ಬ್ರೇಕಿಂಗ್ ನ್ಯೂಸ್
09-05-25 11:07 pm Mangalore Correspondent ಕರಾವಳಿ
ಮಂಗಳೂರು, ಮೇ 10 : ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಹಿಂದು- ಮುಸ್ಲಿಂ ಸಮುದಾಯಗಳನ್ನು ಎತ್ತಿಕಟ್ಟುವ ರೀತಿ ಪ್ರಚೋದನಕಾರಿ ಸಂದೇಶಗಳನ್ನು ಪೋಸ್ಟ್ ಮಾಡುತ್ತಿದ್ದ ಬ್ಯಾರಿ ರೋಯಲ್ ನವಾಬ್ ಹೆಸರಿನ ಇನ್ ಸ್ಟಾ ಗ್ರಾಮ್ ಪೇಜ್ ಅನ್ನು ನಿಷೇಧ ಮಾಡಲಾಗಿದೆ.
ಈ ಪೇಜ್ ನಲ್ಲಿ ಒಂದು ಲಕ್ಷದಷ್ಟು ಮಂದಿ ಫಾಲೋವರ್ ಗಳಿದ್ದು ಜನರನ್ನು ಉದ್ರೇಕಿಸಿ ಒಬ್ಬರಿಗೊಬ್ಬರು ದ್ವೇಷ ಭಾವನೆ ಹುಟ್ಟುವಂತೆ ಮಾಡಲಾಗುತ್ತಿತ್ತು. ಈ ಬಗ್ಗೆ ಮಂಗಳೂರಿನ ಬರ್ಕೆ ಮತ್ತು ಮುಲ್ಕಿ ಠಾಣೆಯಲ್ಲಿ ಮೂರು ಪ್ರಕರಣಗಳು ದಾಖಲಾಗಿದ್ದು ತನಿಖೆಯನ್ನು ಸಿಇಎನ್ ಠಾಣೆಗೆ ವರ್ಗಾಯಿಸಲಾಗಿತ್ತು. ಸದ್ರಿ ಪೇಜ್ ಬಗ್ಗೆ ಮಾಹಿತಿ ನೀಡುವಂತೆ ಸಂಬಂಧಿಸಿದ ಪ್ರಾಧಿಕಾರಕ್ಕೆ ಪೊಲೀಸರು ಪತ್ರ ಬರೆದಿದ್ದರು. ಅದರಂತೆ, ಸಂಬಂಧಪಟ್ಟ ಲಾ ಎನ್ಫೋರ್ಸ್ ಮೆಂಟ್ ಏಜನ್ಸಿಯವರು ಬ್ಯಾರಿ ರಾಯಲ್ ನವಾಬ್ ಹೆಸರಿನ ಪೇಜ್ ಅನ್ನು ರದ್ದು ಪಡಿಸಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ 'ಬ್ಯಾರಿ ಆಫ್ ಉಳ್ಳಾಲ' ಇನ್ ಸ್ಟಾ ಗ್ರಾಮ್ ಪೇಜ್ ನಲ್ಲಿ ಎರಡು ವರ್ಷಗಳ ಹಿಂದೆ ಕೊಲೆಯಾದ ಫಾಜಿಲ್ ಫೋಟೊ ಹಾಕಿ ಮಿಸ್ ಯು ಅಂತ ಬರೆಯಲಾಗಿತ್ತು. ಇದಕ್ಕೆ ಕಮೆಂಟ್ ಹಾಕಿದ್ದ ವ್ಯಕ್ತಿಯೊಬ್ಬ ಒಂದಕ್ಕೆ ಮುಗಿದಿಲ್ಲ, ಇನ್ನೂ ನಾಲ್ಕು ಬಾಕಿಯಿದೆ ಎಂಬುದಾಗಿ ಸಂದೇಶ ಬರೆದಿದ್ದ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕಮೆಂಟ್ ಮಾಡಿದ್ದ ಮೊಹಮ್ಮದ್ ಅಕ್ರಂ ಹಳೆಯಂಗಡಿ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.
Mangalore Instagram Page "BearyRoyal" Removed for Provocative Posts Targeting Hindus and Muslims; Man Detained for Questioning in Ullal.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm