ಬ್ರೇಕಿಂಗ್ ನ್ಯೂಸ್
27-04-25 06:25 pm Mangalore Correspondent ಕರಾವಳಿ
ಪುತ್ತೂರು, ಎ.27 : ವಿಟ್ಲ ಬಳಿಯ ಪುಣಚದ ಪೆಟ್ರೋಲ್ ಪಂಪ್ ವ್ಯವಹಾರಕ್ಕೆ ಸಂಬಂಧಿಸಿ ಪಾಲುದಾರನಿಗೇ ತಲವಾರು ತೋರಿಸಿ ಬೆದರಿಕೆ ಒಡ್ಡಿದ ಬಗ್ಗೆ ಬಿಜೆಪಿ ಮುಖಂಡ, ಈ ಹಿಂದೆ ಬಜರಂಗದಳ, ವಿಶ್ವ ಹಿಂದು ಪರಿಷತ್ ಜವಾಬ್ದಾರಿ ಹೊಂದಿದ್ದ ಮುರಳೀಕೃಷ್ಣ ಹಸಂತಡ್ಕ ಅವರ ವಿರುದ್ಧ ವಿಟ್ಲ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಪುಣಚ ನಿವಾಸಿ ಹರೀಶ್ ಭಟ್ ಮತ್ತು ಅವರ ಪತ್ನಿ ಶ್ರೀದೇವಿ ನ್ಯಾಯಾಲಯಕ್ಕೆ ದೂರು ನೀಡಿದ್ದು ಕೋರ್ಟ್ ಸೂಚನೆಯಂತೆ ತಲವಾರು ತೋರಿಸಿ ಬೆದರಿಕೆ ಒಡ್ಡಿದ್ದಕ್ಕೆ ಪ್ರತಿಯಾಗಿ ಪೊಲೀಸರು ಕೇಸು ದಾಖಲಿಸಿದ್ದಾರೆ. ಎಪ್ರಿಲ್ 16 ರಂದು ಮನೆಯಲ್ಲಿ ತನ್ನ ಪತ್ನಿ ಶ್ರೀದೇವಿ ಒಬ್ಬರೇ ಇದ್ದ ವೇಳೆ ಬಂದಿದ್ದ ಮುರಳೀಕೃಷ್ಣ ಹಸಂತಡ್ಕ, "ನಿನ್ನ ಗಂಡನಲ್ಲಿ ಸಾರಡ್ಕದ ಪೆಟ್ರೋಲ್ ಬಂಕ್ ವ್ಯವಹಾರವನ್ನು ಬಿಟ್ಟು ಕೊಡುವಂತೆ ಹೇಳು" ಎಂದು ಬೆದರಿಕೆಯೊಡ್ಡಿದ್ದಾನೆ. ಅಲ್ಲದೇ, ಎಪ್ರಿಲ್ 19ರಂದು ಮತ್ತೊಮ್ಮೆ ತಲವಾರು ತೋರಿಸಿ ಹರೀಶ್ ಹಾಗೂ ಶ್ರೀದೇವಿ ದಂಪತಿಗೆ ಬೆದರಿಕೆಯೊಡ್ಡಿದ್ದಾಗಿ ಆರೋಪಿಸಲಾಗಿದೆ.
ಹರೀಶ್ ಭಟ್ ಹಾಗೂ ಮುರಳೀಕೃಷ್ಣ ಹಸಂತಡ್ಕ ಸೇರಿಕೊಂಡು ಒಂದು ವರ್ಷದ ಹಿಂದೆ ಸಾರಡ್ಕದಲ್ಲಿ ಎಚ್.ಪಿ. ಪೆಟ್ರೋಲ್ ಬಂಕ್ ಆರಂಭಿಸಿದ್ದರು. ಆನಂತರ, ಪಾಲುದಾರಿಕೆಯಲ್ಲಿ ವೈಷಮ್ಯ ಉಂಟಾಗಿದ್ದು, ಒಂದು ತಿಂಗಳಿನಿಂದ ಬಂದ್ ಆಗಿತ್ತು. ಇದೇ ವಿಚಾರದಲ್ಲಿ ಮಾತುಕತೆ ಮಾಡಲು ಬಂದಿದ್ದಾಗ ಮುರಳೀಕೃಷ್ಣ ತನ್ನ ಪಾಲುದಾರ ಹರೀಶ್ ಮತ್ತು ಅವರ ಪತ್ನಿಗೆ ಜೀವ ಬೆದರಿಕೆ ಒಡ್ಡಿರುವುದಾಗಿ ದೂರು ದಾಖಲಾಗಿದೆ.
Discrimination in Petrol Pump Business, Threats to Partner Couple Life, FIR Filed Against BJP Leader Murali krishna in puttur.
02-06-25 10:43 pm
Bangalore Correspondent
Shivamogga Airport, Training: ಶಿವಮೊಗ್ಗ ವಿಮಾನ...
01-06-25 10:08 pm
Tobacco Ban, Karnataka: ಸಾರ್ವಜನಿಕ ಸ್ಥಳಗಳಲ್ಲಿ...
01-06-25 09:37 pm
ಎಚ್ಎಂಟಿ ಅರಣ್ಯ ಭೂಮಿಯಲ್ಲಿ ರಿಯಲ್ ಎಸ್ಟೇಟ್ ದಂಧೆ ;...
01-06-25 08:33 pm
Karnataka Traffic Police New Rules: ಸಕಾರಣವಿಲ್...
01-06-25 11:50 am
01-06-25 12:35 pm
HK News Desk
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
02-06-25 10:59 pm
Mangalore Correspondent
ಜೇನುಗೂಡಿಗೆ ಕಲ್ಲು ಹೊಡೆಯಬೇಡಿ, ಸರಕಾರವೇ ಸಮಾಜದ ಸ್ವ...
02-06-25 10:54 pm
ಹಿಂದೂ ಮುಖಂಡರನ್ನು ಟಾರ್ಗೆಟ್ ಮಾಡುತ್ತಿರುವುದರ ಹಿಂದ...
02-06-25 10:49 pm
ಹಿಂದುತ್ವ ಹೋರಾಟಕ್ಕೆ ಖಾಕಿ ಬಿಸಿ! ಮಹೇಶ್ ಶೆಟ್ಟಿ ತಿ...
02-06-25 09:08 pm
Mangalore, Dr Kalladka Prabhakar Bhat, FIR: ಸ...
02-06-25 12:51 pm
03-06-25 01:33 pm
HK News Desk
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm
Belagavi Rape, Arrest, Crime: ಬೆಳಗಾವಿಯಲ್ಲಿ ಮತ...
01-06-25 07:56 pm
Bantwal Crime, Mangalore, Stone Petling: ಮುಸ್...
31-05-25 10:47 pm