ಬ್ರೇಕಿಂಗ್ ನ್ಯೂಸ್
29-04-25 12:40 pm Mangalore Correspondent ಕರಾವಳಿ
ಮಂಗಳೂರು, ಎ.29 : ಹಿಂದೂಗಳು ಮನೆಯಲ್ಲಿ ಒಂದೊಂದು ತಲ್ವಾರ್ ಇಟ್ಟುಕೊಳ್ಳಬೇಕು. ಆಕ್ರಮಣಕ್ಕೆ ಬಂದವರಿಗೆ ತಲವಾರು ತೋರಿಸಿದ್ರೆ ಸಾಕು. ಹಿಂದಕ್ಕೆ ಹೋಗುತ್ತಾರೆ, ಪಹಲ್ಗಾಮ್ ನಲ್ಲಿ ಉಗ್ರರಿಗೆ ತಲವಾರು ತೋರಿಸಿದ್ರೂ ಸಾಕಿತ್ತು. ಕತೆಯೇ ಬೇರೆ ಆಗುತ್ತಿತ್ತು ಎಂದು ಆರೆಸ್ಸೆಸ್ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದಾರೆ.
ಗಡಿಭಾಗ ಮಂಜೇಶ್ವರದ ವರ್ಕಾಡಿಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಈ ಹೇಳಿಕೆ ನೀಡಿದ್ದಾರೆ. ಹೆಣ್ಣು ಮಕ್ಕಳು ವ್ಯಾನಿಟಿ ಬ್ಯಾಗಿನಲ್ಲಿ ಚೂರಿ ಇಟ್ಟುಕೊಳ್ಳಿ. ಪೌಡರ್, ಬಾಚಣಿಗೆ ಜೊತೆಗೆ ಚೂರಿಯನ್ನೂ ಇಟ್ಟುಕೊಳ್ಳಬೇಕು. ಒಂದು ಆರು ಇಂಚಿನ ಚೂರಿ ಇಟ್ಟುಕೊಳ್ಳಲು ಯಾವುದೇ ಲೈಸೆನ್ಸ್ ಬೇಡ. ಸಂಜೆ ಮೇಲೆ ಮಹಿಳೆ ಒಬ್ಬಂಟಿ ಓಡಾಡಿದ್ರೆ ನಿಮ್ಮ ಮೇಲೆ ಖಂಡಿತಾ ಆಕ್ರಮಣ ಮಾಡುವ ಸ್ಥಿತಿಯಿದೆ. ಆಕ್ರಮಣ ಮಾಡಬೇಡಿ ಎಂದು ಬೇಡಿಕೊಂಡ್ರೆ ನಿಮ್ಮ ಕಥೆ ಮುಗೀತು. ಅದರ ಬದಲು ಚೂರಿ ತೋರಿಸಿ ಸಾಕು, ಹೆದರಿ ಓಡುತ್ತಾರೆ.
ಹಿಂದೆಲ್ಲಾ ಹಿಂದೂ - ಮುಸ್ಲಿಂ ಗಲಾಟೆ ಅಂದರೆ ಮುಸ್ಲಿಮರು ಹೊಡಿಯೋದು, ಹಿಂದೂಗಳು ಓಡುತ್ತಾರೆ ಅಂತ ಇತ್ತು. ಆದರೆ ಈಗ ಹಿಂದೂ ಕೇವಲ ತಿರುಗಿ ಬಿದ್ದಿದ್ದಾನೆ. ಇನ್ನೂ ಹೊಡೀಲಿಕ್ಕೆ ಶುರು ಮಾಡಲಿಲ್ಲ. ಶುರು ಮಾಡಿದ್ರೆ ಏನಾಗತ್ತೆ ಅಂತ ಆಮೇಲೆ ನೋಡ್ಬೇಕು. ನಾವು ಎದ್ದು ನಿಲ್ಲಬೇಕು, ಇದಕ್ಕಾಗಿ ಮನೆಯಲ್ಲಿ ಒಂದೊಂದು ತಲ್ವಾರ್ ಇಟ್ಟುಕೊಳ್ಳಬೇಕು.
Senior RSS leader Kalladka Prabhakar Bhat has stirred discussions with his recent remark encouraging self-defense among women. Addressing a public gathering in Mangalore, Bhat stated that girls should not only carry powder and a comb in their vanity bags but also keep a small knife for self-protection.
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm