ಬ್ರೇಕಿಂಗ್ ನ್ಯೂಸ್
09-08-20 03:15 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 09: ಜಿಲ್ಲೆಯಲ್ಲಿ ರವಿವಾರ ಕೋವಿಡ್ ಸೋಂಕಿಗೆ 6 ಮಂದಿ ಸಾವನ್ನಪ್ಪಿದ್ದು, 132 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಕೋವಿಡ್ ಸೋಂಕಿಗೆ ಇಂದು ಒಟ್ಟು 6 ಮಂದಿ ಸಾವನ್ನಪ್ಪಿದ್ದಾರೆ ಎಂದು ಅರೋಗ್ಯ ಇಲಾಖೆ ದೃಢಪಡಿಸಿದೆ, ಇದುವರೆಗೆ ಕೋವಿಡ್ ಸೋಂಕಿಗೆ ಒಟ್ಟು 220 ಮಂದಿ ಸಾವನ್ನಪ್ಪಿದ್ದಾರೆ.
ಇಂದಿನ 132 ಹೊಸ ಪ್ರಕರಣಗಳಲ್ಲಿ ಮಂಗಳೂರಿನಲ್ಲಿ 81 ಮಂದಿ, ಬಂಟ್ವಾಳದ 22 ಮಂದಿ, ಬೆಳ್ತಂಗಡಿಯ 4 ಮಂದಿ, ಪುತ್ತೂರಿನಲ್ಲಿ 6 ಮಂದಿ, ಸುಳ್ಯದಲ್ಲಿ 3 ಮಂದಿ ಹಾಗೂ ಜಿಲ್ಲೆಯನ್ನು ಹೊರತುಪಡಿಸಿ 16 ಮಂದಿ ಸಾವನ್ನಪ್ಪಿದ್ದಾರೆ.
ರವಿವಾರದ 132 ಹೊಸ ಪ್ರಕರಣಗಳು ಸೇರಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಒಟ್ಟು 7207 ಕ್ಕೆ ಏರಿಕೆಯಾಗಿದೆ, ಇಂದು 195 ಮಂದಿ ಗುಣಮುಖರಾಗಿದ್ದು ಒಟ್ಟು 3682 ಮಂದಿ ಬಿಡುಗಡೆಯಾಗಿದ್ದಾರೆ. 3305 ಸಕ್ರೀಯ ಪ್ರಕರಣಗಳು ಇವೆ.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 01:55 pm
Mangalore Correspondent
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm