ಬ್ರೇಕಿಂಗ್ ನ್ಯೂಸ್
21-04-25 07:08 pm Mangalore Correspondent ಕರಾವಳಿ
ಪುತ್ತೂರು, ಎ.21 : ಸಿಇಟಿ ಪರೀಕ್ಷೆ ವೇಳೆ ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರ ತೆಗೆಸಿದ ಘಟನೆಯನ್ನು ಖಂಡಿಸಿ ಪುತ್ತೂರಿನಲ್ಲಿ ಬೃಹತ್ ಪ್ರತಿಭಟನೆ ನಡೆದಿದೆ. ಅಖಿಲ ಭಾರತ ಬ್ರಾಹ್ಮಣ ಮಹಾಸಭಾ ಪುತ್ತೂರು ಘಟಕದ ವತಿಯಿಂದ ಅಮರ್ ಜವಾನ್ ಜ್ಯೋತಿ ಬಳಿ ನೂರಾರು ಮಂದಿ ಸೇರಿ ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆಯಲ್ಲಿ ಮಾತನಾಡಿದ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ, ಜಾತಿ ಗಣತಿ ವರದಿಯ ಬಗ್ಗೆ ಚರ್ಚೆಯಾಗುತ್ತಿರುವ ಹೊತ್ತಿನಲ್ಲೇ ಜನಿವಾರ ತೆಗೆಸುವ ಕೃತ್ಯ ನಡೆದಿದೆ. ಇದು ಕಾಕತಾಳೀಯ ಅನಿಸುತ್ತಿಲ್ಲ. ಸಣ್ಣ ಸಮಾಜವನ್ನು ಬೆದರಿಸಬಹುದು ಎನ್ನುವ ಲೆಕ್ಕಾಚಾರದಲ್ಲಿ ಸರ್ಕಾರದ ಕುಮ್ಮಕ್ಕಿನಿಂದಲೇ ಈ ಘಟನೆ ನಡೆದಿದೆ. ಮುಂದಿನ ದಿನಗಳಲ್ಲಿ ಇಂಥ ಘಟನೆಗಳು ಹೆಚ್ಚಾಗುವ ಸಾಧ್ಯತೆಯಿದೆ. ಇದನ್ನೆಲ್ಲ ಎದುರಿಸಲು ಬ್ರಾಹ್ಮಣ ಸಮಾಜ ಮತ್ತೆ ಪರಶುರಾಮನಂತೆ ಕೊಡಲಿ ಕೈಗೆತ್ತಿಕೊಳ್ಳಬೇಕಾದೀತು ಎಂದು ಎಚ್ಚರಿಕೆ ನೀಡಿದರು.
ರಾಜ್ಯದ ಗೃಹ ಸಚಿವರು ಘಟನೆ ಬಗ್ಗೆ ತಾತ್ಸಾರದ ಹೇಳಿಕೆ ನೀಡುತ್ತಿದ್ದಾರೆ. ಕ್ಷುಲ್ಲಕ ಅನ್ನುವ ರೀತಿ ಬಿಂಬಿಸುತ್ತಿದ್ದಾರೆ. ಬ್ರಾಹ್ಮಣ ಸಮುದಾಯದ ಮೇಲಿನ ದೌರ್ಜನ್ಯ ಸಹಿಸಲು ಅಸಾಧ್ಯ. ನಾವು ಇದನ್ನು ಸಹಿಸಿಕೊಂಡಿರಲು ಸಾಧ್ಯವಿಲ್ಲ. ಇಡೀ ರಾಜ್ಯದಲ್ಲಿ ಬ್ರಾಹ್ಮಣ ಸಮಾಜವನ್ನು ಜಾಗೃತಿ ಮೂಡಿಸಬೇಕು. ಇದಕ್ಕಾಗಿ ಸಮ್ಮೇಳನ ಮಾಡುತ್ತೇವೆ, ಸಂಖ್ಯೆಯಲ್ಲಿ ಸಣ್ಣ ಸಮಾಜವಾದರೂ ನಮ್ಮವರು ಧಾರ್ಮಿಕ ನಿಷ್ಠೆಯಲ್ಲಿ ಪ್ರಬಲರಿದ್ದಾರೆ ಎಂದು ಅರುಣ್ ಪುತ್ತಿಲ ಹೇಳಿದರು.
ಪ್ರತಿಭಟನೆ ಉದ್ಧೇಶಿಸಿ ಮಾತನಾಡಿದ ಬ್ರಾಹ್ಮಣ ಸಭಾ ಮುಖಂಡ ಮಹೇಶ್ ಕಜೆ, ಈ ಪ್ರಕರಣ ಮುಗಿದು ಹೋಗಿದೆ ಎಂದು ಸರಕಾರ ಹೇಳುತ್ತಿದೆ. ಆದರೆ ಇದು ಬ್ರಾಹ್ಮಣರ ಮೇಲಿನ ದೌರ್ಜನ್ಯದ ಆರಂಭ. ಮುಗಿದು ಹೋಗಿಲ್ಲ. ಎಲ್ಲೆಲ್ಲಿ ಬ್ರಾಹ್ಮಣ, ಗೋವುಗಳ ಮೇಲೆ ದೌರ್ಜನ್ಯ ನಡೆಯುತ್ತೋ ಅಲ್ಲಿ ಸರ್ವನಾಶ ಆಗಲಿದೆ. ನಮಗೆ ಪರಶುರಾಮನೇ ಆದರ್ಶ, ಅಗತ್ಯ ಬಿದ್ದರೆ ಕತ್ತಿ ಹಿಡಿಯಲು ತಯಾರಿದ್ದೇವೆ ಎಂದರು.
In a dramatic turn of events, members of the Brahmin community in Puttur have voiced their grievances in a series of protests, culminating in a warning of potential action reminiscent of the legendary figure Parashurama. Arun Puttila, a prominent leader within the community, made a passionate address during the protests, invoking the spirit of Parashurama, known for his fierce defense of Brahmin rights and his warrior ethos.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm