ಬ್ರೇಕಿಂಗ್ ನ್ಯೂಸ್
20-12-20 03:57 pm Mangaluru Correspondent ಕರಾವಳಿ
ಸುಳ್ಯ, ಡಿ.20: ಮಗನಿಂದಲೇ ಹಲ್ಲೆಗೊಳಗಾಗಿ ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಾಗಿದ್ದ ಕಾಸರಗೋಡು ಜಿಲ್ಲೆಯ ಬಂದಡ್ಕದ ಲಕ್ಷ್ಮಣ ಗೌಡ (69) ಎಂಬವರು ಆಸ್ಪತ್ರೆಯ 2ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕಾಸರಗೋಡು ಜಿಲ್ಲೆಯ ಬಂದಡ್ಕದ ಬಿಲ್ಲರಮಜಲು ನಿವಾಸಿ ಲಕ್ಷ್ಮಣ ಗೌಡ ಮತ್ತು ಅವರ ಮಗನ ನಡುವೆ ಹೊಡೆದಾಟ ನಡೆದಿದ್ದು ಮಗ ತಂದೆಗೆ ಅಡಿಕೆ ಮರದ ಸಲಾಕೆಯಿಂದ ಹೊಡೆದಿದ್ದ ಎನ್ನಲಾಗಿದೆ. ಇದರಿಂದ ಗಾಯಗೊಂಡಿದ್ದ ಲಕ್ಷ್ಮಣ ಗೌಡರನ್ನು ಚಿಕಿತ್ಸೆಗಾಗಿ ಸುಳ್ಯ ಕೆ.ವಿ.ಜಿ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ತನ್ನ ಜೊತೆಗಿದ್ದ ಅಳಿಯ ಊಟ ತರಲೆಂದು ವಾರ್ಡಿನಿಂದ ಹೊರಗೆ ಹೋಗಿದ್ದಾಗ ಲಕ್ಷ್ಮಣ ಗೌಡರು ಹೊರಗೆ ಬಂದು ಕಟ್ಟಡದಿಂದ ಹೊರಕ್ಕೆ ಹಾರಿದ್ದು ತೀವ್ರ ಗಾಯಗೊಂಡು ಸಾವನ್ನಪ್ಪಿದ್ದರೆನ್ನಲಾಗಿದೆ.
ಮಾನಸಿಕ ಅಸ್ವಸ್ಥರಂತೆ ವರ್ತಿಸುತ್ತಿದ್ದ ತನ್ನ ಮಗ ಹಾಗೂ ಸೊಸೆಯ ಕಾರಣ ಗಲಾಟೆಯಾಗಿ ಮನನೊಂದು ಕಟ್ಟಡದಿಂದ ಕೆಳಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಲಕ್ಷ್ಮಣ ಗೌಡರ ಪತ್ನಿ ಲಲಿತಾ ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
In a tragic incident, an elderly man jumped to death from the second floor of a hospital here on the night of Saturday December 19. Laxmana Gowda (69), a resident of Bandadka, had been admitted to KVG hospital here after his son allegedly assaulted him.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm