ಬ್ರೇಕಿಂಗ್ ನ್ಯೂಸ್
21-12-20 10:54 am Mangalore Correspondent ಕರಾವಳಿ
ಮಂಗಳೂರು, ಡಿ.20 : ಗ್ರಾಪಂ ಚುನಾವಣೆ ಪ್ರಯುಕ್ತ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಶಾಂತಿಯುತ ಚುನಾವಣೆ ನಡೆಸುವ ನಿಟ್ಟಿನಲ್ಲಿ ಐಪಿಸಿ ಸೆಕ್ಷನ್ 144ರನ್ವಯ ನಿಷೇಧಾಜ್ಞೆ ಹೊರಡಿಸಿ ಮಂಗಳೂರು ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಮಂಗಳೂರು ಮತ್ತು ಮೂಡುಬಿದಿರೆ ತಾಲೂಕುಗಳಲ್ಲಿ ಡಿ.21ರಂದು ಬೆಳಗ್ಗೆ 8 ಗಂಟೆಯಿಂದ ಡಿ.22ರಂದು ಸಂಜೆ 5 ಗಂಟೆ ವರೆಗೆ ನಿಷೇಧಾಜ್ಞೆ ಚಾಲ್ತಿಯಲ್ಲಿರಲಿದೆ.

ಮತದಾನ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಮತ ಚಲಾಯಿಸಲು ಬರುವ ಮತದಾರರನ್ನು ಹೊರತುಪಡಿಸಿ ಇತರ ವ್ಯಕ್ತಿಗಳಿಗೆ ಐದು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದನ್ನು ನಿಷೇಧಿಸಲಾಗಿದೆ.
ಯಾವುದೇ ಆಯುಧ, ಕತ್ತಿ , ಭರ್ಚಿ, ಚೂರಿ, ದೊಣ್ಣೆ, ಲಾಠಿ ಅಥವಾ ದೈಹಿಕ ದಂಡನೆಗೆ ಕಾರಣವಾಗುವ ಯಾವುದೇ ವಸ್ತುಗಳನ್ನು ಹೊಂದುವುದು ಹಾಗೂ ಸಾಗಿಸುವುದು ನಿಷಿದ್ಧ. ಸಾರ್ವಜನಿಕವಾಗಿ ಯಾವುದೇ ಘೋಷಣೆ ಹಾಕುವುದು ಅಥವಾ ಪದ ಹಾಡುವುದು, ಚೇಷ್ಟೆ ಮಾಡುವುದು, ಸಂಜ್ಞೆ, ಚಿತ್ರಗಳ ಪ್ರದರ್ಶನ, ಪ್ರಸಾರ, ಪತ್ರಿಕಾ ಪ್ರಕಟನೆ, ಭಿತ್ತಿಪತ್ರ ಅಂಟಿಸುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ.
144 section has been imposed in the city for peaceful Panchayat Elections in Mangalore.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm