ಬ್ರೇಕಿಂಗ್ ನ್ಯೂಸ್
30-04-25 11:07 pm Mangalore Correspondent ಕರಾವಳಿ
ಮಂಗಳೂರು, ಎ.30 : ಕುಡುಪು ಗುಂಪು ಹತ್ಯೆ ಪ್ರಕರಣದಲ್ಲಿ ರಾಜ್ಯದ ಗೃಹ ಸಚಿವರು ಬೇಜವಾಬ್ದಾರಿ ಹೇಳಿಕೆ ನೀಡುವ ಮೂಲಕ ಪ್ರಕರಣ ಮುಚ್ಚಿ ಹಾಕುವ ಯತ್ನ ಮಾಡಿದ್ದಾರೆ. ದೇಶ ವಿರೋಧಿ ಹೇಳಿಕೆ ನೀಡಿದ್ದರೂ, ಅದಕ್ಕಾಗಿ ಗುಂಪು ಸೇರಿ ಥಳಿಸಿ ಹತ್ಯೆ ಮಾಡುವುದು ಯಾವ ನ್ಯಾಯ. ದೇಶದ್ರೋಹಿ ಕಾಯ್ದೆಯಡಿ ಕೇಸು ದಾಖಲಿಸಿದ್ದನ್ನು ನಾವು ನೋಡಿದ್ದೇವೆ. ಸಿದ್ದರಾಮಯ್ಯ ಸರಕಾರಕ್ಕೆ ಪ್ರಾಮಾಣಿಕತೆ ಇದ್ದರೆ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖಾ ತಂಡ ನೇಮಿಸಲಿ ಎಂದು ಎಸ್ಡಿಪಿ ಜಿಲ್ಲಾಧ್ಯಕ್ಷ ರಿಯಾಜ್ ಪರಂಗಿಪೇಟೆ ಆಗ್ರಹಿಸಿದ್ದಾರೆ.
ಮಂಗಳೂರಿನ ಕ್ಲಾಕ್ ಟವರ್ ವೃತ್ತದಲ್ಲಿ ನಡೆದ ಗುಂಪು ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳನ್ನು ಬಂಧಿಸಲು ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಯಿತು. ಮಂಗಳೂರಿನಲ್ಲಿ ಬಜರಂಗದಳ ನಾಯಕರು ಜಾಲತಾಣದಲ್ಲಿ ಪೋಸ್ಟ್ ಹಾಕಿದ ಕೂಡಲೇ ಪೊಲೀಸರು ಕೇಸು ದಾಖಲಿಸುತ್ತಾರೆ. ಇಲ್ಲಿಯ ಪೊಲೀಸರು ಸಂಘ ಪರಿವಾರದ ಕೈಯಲ್ಲಿದ್ದಾರೆಯೇ ಎಂದು ನಾವು ಪ್ರಶ್ನಿಸುತ್ತೇವೆ. ಅವರಿಗೆ ಸಂಬಳ ಕೊಡುವುದು ನಮ್ಮ ದುಡ್ಡಿನಲ್ಲಿ. ಸಂಘ ಪರಿವಾರದ ದುಡ್ಡಿನಲ್ಲಿ ಅಲ್ಲ. ಮೊನ್ನೆ ಯಾವುದೋ ವಿಚಾರಕ್ಕೆ ಜಾಲತಾಣದಲ್ಲಿ ಬರೆದಿದ್ದಾರೆ ಎಂಬ ಕಾರಣಕ್ಕೆ ಸಂಘ ಪರಿವಾರದ ನಾಯಕರು ಆಗ್ರಹಿಸಿದ್ದಾರೆ ಎಂದ ಕೂಡಲೇ ಪೊಲೀಸರು ಕೇಸು ದಾಖಲಿಸಿದ್ದಾರೆ.




ಅಶ್ರಫ್ ಹತ್ಯೆ ಪ್ರಕರಣವನ್ನು ಎಸ್ಡಿಪಿಐ ಪ್ರತಿಷ್ಠೆಯಾಗಿ ತೆಗೆದುಕೊಳ್ಳಲಿದ್ದು, ಯಾವುದೇ ಹಂತದ ವರೆಗೂ ನಾವು ಬಿಡುವುದಿಲ್ಲ. ಆರೋಪಿಗಳಿಗೆ ಗರಿಷ್ಠ ಶಿಕ್ಷೆ ಸಿಗುವ ವರೆಗೂ ನಾವು ಒಯ್ಯಲಿದ್ದೇವೆ. ಇಲ್ಲಿಯ ಪೊಲೀಸರ ಬಗ್ಗೆ ನಮಗೆ ನಂಬಿಕೆ ಇಲ್ಲ. ಈ ಬಗ್ಗೆ ಬೇರೆ ಕಡೆಯ ಅಧಿಕಾರಿಗಳ ಮೂಲಕ ತನಿಖೆಗೆ ಆಗ್ರಹಿಸುತ್ತೇವೆ ಎಂದು ಹೇಳಿದರು. ನೂರಾರು ಎಸ್ಡಿಪಿಐ ಕಾರ್ಯಕರ್ತರು ರಸ್ತೆ ಮಧ್ಯೆ ನಿಂತು ಪ್ರತಿಭಟನೆ ನಡೆಸಿದರು.
ಎಸ್ಡಿಪಿಐ ರಾಜ್ಯ ಕಾರ್ಯದರ್ಶಿ ಅಥಾವುಲ್ಲಾ ಜೋಕಟ್ಟೆ, ನಗರ ಜಿಲ್ಲಾಧ್ಯಕ್ಷ ಜಲೀಲ್ ಕೃಷ್ಣಾಪುರ ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
The Social Democratic Party of India (SDPI) staged a strong protest in Mangaluru on Tuesday, demanding the immediate arrest of Ravindra Nayak, a close aide of BJP MLA Bharath Shetty, in connection with the Kudupu murder case.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm