ಬ್ರೇಕಿಂಗ್ ನ್ಯೂಸ್
04-05-25 11:26 pm Mangalore Correspondent ಕರಾವಳಿ
ಮಂಗಳೂರು, ಮೇ 4 : ಹಿಂದು ಸಂಘಟನೆ ಮುಖಂಡ ಶರಣ್ ಪಂಪ್ವೆಲ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಮುಂದಿನ ಟಾರ್ಗೆಟ್ ಶರಣ್ ಪಂಪ್ವೆಲ್, ಸಾಯುವುದಕ್ಕೆ ರೆಡಿಯಾಗಿರು ಎಂಬುದಾಗಿ ಬೆದರಿಕೆ ಹಾಕಿರುವ ಬಗ್ಗೆ ಕದ್ರಿ ಠಾಣೆಯಲ್ಲಿ ದೂರು ದಾಖಲಾಗಿದೆ.
ಬಜ್ಪೆಯಲ್ಲಿ ಸುಹಾಸ್ ಶೆಟ್ಟಿ ಕೊಲೆ ನಡೆದ ಬಳಿಕ ಜಾಲತಾಣದಲ್ಲಿ ಹಲವು ರೀತಿಯ ಕೋಮು ಪ್ರಚೋದಕ ಸಂದೇಶಗಳು ಹಿಂದು- ಮುಸ್ಲಿಮರನ್ನು ಎತ್ತಿ ಕಟ್ಟುವ ರೀತಿ ರವಾನೆಯಾಗಿವೆ. ಈ ಬಗ್ಗೆ 15ಕ್ಕೂ ಹೆಚ್ಚು ಪ್ರಕರಣ ದಾಖಲಾಗಿದ್ದು, ಇದರ ಬೆನ್ನಲ್ಲೇ ಹಿಂದು ಸಂಘಟನೆ ಮುಖಂಡರಾದ ಶರಣ್ ಪಂಪ್ವೆಲ್, ಭರತ್ ಕುಮ್ಡೇಲು ವಿರುದ್ಧ ಜೀವ ಬೆದರಿಕೆ ಹಾಕಲಾಗಿದೆ. ಅಲ್ಲದೆ, ಮುಂದಿನ ಟಾರ್ಗೆಟ್ ನೀವೇ, ಸಾಯುವುದಕ್ಕೆ ರೆಡಿಯಾಗಿ ಎಂದೂ ಬೆದರಿಕೆ ಹಾಕಲಾಗಿದೆ. ಶರಣ್ ಪಂಪ್ವೆಲ್ ವಿರುದ್ಧ ಟಿವಿ ಚಾನೆಲ್ ಒಂದರ ಯೂಟ್ಯೂಬ್ ಲೈವ್ ನಲ್ಲಿ ಬೆದರಿಕೆ ಹಾಕುವ ರೀತಿ ಕಮೆಂಟ್ ಹಾಕಲಾಗಿದೆ.
ಈ ರೀತಿಯ ಬರಹಗಳಿದ್ದ ಪೋಸ್ಟ್ ಗಳು ಜಾಲತಾಣದಲ್ಲಿ ವೈರಲ್ ಆಗಿದ್ದು, ಹಿಂದು ಸಂಘಟನೆ ಕಾರ್ಯಕರ್ತರಿಂದ ಭಾರೀ ಆಕ್ರೋಶವೂ ಕೇಳಿಬಂದಿದೆ. ಬೇರೆ ಕೋಮು ಪ್ರಚೋದಕ ಬರಹಗಳ ಬಗ್ಗೆ ಪೊಲೀಸರು ಸುಮೋಟೊ ಕೇಸು ದಾಖಲಿಸಿದ್ದರು. ಶರಣ್ ಮತ್ತು ಭರತ್ ವಿರುದ್ಧ ಜೀವ ಬೆದರಿಕೆ ಹಾಕಿ ಮುಹೂರ್ತ ಫಿಕ್ಸ್ ಮಾಡಿದ್ದೇವೆ ಎನ್ನುವ ವಿಚಾರದ ಬಗ್ಗೆ ಸ್ವತಃ ಕೇಸು ದಾಖಲಿಸಿರಲಿಲ್ಲ. ಪೊಲೀಸರು ದೂರು ಕೊಡಲು ತಿಳಿಸಿದ್ದರಿಂದ ದೂರು ಕೊಟ್ಟಿದ್ದೇನೆ. ಆದರೆ ಮುಸ್ಲಿಮರಿಗಾದರೆ ಇವರೇ ಸುಮೊಟೋ ಕೇಸು ದಾಖಲು ಮಾಡುತ್ತಾರೆ. ನಮ್ಮ ಬಗ್ಗೆ ಯಾಕೆ ತಾರತಮ್ಯ ಮಾಡುತ್ತಾರೆ ಎಂದು ಶರಣ್ ಪಂಪ್ವೆಲ್ ಪ್ರತಿಕ್ರಿಯಿಸಿದ್ದಾರೆ.
FIR Filed in Mangalore Over Death Threats to Sharan Pumpwell on Social Media after the murder of Suhas Shetty in bajpe.
29-06-25 10:48 pm
Bangalore Correspondent
DK Shivakumar, R Ashok: ಡಿಕೆಶಿ ಜಾತಕ ಸರಿಯಿಲ್ಲ...
29-06-25 10:33 pm
Grace Ministry Theological Bible College, Ban...
29-06-25 04:49 pm
Fact Finding, Police, Mangalore Mob Lynching...
29-06-25 03:04 pm
RCB, Three IPS Officers Suspend: ಚಿನ್ನಸ್ವಾಮಿ...
28-06-25 04:27 pm
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
29-06-25 11:23 pm
Mangalore Correspondent
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm
Tumakuru Husband Murder, Wife arrest, Crime:...
29-06-25 02:26 pm
Rape, Mangalore Crime, Someshwara Beach: ಇನ್ಸ...
28-06-25 07:30 pm