ಬ್ರೇಕಿಂಗ್ ನ್ಯೂಸ್
19-04-25 10:51 am Mangalore Correspondent ಕರಾವಳಿ
ಮಂಗಳೂರು, ಎ.19: ಮುಲ್ಕಿ ಸಮೀಪದ ಪ್ರಸಿದ್ಧ ಕ್ಷೇತ್ರ, ಬಪ್ಪನಾಡು ದುರ್ಗಾಪರಮೇಶ್ವರಿ ದೇಗುಲದಲ್ಲಿ ವಿಜೃಂಭಣೆಯಿಂದ ವಾರ್ಷಿಕ ಉತ್ಸವದಲ್ಲಿ ರಥೋತ್ಸವ ನಡೆಯುತ್ತಿದ್ದಾಗ ದುರ್ಘಟನೆ ನಡೆದಿದೆ. ನಸುಕಿನ 2 ಗಂಟೆ ವೇಳೆಗೆ ರಥೋತ್ಸವ ನಡೆಯುತ್ತಿದ್ದಾಗ ಮೇಲ್ಭಾಗದ ತೇರು ಉರುಳಿ ನೆಲಕ್ಕೆ ಬಿದ್ದಿದೆ.
ದೇವಸ್ಥಾನ ಸುತ್ತ ಆವರಣದಲ್ಲಿ ದೇವರ ಹೆಸರಲ್ಲಿ ಘೋಷಣೆ ಕೂಗುತ್ತ ರಥ ಎಳೆಯುತ್ತಿದ್ದಾಗಲೇ ಮೇಲ್ಭಾಗದ ತೇರು ನೆಲಕ್ಕೆ ಉರುಳಿ ಬಿದ್ದಿದೆ. ರಥೋತ್ಸವ ನಡೆಯುತ್ತಿದ್ದಾಗ ಸ್ಥಳದಲ್ಲಿ ಸಾವಿರಾರು ಜನರು ಸೇರಿದ್ದರೂ ಅಪಾಯ ಉಂಟಾಗಿಲ್ಲ. ರಥ ಒಂದು ಕಡೆಗೆ ವಾಲುತ್ತಿದ್ದಂತೆ ಅಲ್ಲಿದ್ದವರು ಮತ್ತೊಂದು ಕಡೆಗೆ ಓಡಿದ್ದಾರೆ. ಈ ವೇಳೆ, ರಥದಲ್ಲಿ ದೇವರ ಜೊತೆ ಅರ್ಚಕರಿದ್ದರೂ ಯಾವುದೇ ತೊಂದರೆಯಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.

ರಥೋತ್ಸವ ನೆಲಕ್ಕೆ ಉರುಳಿ ಬೀಳುತ್ತಿದ್ದಂತೆ ಸೇರಿದ್ದ ಜನರು ದಿಗ್ಭ್ರಾಂತರಾಗಿದ್ದು ಭಯಗೊಂಡಿದ್ದಾರೆ. ಆದರೆ ಯಾವುದೇ ಅಪಾಯ ಆಗದೇ ಇದ್ದುದರಿಂದ ಮತ್ತು ರಥವನ್ನು ಎಳೆಯುವಾಗ ತಿರುವಿನಲ್ಲಿ ವೇಗ ಕಡಿಮೆಗೊಳಿಸದೆ ಎಳೆದಿದ್ದರಿಂದ ಮೇಲ್ಭಾಗದ ತೇರು ಉರುಳಿ ಬಿದ್ದಿದೆ ಎನ್ನಲಾಗಿದೆ. ಇದರ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ಬಪ್ಪನಾಡಿನಲ್ಲಿ ವಾರ್ಷಿಕ ಉತ್ಸವ ನಡೆಯುತ್ತಿದ್ದು ರಥ ಉರುಳಿ ಬಿದ್ದರೂ ಉತ್ಸವ ನಿಲ್ಲಿಸದೆ ಆನಂತರ ಚಂದ್ರಮಂಡಲ ರಥೋತ್ಸವ ಮಾಡಿದ್ದಾರೆ.
The upper deck of the renowned #Bappanadu chariot at #Mulki collapsed during the annual chariot festival. Fortunately, swift reactions and a stroke of luck allowed attendees to escape the incident with only minor injuries #Mangalore pic.twitter.com/D0BHQl8v3s
— Headline Karnataka (@hknewsonline) April 19, 2025
The upper deck of the renowned Bappanadu chariot at Mulki collapsed during the annual chariot festival here today, leaving devotees in a state of disbelief. Fortunately, swift reactions and a stroke of luck allowed attendees to escape the incident with only minor injuries reported.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm