ಬ್ರೇಕಿಂಗ್ ನ್ಯೂಸ್
03-05-25 10:13 pm Mangalore Correspondent ಕರಾವಳಿ
ಮಂಗಳೂರು, ಮೇ 03 : ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಬಣ್ಣ ಬಯಲಾಗಿದೆ, ಅವರ ಜಿಹಾದಿ ಮನಸ್ಥಿತಿ ಬಹಿರಂಗವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಆರೋಪಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸತೀಶ್ ಕುಂಪಲ, ಫಾಜಿಲ್ ಮನೆಯವರಿಗೂ ಸುಹಾಸ್ ಶೆಟ್ಟಿ ಹತ್ಯೆಗೂ ಸಂಬಂಧವಿಲ್ಲ ಎಂದು ಖಾದರ್ ಹೇಳಿಕೆ ನೀಡಿದ್ದರು, ಆದರೆ ಸುಹಾಸ್ ಹತ್ಯೆಗೆ ಫಾಜಿಲ್ ಸಹೋದರನೇ ಐದು ಲಕ್ಷ ಸುಪಾರಿ ಕೊಟ್ಟಿದ್ದಾಗಿ ಪೊಲೀಸರೇ ಹೇಳಿದ್ದಾರೆ. ಹಾಗಾಗಿ ಖಾದರ್ ಅವರ ನಿಜ ಬಣ್ಣ ಬಯಲಾಗಿದೆ ಎಂದರು.
ಖಾದರ್ ಈ ರೀತಿಯ ಹೇಳಿಕೆ ಕೊಟ್ಟರೆ ಪೊಲೀಸರು ಸರಿಯಾಗಿ ತನಿಖೆ ಮಾಡುವುದಾದರೂ ಹೇಗೆ? ಸುಹಾಸ್ ಶೆಟ್ಟಿ ಸಾವಿನ ತನಿಖೆಯನ್ನು ಎನ್ಐಎ ಕೈಗೆತ್ತಿಕೊಳ್ಳುವುದೇ ಸೂಕ್ತ, ಈಗಿನ ಸನ್ನಿವೇಶದಲ್ಲಿ ರಾಜ್ಯ ಸರಕಾರ ಪೊಲೀಸರನ್ನು ಸರಿಯಾಗಿ ತನಿಖೆ ಮಾಡುವ ಸ್ವಾತಂತ್ರ್ಯ ಕೊಡುವ ಭರವಸೆ ನಮಗಿಲ್ಲ ಎಂದರು.
ಇಂದು ನಗರಕ್ಕೆ ಆಗಮಿಸಿದ ಗೃಹ ಸಚಿವ ಪರಮೇಶ್ವರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಇಬ್ಬರೂ ಶಾಂತಿಯ ವಾತಾವರಣಕ್ಕೆ ಸಹಕರಿಸಬೇಕಿತ್ತು, ಬದಲು ಅಶಾಂತಿ ಸೃಷ್ಟಿಸಿ ತೆರಳಿದ್ದಾರೆ. ಕೇವಲ ಮುಸಲ್ಮಾನ ಮುಖಂಡರನ್ನಷ್ಟೇ ಕರೆದು ಸಭೆ ನಡೆಸಿದ್ದಾರೆ. ಹಿಂದೂ ಮುಖಂಡರನ್ನಾಗಲಿ, ಈ ಭಾಗದ ಶಾಸಕರನ್ನಾಗಲಿ ಕರೆದು ಮಾತನಾಡಿಲ್ಲ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ ಕುಂಪಲ ಆಕ್ಷೇಪ ವ್ಯಕ್ತಪಡಿಸಿದರು.
Mangaluru MLA Satish Kumpala Slams Khaders Claim, Questions Fazil Family's Alleged Disconnect from Suhas Shetty Murder.
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm