ಬ್ರೇಕಿಂಗ್ ನ್ಯೂಸ್
21-12-20 10:54 am Mangalore Correspondent ಕರಾವಳಿ
ಮಂಗಳೂರು, ಡಿ.20 : ಗ್ರಾಪಂ ಚುನಾವಣೆ ಪ್ರಯುಕ್ತ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಶಾಂತಿಯುತ ಚುನಾವಣೆ ನಡೆಸುವ ನಿಟ್ಟಿನಲ್ಲಿ ಐಪಿಸಿ ಸೆಕ್ಷನ್ 144ರನ್ವಯ ನಿಷೇಧಾಜ್ಞೆ ಹೊರಡಿಸಿ ಮಂಗಳೂರು ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಮಂಗಳೂರು ಮತ್ತು ಮೂಡುಬಿದಿರೆ ತಾಲೂಕುಗಳಲ್ಲಿ ಡಿ.21ರಂದು ಬೆಳಗ್ಗೆ 8 ಗಂಟೆಯಿಂದ ಡಿ.22ರಂದು ಸಂಜೆ 5 ಗಂಟೆ ವರೆಗೆ ನಿಷೇಧಾಜ್ಞೆ ಚಾಲ್ತಿಯಲ್ಲಿರಲಿದೆ.

ಮತದಾನ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಮತ ಚಲಾಯಿಸಲು ಬರುವ ಮತದಾರರನ್ನು ಹೊರತುಪಡಿಸಿ ಇತರ ವ್ಯಕ್ತಿಗಳಿಗೆ ಐದು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದನ್ನು ನಿಷೇಧಿಸಲಾಗಿದೆ.
ಯಾವುದೇ ಆಯುಧ, ಕತ್ತಿ , ಭರ್ಚಿ, ಚೂರಿ, ದೊಣ್ಣೆ, ಲಾಠಿ ಅಥವಾ ದೈಹಿಕ ದಂಡನೆಗೆ ಕಾರಣವಾಗುವ ಯಾವುದೇ ವಸ್ತುಗಳನ್ನು ಹೊಂದುವುದು ಹಾಗೂ ಸಾಗಿಸುವುದು ನಿಷಿದ್ಧ. ಸಾರ್ವಜನಿಕವಾಗಿ ಯಾವುದೇ ಘೋಷಣೆ ಹಾಕುವುದು ಅಥವಾ ಪದ ಹಾಡುವುದು, ಚೇಷ್ಟೆ ಮಾಡುವುದು, ಸಂಜ್ಞೆ, ಚಿತ್ರಗಳ ಪ್ರದರ್ಶನ, ಪ್ರಸಾರ, ಪತ್ರಿಕಾ ಪ್ರಕಟನೆ, ಭಿತ್ತಿಪತ್ರ ಅಂಟಿಸುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ.
144 section has been imposed in the city for peaceful Panchayat Elections in Mangalore.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm