ಬ್ರೇಕಿಂಗ್ ನ್ಯೂಸ್
09-05-25 11:07 pm Mangalore Correspondent ಕರಾವಳಿ
ಮಂಗಳೂರು, ಮೇ 10 : ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಹಿಂದು- ಮುಸ್ಲಿಂ ಸಮುದಾಯಗಳನ್ನು ಎತ್ತಿಕಟ್ಟುವ ರೀತಿ ಪ್ರಚೋದನಕಾರಿ ಸಂದೇಶಗಳನ್ನು ಪೋಸ್ಟ್ ಮಾಡುತ್ತಿದ್ದ ಬ್ಯಾರಿ ರೋಯಲ್ ನವಾಬ್ ಹೆಸರಿನ ಇನ್ ಸ್ಟಾ ಗ್ರಾಮ್ ಪೇಜ್ ಅನ್ನು ನಿಷೇಧ ಮಾಡಲಾಗಿದೆ.
ಈ ಪೇಜ್ ನಲ್ಲಿ ಒಂದು ಲಕ್ಷದಷ್ಟು ಮಂದಿ ಫಾಲೋವರ್ ಗಳಿದ್ದು ಜನರನ್ನು ಉದ್ರೇಕಿಸಿ ಒಬ್ಬರಿಗೊಬ್ಬರು ದ್ವೇಷ ಭಾವನೆ ಹುಟ್ಟುವಂತೆ ಮಾಡಲಾಗುತ್ತಿತ್ತು. ಈ ಬಗ್ಗೆ ಮಂಗಳೂರಿನ ಬರ್ಕೆ ಮತ್ತು ಮುಲ್ಕಿ ಠಾಣೆಯಲ್ಲಿ ಮೂರು ಪ್ರಕರಣಗಳು ದಾಖಲಾಗಿದ್ದು ತನಿಖೆಯನ್ನು ಸಿಇಎನ್ ಠಾಣೆಗೆ ವರ್ಗಾಯಿಸಲಾಗಿತ್ತು. ಸದ್ರಿ ಪೇಜ್ ಬಗ್ಗೆ ಮಾಹಿತಿ ನೀಡುವಂತೆ ಸಂಬಂಧಿಸಿದ ಪ್ರಾಧಿಕಾರಕ್ಕೆ ಪೊಲೀಸರು ಪತ್ರ ಬರೆದಿದ್ದರು. ಅದರಂತೆ, ಸಂಬಂಧಪಟ್ಟ ಲಾ ಎನ್ಫೋರ್ಸ್ ಮೆಂಟ್ ಏಜನ್ಸಿಯವರು ಬ್ಯಾರಿ ರಾಯಲ್ ನವಾಬ್ ಹೆಸರಿನ ಪೇಜ್ ಅನ್ನು ರದ್ದು ಪಡಿಸಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ 'ಬ್ಯಾರಿ ಆಫ್ ಉಳ್ಳಾಲ' ಇನ್ ಸ್ಟಾ ಗ್ರಾಮ್ ಪೇಜ್ ನಲ್ಲಿ ಎರಡು ವರ್ಷಗಳ ಹಿಂದೆ ಕೊಲೆಯಾದ ಫಾಜಿಲ್ ಫೋಟೊ ಹಾಕಿ ಮಿಸ್ ಯು ಅಂತ ಬರೆಯಲಾಗಿತ್ತು. ಇದಕ್ಕೆ ಕಮೆಂಟ್ ಹಾಕಿದ್ದ ವ್ಯಕ್ತಿಯೊಬ್ಬ ಒಂದಕ್ಕೆ ಮುಗಿದಿಲ್ಲ, ಇನ್ನೂ ನಾಲ್ಕು ಬಾಕಿಯಿದೆ ಎಂಬುದಾಗಿ ಸಂದೇಶ ಬರೆದಿದ್ದ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕಮೆಂಟ್ ಮಾಡಿದ್ದ ಮೊಹಮ್ಮದ್ ಅಕ್ರಂ ಹಳೆಯಂಗಡಿ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.
Mangalore Instagram Page "BearyRoyal" Removed for Provocative Posts Targeting Hindus and Muslims; Man Detained for Questioning in Ullal.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm