ಬ್ರೇಕಿಂಗ್ ನ್ಯೂಸ್
04-05-25 11:26 pm Mangalore Correspondent ಕರಾವಳಿ
ಮಂಗಳೂರು, ಮೇ 4 : ಹಿಂದು ಸಂಘಟನೆ ಮುಖಂಡ ಶರಣ್ ಪಂಪ್ವೆಲ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಮುಂದಿನ ಟಾರ್ಗೆಟ್ ಶರಣ್ ಪಂಪ್ವೆಲ್, ಸಾಯುವುದಕ್ಕೆ ರೆಡಿಯಾಗಿರು ಎಂಬುದಾಗಿ ಬೆದರಿಕೆ ಹಾಕಿರುವ ಬಗ್ಗೆ ಕದ್ರಿ ಠಾಣೆಯಲ್ಲಿ ದೂರು ದಾಖಲಾಗಿದೆ.
ಬಜ್ಪೆಯಲ್ಲಿ ಸುಹಾಸ್ ಶೆಟ್ಟಿ ಕೊಲೆ ನಡೆದ ಬಳಿಕ ಜಾಲತಾಣದಲ್ಲಿ ಹಲವು ರೀತಿಯ ಕೋಮು ಪ್ರಚೋದಕ ಸಂದೇಶಗಳು ಹಿಂದು- ಮುಸ್ಲಿಮರನ್ನು ಎತ್ತಿ ಕಟ್ಟುವ ರೀತಿ ರವಾನೆಯಾಗಿವೆ. ಈ ಬಗ್ಗೆ 15ಕ್ಕೂ ಹೆಚ್ಚು ಪ್ರಕರಣ ದಾಖಲಾಗಿದ್ದು, ಇದರ ಬೆನ್ನಲ್ಲೇ ಹಿಂದು ಸಂಘಟನೆ ಮುಖಂಡರಾದ ಶರಣ್ ಪಂಪ್ವೆಲ್, ಭರತ್ ಕುಮ್ಡೇಲು ವಿರುದ್ಧ ಜೀವ ಬೆದರಿಕೆ ಹಾಕಲಾಗಿದೆ. ಅಲ್ಲದೆ, ಮುಂದಿನ ಟಾರ್ಗೆಟ್ ನೀವೇ, ಸಾಯುವುದಕ್ಕೆ ರೆಡಿಯಾಗಿ ಎಂದೂ ಬೆದರಿಕೆ ಹಾಕಲಾಗಿದೆ. ಶರಣ್ ಪಂಪ್ವೆಲ್ ವಿರುದ್ಧ ಟಿವಿ ಚಾನೆಲ್ ಒಂದರ ಯೂಟ್ಯೂಬ್ ಲೈವ್ ನಲ್ಲಿ ಬೆದರಿಕೆ ಹಾಕುವ ರೀತಿ ಕಮೆಂಟ್ ಹಾಕಲಾಗಿದೆ.
ಈ ರೀತಿಯ ಬರಹಗಳಿದ್ದ ಪೋಸ್ಟ್ ಗಳು ಜಾಲತಾಣದಲ್ಲಿ ವೈರಲ್ ಆಗಿದ್ದು, ಹಿಂದು ಸಂಘಟನೆ ಕಾರ್ಯಕರ್ತರಿಂದ ಭಾರೀ ಆಕ್ರೋಶವೂ ಕೇಳಿಬಂದಿದೆ. ಬೇರೆ ಕೋಮು ಪ್ರಚೋದಕ ಬರಹಗಳ ಬಗ್ಗೆ ಪೊಲೀಸರು ಸುಮೋಟೊ ಕೇಸು ದಾಖಲಿಸಿದ್ದರು. ಶರಣ್ ಮತ್ತು ಭರತ್ ವಿರುದ್ಧ ಜೀವ ಬೆದರಿಕೆ ಹಾಕಿ ಮುಹೂರ್ತ ಫಿಕ್ಸ್ ಮಾಡಿದ್ದೇವೆ ಎನ್ನುವ ವಿಚಾರದ ಬಗ್ಗೆ ಸ್ವತಃ ಕೇಸು ದಾಖಲಿಸಿರಲಿಲ್ಲ. ಪೊಲೀಸರು ದೂರು ಕೊಡಲು ತಿಳಿಸಿದ್ದರಿಂದ ದೂರು ಕೊಟ್ಟಿದ್ದೇನೆ. ಆದರೆ ಮುಸ್ಲಿಮರಿಗಾದರೆ ಇವರೇ ಸುಮೊಟೋ ಕೇಸು ದಾಖಲು ಮಾಡುತ್ತಾರೆ. ನಮ್ಮ ಬಗ್ಗೆ ಯಾಕೆ ತಾರತಮ್ಯ ಮಾಡುತ್ತಾರೆ ಎಂದು ಶರಣ್ ಪಂಪ್ವೆಲ್ ಪ್ರತಿಕ್ರಿಯಿಸಿದ್ದಾರೆ.
FIR Filed in Mangalore Over Death Threats to Sharan Pumpwell on Social Media after the murder of Suhas Shetty in bajpe.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm