ಬ್ರೇಕಿಂಗ್ ನ್ಯೂಸ್
03-05-25 10:13 pm Mangalore Correspondent ಕರಾವಳಿ
ಮಂಗಳೂರು, ಮೇ 03 : ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಬಣ್ಣ ಬಯಲಾಗಿದೆ, ಅವರ ಜಿಹಾದಿ ಮನಸ್ಥಿತಿ ಬಹಿರಂಗವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಆರೋಪಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸತೀಶ್ ಕುಂಪಲ, ಫಾಜಿಲ್ ಮನೆಯವರಿಗೂ ಸುಹಾಸ್ ಶೆಟ್ಟಿ ಹತ್ಯೆಗೂ ಸಂಬಂಧವಿಲ್ಲ ಎಂದು ಖಾದರ್ ಹೇಳಿಕೆ ನೀಡಿದ್ದರು, ಆದರೆ ಸುಹಾಸ್ ಹತ್ಯೆಗೆ ಫಾಜಿಲ್ ಸಹೋದರನೇ ಐದು ಲಕ್ಷ ಸುಪಾರಿ ಕೊಟ್ಟಿದ್ದಾಗಿ ಪೊಲೀಸರೇ ಹೇಳಿದ್ದಾರೆ. ಹಾಗಾಗಿ ಖಾದರ್ ಅವರ ನಿಜ ಬಣ್ಣ ಬಯಲಾಗಿದೆ ಎಂದರು.
ಖಾದರ್ ಈ ರೀತಿಯ ಹೇಳಿಕೆ ಕೊಟ್ಟರೆ ಪೊಲೀಸರು ಸರಿಯಾಗಿ ತನಿಖೆ ಮಾಡುವುದಾದರೂ ಹೇಗೆ? ಸುಹಾಸ್ ಶೆಟ್ಟಿ ಸಾವಿನ ತನಿಖೆಯನ್ನು ಎನ್ಐಎ ಕೈಗೆತ್ತಿಕೊಳ್ಳುವುದೇ ಸೂಕ್ತ, ಈಗಿನ ಸನ್ನಿವೇಶದಲ್ಲಿ ರಾಜ್ಯ ಸರಕಾರ ಪೊಲೀಸರನ್ನು ಸರಿಯಾಗಿ ತನಿಖೆ ಮಾಡುವ ಸ್ವಾತಂತ್ರ್ಯ ಕೊಡುವ ಭರವಸೆ ನಮಗಿಲ್ಲ ಎಂದರು.
ಇಂದು ನಗರಕ್ಕೆ ಆಗಮಿಸಿದ ಗೃಹ ಸಚಿವ ಪರಮೇಶ್ವರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಇಬ್ಬರೂ ಶಾಂತಿಯ ವಾತಾವರಣಕ್ಕೆ ಸಹಕರಿಸಬೇಕಿತ್ತು, ಬದಲು ಅಶಾಂತಿ ಸೃಷ್ಟಿಸಿ ತೆರಳಿದ್ದಾರೆ. ಕೇವಲ ಮುಸಲ್ಮಾನ ಮುಖಂಡರನ್ನಷ್ಟೇ ಕರೆದು ಸಭೆ ನಡೆಸಿದ್ದಾರೆ. ಹಿಂದೂ ಮುಖಂಡರನ್ನಾಗಲಿ, ಈ ಭಾಗದ ಶಾಸಕರನ್ನಾಗಲಿ ಕರೆದು ಮಾತನಾಡಿಲ್ಲ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ ಕುಂಪಲ ಆಕ್ಷೇಪ ವ್ಯಕ್ತಪಡಿಸಿದರು.
Mangaluru MLA Satish Kumpala Slams Khaders Claim, Questions Fazil Family's Alleged Disconnect from Suhas Shetty Murder.
30-05-25 11:13 am
Bangalore Correspondent
Mangalore, DK Shivakumar: ಮಂಗಳೂರಿನವರಿಗೆ ಹೊಟ್ಡ...
29-05-25 10:21 pm
Hassan Heart Attack, Death: ಹಾಸನದಲ್ಲಿ ಹೃದಯಾಘಾ...
29-05-25 03:34 pm
CM Siddaramaiah, B K Hariprasad, Mangalore Mu...
29-05-25 02:43 pm
COVID, African Swine Fever Bagalkote: ಕೊರೋನಾ...
29-05-25 02:19 pm
26-05-25 11:34 pm
HK News Desk
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
Trump, Europe: ಟ್ರಂಪ್ ತೆರಿಗೆಯ ‘ಕದನ ವಿರಾಮ’ ; ಅ...
26-05-25 06:14 pm
30-05-25 10:46 pm
Mangalore Correspondent
Mangalore Rain, Ullal, Death: ಮಳೆ ಅವಾಂತರ ; ಉಳ...
30-05-25 10:20 pm
Mangalore, IPS Dr Arun, Dakshina Kannada SP:...
30-05-25 05:18 pm
Ullal Rain, Mangalore, Death, Montepadavu: ಮೊ...
30-05-25 03:59 pm
Anupam Agarwal IPS, Mangalore Police Transfer...
30-05-25 02:46 pm
29-05-25 11:04 pm
Mangalore Correspondent
Mangalore Crime, Konaje: ಮೊಂಟೆಪದವು ಕೆರೆಯಲ್ಲಿ...
29-05-25 07:59 pm
Mangalore Bantwal Abdul Rehman Murder, Arrest...
29-05-25 06:38 pm
Uppinangady, Blackmail, Goat Purchase, Puttur...
29-05-25 02:16 pm
Karkala, Chikkamagaluru: ನವಜಾತ ಶಿಶುವನ್ನು ಕಾರ್...
29-05-25 01:13 pm