ಬ್ರೇಕಿಂಗ್ ನ್ಯೂಸ್
29-04-25 11:38 am Mangalore Correspondent ಕರಾವಳಿ
ಮಂಗಳೂರು, ಎ.29 : ಜಾಲತಾಣದಲ್ಲಿ ದೇಶ ವಿರೋಧಿ ಪೋಸ್ಟ್ ಹಾಕಿದ್ದ ಆರೋಪದಲ್ಲಿ ತೀವ್ರ ಟೀಕೆಗೆ ಗುರಿಯಾಗಿದ್ದ ಮಹಿಳಾ ವೈದ್ಯೆಯನ್ನು ನಗರದ ಹೈಲ್ಯಾಂಡ್ ಆಸ್ಪತ್ರೆ ಸೇವೆಯಿಂದ ತೆರವು ಮಾಡಿದೆ. ಹಿಂದುಗಳ ಬಗ್ಗೆ ಮತ್ತು ದೇಶದ ವಿರುದ್ಧವಾಗಿ ಅರ್ಥ ಬರುವ ರೀತಿಯಲ್ಲಿ ವೈದ್ಯೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿದ್ದರು.
ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆಯ ಮಹಿಳಾ ವೈದ್ಯೆಯೊಬ್ಬರು ವಿವಾದಾತ್ಮಕ ಪೋಸ್ಟ್ ಹಾಕಿದ್ದರು. HELP STINKY HINDUS BEHIMD ME ( ನನ್ನ ಹಿಂದೆ ಬಿದ್ದಿರುವ ಕೊಳಕು ಹಿಂದೂಗಳಿಗೆ ಸಹಾಯ ಮಾಡಿ) ಮತ್ತು ಚರ್ಚೆಯ ನಡುವೆ ಟೀಕೆಗೆ ಉತ್ತರವಾಗಿ AM I INDIAN ? YES, DO I HATE INDIA ? YES, (ನಾನೂ ಭಾರತೀಯಳೇ, ನಾನು ಭಾರತವನ್ನು ದ್ವೇಷಿಸುತ್ತೇನೆ, ಹೌದು) ಎಂಬ ವಾಕ್ಯಗಳನ್ನು ಬರೆದು ಹಾಕಿದ್ದರು.
ಹೀಗೆಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಅಫೀಫ ಫಾತೀಮಾ ಎಂಬ ಮಹಿಳಾ ವೈದ್ಯೆಯ ವಿರುದ್ಧ ಕ್ರಮಕ್ಕೆ ಆಗ್ರಹ ಕೇಳಿಬಂದಿತ್ತು. ವಿವಾದಾತ್ಮಕ ಪೋಸ್ಟ್ ವಿರುದ್ಧ ಆಕ್ರೋಶ ಭುಗಿಲೆದ್ದಿದ್ದರಿಂದ ಹೈಲ್ಯಾಂಡ್ ಆಸ್ಪತ್ರೆಯ ಆಡಳಿತ ಮಂಡಳಿ ಅಫೀಫಾ ಅವರನ್ನು ಆಸ್ಪತ್ರೆಯಿಂದ ವಜಾಗೊಳಿಸಿದೆ.
ಇದಲ್ಲದೆ, ವಿವಾದಾತ್ಮಕ ಪೋಸ್ಟ್ ಹಿನ್ನೆಲೆಯಲ್ಲಿ ಹೈಲ್ಯಾಂಡ್ ಆಸ್ಪತ್ರೆ ಹೆಚ್.ಆರ್ ಅಧಿಕಾರಿ ಮಹಮ್ಮದ್ ಅಸ್ಲಾಂ ಅವರು ಅಫೀಫಾ ವಿರುದ್ದ ಪೊಲೀಸ್ ದೂರು ನೀಡಿದ್ದು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. BNS ಕಲಂ 196(1)(a), 353(2) ಅಡಿಯಲ್ಲಿ FIR ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
A doctor working at Highland Hospital has been dismissed from service following allegations of sharing an anti-national post on social media. The action was taken after the post went viral and drew sharp criticism from various quarters.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
14-05-25 04:45 pm
HK News Desk
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm