ಬ್ರೇಕಿಂಗ್ ನ್ಯೂಸ್
29-04-25 11:38 am Mangalore Correspondent ಕರಾವಳಿ
ಮಂಗಳೂರು, ಎ.29 : ಜಾಲತಾಣದಲ್ಲಿ ದೇಶ ವಿರೋಧಿ ಪೋಸ್ಟ್ ಹಾಕಿದ್ದ ಆರೋಪದಲ್ಲಿ ತೀವ್ರ ಟೀಕೆಗೆ ಗುರಿಯಾಗಿದ್ದ ಮಹಿಳಾ ವೈದ್ಯೆಯನ್ನು ನಗರದ ಹೈಲ್ಯಾಂಡ್ ಆಸ್ಪತ್ರೆ ಸೇವೆಯಿಂದ ತೆರವು ಮಾಡಿದೆ. ಹಿಂದುಗಳ ಬಗ್ಗೆ ಮತ್ತು ದೇಶದ ವಿರುದ್ಧವಾಗಿ ಅರ್ಥ ಬರುವ ರೀತಿಯಲ್ಲಿ ವೈದ್ಯೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿದ್ದರು.
ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆಯ ಮಹಿಳಾ ವೈದ್ಯೆಯೊಬ್ಬರು ವಿವಾದಾತ್ಮಕ ಪೋಸ್ಟ್ ಹಾಕಿದ್ದರು. HELP STINKY HINDUS BEHIMD ME ( ನನ್ನ ಹಿಂದೆ ಬಿದ್ದಿರುವ ಕೊಳಕು ಹಿಂದೂಗಳಿಗೆ ಸಹಾಯ ಮಾಡಿ) ಮತ್ತು ಚರ್ಚೆಯ ನಡುವೆ ಟೀಕೆಗೆ ಉತ್ತರವಾಗಿ AM I INDIAN ? YES, DO I HATE INDIA ? YES, (ನಾನೂ ಭಾರತೀಯಳೇ, ನಾನು ಭಾರತವನ್ನು ದ್ವೇಷಿಸುತ್ತೇನೆ, ಹೌದು) ಎಂಬ ವಾಕ್ಯಗಳನ್ನು ಬರೆದು ಹಾಕಿದ್ದರು.
ಹೀಗೆಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಅಫೀಫ ಫಾತೀಮಾ ಎಂಬ ಮಹಿಳಾ ವೈದ್ಯೆಯ ವಿರುದ್ಧ ಕ್ರಮಕ್ಕೆ ಆಗ್ರಹ ಕೇಳಿಬಂದಿತ್ತು. ವಿವಾದಾತ್ಮಕ ಪೋಸ್ಟ್ ವಿರುದ್ಧ ಆಕ್ರೋಶ ಭುಗಿಲೆದ್ದಿದ್ದರಿಂದ ಹೈಲ್ಯಾಂಡ್ ಆಸ್ಪತ್ರೆಯ ಆಡಳಿತ ಮಂಡಳಿ ಅಫೀಫಾ ಅವರನ್ನು ಆಸ್ಪತ್ರೆಯಿಂದ ವಜಾಗೊಳಿಸಿದೆ.
ಇದಲ್ಲದೆ, ವಿವಾದಾತ್ಮಕ ಪೋಸ್ಟ್ ಹಿನ್ನೆಲೆಯಲ್ಲಿ ಹೈಲ್ಯಾಂಡ್ ಆಸ್ಪತ್ರೆ ಹೆಚ್.ಆರ್ ಅಧಿಕಾರಿ ಮಹಮ್ಮದ್ ಅಸ್ಲಾಂ ಅವರು ಅಫೀಫಾ ವಿರುದ್ದ ಪೊಲೀಸ್ ದೂರು ನೀಡಿದ್ದು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. BNS ಕಲಂ 196(1)(a), 353(2) ಅಡಿಯಲ್ಲಿ FIR ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
A doctor working at Highland Hospital has been dismissed from service following allegations of sharing an anti-national post on social media. The action was taken after the post went viral and drew sharp criticism from various quarters.
01-06-25 11:50 am
Bangalore Correspondent
Siddaramaiah, HD Kumaraswamy: ಸಿದ್ದರಾಮಯ್ಯನವರೇ...
31-05-25 09:41 pm
Mangalore Serial Killings, B Y Vijayendra: ಕರ...
31-05-25 09:38 pm
Karkala Kambala, Appu, Beladi: ನೂರಾರು ಕಂಬಳ ಪ್...
31-05-25 04:33 pm
H.S. Venkatesha Murthy, Death: ಕನ್ನಡದ ಪ್ರಸಿದ್...
30-05-25 11:13 am
01-06-25 12:35 pm
HK News Desk
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
01-06-25 12:32 pm
Mangalore Correspondent
Mangalore Congress, Notice: ಪಕ್ಷದ ಸೂಚನೆ ಮೀರಿ...
01-06-25 11:59 am
ಕೋಮು ಪ್ರಚೋದಕ ಭಾಷಣಕ್ಕೆ ಕಠಿಣ ಕ್ರಮಕ್ಕೆ ಮುಸ್ಲಿಂ ನ...
31-05-25 11:14 pm
Mangalore Police Chief Sudheer Kumar Reddy, V...
31-05-25 10:57 pm
Mangalore Rain, Ullal, Flood, Death: ಗುಡ್ಡ ಕು...
31-05-25 07:18 pm
31-05-25 10:47 pm
Mangalore Correspondent
Mangalore crime, Threat: ಲಿಸ್ಟ್ ರೆಡಿ ಮಾಡಿದ್ದೇ...
29-05-25 11:04 pm
Mangalore Crime, Konaje: ಮೊಂಟೆಪದವು ಕೆರೆಯಲ್ಲಿ...
29-05-25 07:59 pm
Mangalore Bantwal Abdul Rehman Murder, Arrest...
29-05-25 06:38 pm
Uppinangady, Blackmail, Goat Purchase, Puttur...
29-05-25 02:16 pm