ಬ್ರೇಕಿಂಗ್ ನ್ಯೂಸ್
09-08-20 03:15 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 09: ಜಿಲ್ಲೆಯಲ್ಲಿ ರವಿವಾರ ಕೋವಿಡ್ ಸೋಂಕಿಗೆ 6 ಮಂದಿ ಸಾವನ್ನಪ್ಪಿದ್ದು, 132 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಕೋವಿಡ್ ಸೋಂಕಿಗೆ ಇಂದು ಒಟ್ಟು 6 ಮಂದಿ ಸಾವನ್ನಪ್ಪಿದ್ದಾರೆ ಎಂದು ಅರೋಗ್ಯ ಇಲಾಖೆ ದೃಢಪಡಿಸಿದೆ, ಇದುವರೆಗೆ ಕೋವಿಡ್ ಸೋಂಕಿಗೆ ಒಟ್ಟು 220 ಮಂದಿ ಸಾವನ್ನಪ್ಪಿದ್ದಾರೆ.
ಇಂದಿನ 132 ಹೊಸ ಪ್ರಕರಣಗಳಲ್ಲಿ ಮಂಗಳೂರಿನಲ್ಲಿ 81 ಮಂದಿ, ಬಂಟ್ವಾಳದ 22 ಮಂದಿ, ಬೆಳ್ತಂಗಡಿಯ 4 ಮಂದಿ, ಪುತ್ತೂರಿನಲ್ಲಿ 6 ಮಂದಿ, ಸುಳ್ಯದಲ್ಲಿ 3 ಮಂದಿ ಹಾಗೂ ಜಿಲ್ಲೆಯನ್ನು ಹೊರತುಪಡಿಸಿ 16 ಮಂದಿ ಸಾವನ್ನಪ್ಪಿದ್ದಾರೆ.
ರವಿವಾರದ 132 ಹೊಸ ಪ್ರಕರಣಗಳು ಸೇರಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಒಟ್ಟು 7207 ಕ್ಕೆ ಏರಿಕೆಯಾಗಿದೆ, ಇಂದು 195 ಮಂದಿ ಗುಣಮುಖರಾಗಿದ್ದು ಒಟ್ಟು 3682 ಮಂದಿ ಬಿಡುಗಡೆಯಾಗಿದ್ದಾರೆ. 3305 ಸಕ್ರೀಯ ಪ್ರಕರಣಗಳು ಇವೆ.
11-10-25 10:05 am
Bangalore Correspondent
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
11-10-25 12:52 pm
HK News Desk
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
11-10-25 07:18 pm
Mangalore Correspondent
Karkala Suicide Case, Abishek Death Note: ನನ್...
11-10-25 05:52 pm
Muslim Terrorist, Mangalore, Jayakrishnan Ker...
11-10-25 11:11 am
ಮುಡಾ ಲೇಔಟ್ ; ಕುಂಜತ್ತ್ ಬೈಲಿನಲ್ಲಿ ಅವೈಜ್ಞಾನಿಕ ರೀ...
10-10-25 06:52 pm
ನಿಷೇಧಿತ ಪಿಎಫ್ಐ ಸಂಘಟನೆ ಪರವಾಗಿ ಪೋಸ್ಟ್ ; ಮುಸ್ಲಿಂ...
10-10-25 04:18 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm