ಬ್ರೇಕಿಂಗ್ ನ್ಯೂಸ್
08-05-25 10:54 pm Mangalore Correspondent ಕರಾವಳಿ
ಉಳ್ಳಾಲ, ಮೇ 8 : ಬಸ್ಸಿನಿಂದ ಇಳಿದು ರಸ್ತೆ ದಾಟುತ್ತಿದ್ದ ಮಹಿಳೆಯೋರ್ವರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ತೊಕ್ಕೊಟ್ಟು ಸಮೀಪದ ಪಂಡಿತ್ ಹೌಸಲ್ಲಿ ಗುರುವಾರ ರಾತ್ರಿ ನಡೆದಿದೆ.
ಪಂಡಿತ್ ಹೌಸ್ ನಿವಾಸಿ ಪೂರ್ಣಿಮ(59) ಮೃತ ಮಹಿಳೆ. ಪೂರ್ಣಿಮ ಅವರು ಇಂದು ಸಂಜೆ ಉಳ್ಳಾಲ ನಿವಾಸಿ ಜಯರಾಜ್ (ಪತಿಯ ಅಣ್ಣ) ಅವರ ಮನೆಗೆ ತೆರಳಿ ಬಸ್ಸಲ್ಲಿ ಹಿಂತಿರುಗಿ ಪಂಡಿತ್ ಹೌಸ್ ತಂಗುದಾಣದಲ್ಲಿ ಇಳಿದು ರಸ್ತೆ ದಾಟುವ ವೇಳೆ ಕೇರಳ ಮೂಲದ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಚಲಾಯಿಸುತ್ತಿದ್ದ ಕಾರೊಂದು ಢಿಕ್ಕಿ ಹೊಡೆದಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತ ಪೂರ್ಣಿಮಾ ಅವರ ಬಾವ ಜಯರಾಜ್ ಅವರ ಮಗನ ಮದುವೆ ಇದೇ ಮೇ 16 ರಂದು ನಿಗದಿಯಾಗಿತ್ತು. ಪೂರ್ಣಿಮಾ ಅವರು ಇಂದು ಅಕಾಲಿಕವಾಗಿ ಮೃತಪಟ್ಟಿರುವ ಪರಿಣಾಮ ಮದುವೆ ಮನೆಯಲ್ಲಿ ನೀರವ ಮೌನ ಮನೆ ಮಾಡಿದೆ. ಮೃತ ಪೂರ್ಣಿಮ ಅವರು ಪತಿ, ಓರ್ವ ಪುತ್ರನನ್ನ ಅಗಲಿದ್ದಾರೆ.
ಘಟನೆಗೆ ಪೈಪ್ ಲೈನ್ ಕಾಮಗಾರಿಯೇ ಕಾರಣ
ಪಂಡಿತ್ ಹೌಸ್ ಜಂಕ್ಷನಲ್ಲಿ ಪೈಪ್ ಲೈನ್ ಕಾಮಗಾರಿಗೆಂದು ಲೋಕೋಪಯೋಗಿ ರಸ್ತೆಯನ್ನೂ ಅಗೆದಿದ್ದು ಕಾರು ಚಾಲಕ ವಿಚಲಿತನಾಗಿ ಮಹಿಳೆಗೆ ಢಿಕ್ಕಿ ಹೊಡೆಯಲು ಕಾರಣವೆಂದು ಸ್ಥಳೀಯರು ಆರೋಪಿಸಿದ್ದಾರೆ. ಘಟನೆಗೆ ಉಳ್ಳಾಲ ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವೆಂದು ಬಿಜೆಪಿ ಮಂಗಳೂರು ಮಂಡಲದ ಮಾಜಿ ಅಧ್ಯಕ್ಷರಾದ ಚಂದ್ರಹಾಸ್ ಪಂಡಿತ್ ಹೌಸ್ ದೂರಿದ್ದಾರೆ.
Mangalore Woman Hit by Car While Crossing Road at ullal, Dies on the Spot, Ullal Wedding House Plunged into Silence. The deceased has been identified as Poornima (59).
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 02:10 pm
Mangalore Correspondent
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm