ಬ್ರೇಕಿಂಗ್ ನ್ಯೂಸ್
03-05-25 10:13 pm Mangalore Correspondent ಕರಾವಳಿ
ಮಂಗಳೂರು, ಮೇ 03 : ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಬಣ್ಣ ಬಯಲಾಗಿದೆ, ಅವರ ಜಿಹಾದಿ ಮನಸ್ಥಿತಿ ಬಹಿರಂಗವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಆರೋಪಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸತೀಶ್ ಕುಂಪಲ, ಫಾಜಿಲ್ ಮನೆಯವರಿಗೂ ಸುಹಾಸ್ ಶೆಟ್ಟಿ ಹತ್ಯೆಗೂ ಸಂಬಂಧವಿಲ್ಲ ಎಂದು ಖಾದರ್ ಹೇಳಿಕೆ ನೀಡಿದ್ದರು, ಆದರೆ ಸುಹಾಸ್ ಹತ್ಯೆಗೆ ಫಾಜಿಲ್ ಸಹೋದರನೇ ಐದು ಲಕ್ಷ ಸುಪಾರಿ ಕೊಟ್ಟಿದ್ದಾಗಿ ಪೊಲೀಸರೇ ಹೇಳಿದ್ದಾರೆ. ಹಾಗಾಗಿ ಖಾದರ್ ಅವರ ನಿಜ ಬಣ್ಣ ಬಯಲಾಗಿದೆ ಎಂದರು.
ಖಾದರ್ ಈ ರೀತಿಯ ಹೇಳಿಕೆ ಕೊಟ್ಟರೆ ಪೊಲೀಸರು ಸರಿಯಾಗಿ ತನಿಖೆ ಮಾಡುವುದಾದರೂ ಹೇಗೆ? ಸುಹಾಸ್ ಶೆಟ್ಟಿ ಸಾವಿನ ತನಿಖೆಯನ್ನು ಎನ್ಐಎ ಕೈಗೆತ್ತಿಕೊಳ್ಳುವುದೇ ಸೂಕ್ತ, ಈಗಿನ ಸನ್ನಿವೇಶದಲ್ಲಿ ರಾಜ್ಯ ಸರಕಾರ ಪೊಲೀಸರನ್ನು ಸರಿಯಾಗಿ ತನಿಖೆ ಮಾಡುವ ಸ್ವಾತಂತ್ರ್ಯ ಕೊಡುವ ಭರವಸೆ ನಮಗಿಲ್ಲ ಎಂದರು.
ಇಂದು ನಗರಕ್ಕೆ ಆಗಮಿಸಿದ ಗೃಹ ಸಚಿವ ಪರಮೇಶ್ವರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಇಬ್ಬರೂ ಶಾಂತಿಯ ವಾತಾವರಣಕ್ಕೆ ಸಹಕರಿಸಬೇಕಿತ್ತು, ಬದಲು ಅಶಾಂತಿ ಸೃಷ್ಟಿಸಿ ತೆರಳಿದ್ದಾರೆ. ಕೇವಲ ಮುಸಲ್ಮಾನ ಮುಖಂಡರನ್ನಷ್ಟೇ ಕರೆದು ಸಭೆ ನಡೆಸಿದ್ದಾರೆ. ಹಿಂದೂ ಮುಖಂಡರನ್ನಾಗಲಿ, ಈ ಭಾಗದ ಶಾಸಕರನ್ನಾಗಲಿ ಕರೆದು ಮಾತನಾಡಿಲ್ಲ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ ಕುಂಪಲ ಆಕ್ಷೇಪ ವ್ಯಕ್ತಪಡಿಸಿದರು.
Mangaluru MLA Satish Kumpala Slams Khaders Claim, Questions Fazil Family's Alleged Disconnect from Suhas Shetty Murder.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm