ಬ್ರೇಕಿಂಗ್ ನ್ಯೂಸ್
08-05-25 10:54 pm Mangalore Correspondent ಕರಾವಳಿ
ಉಳ್ಳಾಲ, ಮೇ 8 : ಬಸ್ಸಿನಿಂದ ಇಳಿದು ರಸ್ತೆ ದಾಟುತ್ತಿದ್ದ ಮಹಿಳೆಯೋರ್ವರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ತೊಕ್ಕೊಟ್ಟು ಸಮೀಪದ ಪಂಡಿತ್ ಹೌಸಲ್ಲಿ ಗುರುವಾರ ರಾತ್ರಿ ನಡೆದಿದೆ.
ಪಂಡಿತ್ ಹೌಸ್ ನಿವಾಸಿ ಪೂರ್ಣಿಮ(59) ಮೃತ ಮಹಿಳೆ. ಪೂರ್ಣಿಮ ಅವರು ಇಂದು ಸಂಜೆ ಉಳ್ಳಾಲ ನಿವಾಸಿ ಜಯರಾಜ್ (ಪತಿಯ ಅಣ್ಣ) ಅವರ ಮನೆಗೆ ತೆರಳಿ ಬಸ್ಸಲ್ಲಿ ಹಿಂತಿರುಗಿ ಪಂಡಿತ್ ಹೌಸ್ ತಂಗುದಾಣದಲ್ಲಿ ಇಳಿದು ರಸ್ತೆ ದಾಟುವ ವೇಳೆ ಕೇರಳ ಮೂಲದ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಚಲಾಯಿಸುತ್ತಿದ್ದ ಕಾರೊಂದು ಢಿಕ್ಕಿ ಹೊಡೆದಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತ ಪೂರ್ಣಿಮಾ ಅವರ ಬಾವ ಜಯರಾಜ್ ಅವರ ಮಗನ ಮದುವೆ ಇದೇ ಮೇ 16 ರಂದು ನಿಗದಿಯಾಗಿತ್ತು. ಪೂರ್ಣಿಮಾ ಅವರು ಇಂದು ಅಕಾಲಿಕವಾಗಿ ಮೃತಪಟ್ಟಿರುವ ಪರಿಣಾಮ ಮದುವೆ ಮನೆಯಲ್ಲಿ ನೀರವ ಮೌನ ಮನೆ ಮಾಡಿದೆ. ಮೃತ ಪೂರ್ಣಿಮ ಅವರು ಪತಿ, ಓರ್ವ ಪುತ್ರನನ್ನ ಅಗಲಿದ್ದಾರೆ.
ಘಟನೆಗೆ ಪೈಪ್ ಲೈನ್ ಕಾಮಗಾರಿಯೇ ಕಾರಣ
ಪಂಡಿತ್ ಹೌಸ್ ಜಂಕ್ಷನಲ್ಲಿ ಪೈಪ್ ಲೈನ್ ಕಾಮಗಾರಿಗೆಂದು ಲೋಕೋಪಯೋಗಿ ರಸ್ತೆಯನ್ನೂ ಅಗೆದಿದ್ದು ಕಾರು ಚಾಲಕ ವಿಚಲಿತನಾಗಿ ಮಹಿಳೆಗೆ ಢಿಕ್ಕಿ ಹೊಡೆಯಲು ಕಾರಣವೆಂದು ಸ್ಥಳೀಯರು ಆರೋಪಿಸಿದ್ದಾರೆ. ಘಟನೆಗೆ ಉಳ್ಳಾಲ ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವೆಂದು ಬಿಜೆಪಿ ಮಂಗಳೂರು ಮಂಡಲದ ಮಾಜಿ ಅಧ್ಯಕ್ಷರಾದ ಚಂದ್ರಹಾಸ್ ಪಂಡಿತ್ ಹೌಸ್ ದೂರಿದ್ದಾರೆ.
Mangalore Woman Hit by Car While Crossing Road at ullal, Dies on the Spot, Ullal Wedding House Plunged into Silence. The deceased has been identified as Poornima (59).
22-01-26 10:27 pm
Bangalore Correspondent
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
22-01-26 10:16 pm
HK News Desk
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೇರಳ, ಕರ್ನಾಟಕ, ತಮ...
21-01-26 11:10 am
22-01-26 02:55 pm
Mangalore Correspondent
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮ...
21-01-26 10:55 pm
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸಿಕ್ಕಿದ ಏಳು ಅಸ್ಥಿಪಂಜರಗ...
21-01-26 11:53 am
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
22-01-26 10:12 pm
Mangalore Correspondent
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm