ಬ್ರೇಕಿಂಗ್ ನ್ಯೂಸ್
20-12-20 03:57 pm Mangaluru Correspondent ಕರಾವಳಿ
ಸುಳ್ಯ, ಡಿ.20: ಮಗನಿಂದಲೇ ಹಲ್ಲೆಗೊಳಗಾಗಿ ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಾಗಿದ್ದ ಕಾಸರಗೋಡು ಜಿಲ್ಲೆಯ ಬಂದಡ್ಕದ ಲಕ್ಷ್ಮಣ ಗೌಡ (69) ಎಂಬವರು ಆಸ್ಪತ್ರೆಯ 2ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕಾಸರಗೋಡು ಜಿಲ್ಲೆಯ ಬಂದಡ್ಕದ ಬಿಲ್ಲರಮಜಲು ನಿವಾಸಿ ಲಕ್ಷ್ಮಣ ಗೌಡ ಮತ್ತು ಅವರ ಮಗನ ನಡುವೆ ಹೊಡೆದಾಟ ನಡೆದಿದ್ದು ಮಗ ತಂದೆಗೆ ಅಡಿಕೆ ಮರದ ಸಲಾಕೆಯಿಂದ ಹೊಡೆದಿದ್ದ ಎನ್ನಲಾಗಿದೆ. ಇದರಿಂದ ಗಾಯಗೊಂಡಿದ್ದ ಲಕ್ಷ್ಮಣ ಗೌಡರನ್ನು ಚಿಕಿತ್ಸೆಗಾಗಿ ಸುಳ್ಯ ಕೆ.ವಿ.ಜಿ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ತನ್ನ ಜೊತೆಗಿದ್ದ ಅಳಿಯ ಊಟ ತರಲೆಂದು ವಾರ್ಡಿನಿಂದ ಹೊರಗೆ ಹೋಗಿದ್ದಾಗ ಲಕ್ಷ್ಮಣ ಗೌಡರು ಹೊರಗೆ ಬಂದು ಕಟ್ಟಡದಿಂದ ಹೊರಕ್ಕೆ ಹಾರಿದ್ದು ತೀವ್ರ ಗಾಯಗೊಂಡು ಸಾವನ್ನಪ್ಪಿದ್ದರೆನ್ನಲಾಗಿದೆ.
ಮಾನಸಿಕ ಅಸ್ವಸ್ಥರಂತೆ ವರ್ತಿಸುತ್ತಿದ್ದ ತನ್ನ ಮಗ ಹಾಗೂ ಸೊಸೆಯ ಕಾರಣ ಗಲಾಟೆಯಾಗಿ ಮನನೊಂದು ಕಟ್ಟಡದಿಂದ ಕೆಳಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಲಕ್ಷ್ಮಣ ಗೌಡರ ಪತ್ನಿ ಲಲಿತಾ ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
In a tragic incident, an elderly man jumped to death from the second floor of a hospital here on the night of Saturday December 19. Laxmana Gowda (69), a resident of Bandadka, had been admitted to KVG hospital here after his son allegedly assaulted him.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm