ಬ್ರೇಕಿಂಗ್ ನ್ಯೂಸ್
20-12-20 03:57 pm Mangaluru Correspondent ಕರಾವಳಿ
ಸುಳ್ಯ, ಡಿ.20: ಮಗನಿಂದಲೇ ಹಲ್ಲೆಗೊಳಗಾಗಿ ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಾಗಿದ್ದ ಕಾಸರಗೋಡು ಜಿಲ್ಲೆಯ ಬಂದಡ್ಕದ ಲಕ್ಷ್ಮಣ ಗೌಡ (69) ಎಂಬವರು ಆಸ್ಪತ್ರೆಯ 2ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕಾಸರಗೋಡು ಜಿಲ್ಲೆಯ ಬಂದಡ್ಕದ ಬಿಲ್ಲರಮಜಲು ನಿವಾಸಿ ಲಕ್ಷ್ಮಣ ಗೌಡ ಮತ್ತು ಅವರ ಮಗನ ನಡುವೆ ಹೊಡೆದಾಟ ನಡೆದಿದ್ದು ಮಗ ತಂದೆಗೆ ಅಡಿಕೆ ಮರದ ಸಲಾಕೆಯಿಂದ ಹೊಡೆದಿದ್ದ ಎನ್ನಲಾಗಿದೆ. ಇದರಿಂದ ಗಾಯಗೊಂಡಿದ್ದ ಲಕ್ಷ್ಮಣ ಗೌಡರನ್ನು ಚಿಕಿತ್ಸೆಗಾಗಿ ಸುಳ್ಯ ಕೆ.ವಿ.ಜಿ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ತನ್ನ ಜೊತೆಗಿದ್ದ ಅಳಿಯ ಊಟ ತರಲೆಂದು ವಾರ್ಡಿನಿಂದ ಹೊರಗೆ ಹೋಗಿದ್ದಾಗ ಲಕ್ಷ್ಮಣ ಗೌಡರು ಹೊರಗೆ ಬಂದು ಕಟ್ಟಡದಿಂದ ಹೊರಕ್ಕೆ ಹಾರಿದ್ದು ತೀವ್ರ ಗಾಯಗೊಂಡು ಸಾವನ್ನಪ್ಪಿದ್ದರೆನ್ನಲಾಗಿದೆ.
ಮಾನಸಿಕ ಅಸ್ವಸ್ಥರಂತೆ ವರ್ತಿಸುತ್ತಿದ್ದ ತನ್ನ ಮಗ ಹಾಗೂ ಸೊಸೆಯ ಕಾರಣ ಗಲಾಟೆಯಾಗಿ ಮನನೊಂದು ಕಟ್ಟಡದಿಂದ ಕೆಳಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಲಕ್ಷ್ಮಣ ಗೌಡರ ಪತ್ನಿ ಲಲಿತಾ ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
In a tragic incident, an elderly man jumped to death from the second floor of a hospital here on the night of Saturday December 19. Laxmana Gowda (69), a resident of Bandadka, had been admitted to KVG hospital here after his son allegedly assaulted him.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm