀಪದ ಪ್ರಸಿದ್ಧ ಕ್ಷೇತ್ರ, ಬಪ್ಪನಾಡು ದುರ್ಗಾಪರಮೇಶ್ವರಿ ದೇಗುಲದಲ್ಲಿ ವಿಜೃಂಭಣೆಯಿಂದ ವಾರ್ಷಿಕ ಉತ್ಸವದಲ್ಲಿ ರಥೋತ್ಸವ ನಡೆಯುತ್ತಿದ್ದಾಗ ದುರ್ಘಟನೆ ನಡೆದಿದೆ. ನಸುಕಿನ 2 ಗಂಟೆ ವೇಳೆಗೆ ರಥೋತ್ಸವ ನಡೆಯುತ್ತಿದ್ದಾಗ ಮೇಲ್ಭಾಗದ ತೇರು ಉರುಳಿ ನೆಲಕ್ಕೆ ಬಿದ್ದಿದೆ.
ದೇವಸ್ಥಾನ ಸುತ್ತ ಆವರಣದಲ್ಲಿ ದೇವರ ಹೆಸರಲ್ಲಿ ಘೋಷಣೆ ಕೂಗುತ್ತ ರಥ ಎಳೆಯುತ್ತಿದ್ದಾಗಲೇ ಮೇಲ್ಭಾಗದ ತೇರು ನೆಲಕ್ಕೆ ಉರುಳಿ ಬಿದ್ದಿದೆ. ರಥೋತ್ಸವ ನಡೆಯುತ್ತಿದ್ದಾಗ ಸ್ಥಳದಲ್ಲಿ ಸಾವಿರಾರು ಜನರು ಸೇರಿದ್ದರೂ ಅಪಾಯ ಉಂಟಾಗಿಲ್ಲ. ರಥ ಒಂದು ಕಡೆಗೆ ವಾಲುತ್ತಿದ್ದಂತೆ ಅಲ್ಲಿದ್ದವರು ಮತ್ತೊಂದು ಕಡೆಗೆ ಓಡಿದ್ದಾರೆ. ಈ ವೇಳೆ, ರಥದಲ್ಲಿ ದೇವರ ಜೊತೆ ಅರ್ಚಕರಿದ್ದರೂ ಯಾವುದೇ ತೊಂದರೆಯಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.
ರಥೋತ್ಸವ ನೆಲಕ್ಕೆ ಉರುಳಿ ಬೀಳುತ್ತಿದ್ದಂತೆ ಸೇರಿದ್ದ ಜನರು ದಿಗ್ಭ್ರಾಂತರಾಗಿದ್ದು ಭಯಗೊಂಡಿದ್ದಾರೆ. ಆದರೆ ಯಾವುದೇ ಅಪಾಯ ಆಗದೇ ಇದ್ದುದರಿಂದ ಮತ್ತು ರಥವನ್ನು ಎಳೆಯುವಾಗ ತಿರುವಿನಲ್ಲಿ ವೇಗ ಕಡಿಮೆಗೊಳಿಸದೆ ಎಳೆದಿದ್ದರಿಂದ ಮೇಲ್ಭಾಗದ ತೇರು ಉರುಳಿ ಬಿದ್ದಿದೆ ಎನ್ನಲಾಗಿದೆ. ಇದರ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ಬಪ್ಪನಾಡಿನಲ್ಲಿ ವಾರ್ಷಿಕ ಉತ್ಸವ ನಡೆಯುತ್ತಿದ್ದು ರಥ ಉರುಳಿ ಬಿದ್ದರೂ ಉತ್ಸವ ನಿಲ್ಲಿಸದೆ ಆನಂತರ ಚಂದ್ರಮಂಡಲ ರಥೋತ್ಸವ ಮಾಡಿದ್ದಾರೆ.
The upper deck of the renowned #Bappanadu chariot at #Mulki collapsed during the annual chariot festival. Fortunately, swift reactions and a stroke of luck allowed attendees to escape the incident with only minor injuries #Mangalore pic.twitter.com/D0BHQl8v3s
— Headline Karnataka (@hknewsonline) April 19, 2025
The upper deck of the renowned Bappanadu chariot at Mulki collapsed during the annual chariot festival here today, leaving devotees in a state of disbelief. Fortunately, swift reactions and a stroke of luck allowed attendees to escape the incident with only minor injuries reported.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 04:45 pm
HK News Desk
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm