ಬ್ರೇಕಿಂಗ್ ನ್ಯೂಸ್
14-05-25 01:28 pm Udupi Correspondent ಕರಾವಳಿ
ಉಡುಪಿ, ಮೇ 14 : ಭಾರೀ ಗಾಳಿ ಮಳೆಗೆ ಮರದ ಕೊಂಬೆ ವಿದ್ಯುತ್ ಕಂಬದ ಮೇಲೆ ಬಿದ್ದ ಪರಿಣಾಮ ವಿದ್ಯುತ್ ತಂತಿ ಕಡಿದು ಬಿದ್ದು ದ್ವಿಚಕ್ರ ವಾಹನ ಸವಾರಿ ಮಾಡುತ್ತಿದ್ದ ಕುಂದಾಪುರ ಮೂಲದ ಯುವ ಯಕ್ಷಗಾನ ಕಲಾವಿದ ರಂಜಿತ್ ಬನ್ನಾಡಿ ಸಾವನ್ನಪ್ಪಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಶೃಂಗೇರಿಯ ಕೊಪ್ಪ ಸಮೀಪದಲ್ಲಿ ಏರ್ಪಾಟಾಗಿದ್ದ ಸೂರಾಲು ಮೇಳದ ಯಕ್ಷಗಾನ ಪ್ರದರ್ಶನ ಮಳೆಯಿಂದ ರದ್ದಾದ ಕಾರಣ ಕಲಾವಿದರು ಅರ್ಧದಲ್ಲಿ ಮನೆಗೆ ವಾಪಾಸಾಗುತ್ತಿದ್ದರು. ಈ ವೇಳೆ ಆಗುಂಬೆ ಬಳಿಯಿಂದ ರಂಜಿತ್ ತನ್ನ ಬೈಕಿನಲ್ಲಿ ಬರುತ್ತಿದ್ದಾಗ ಗಾಳಿ ಮಳೆಗೆ ಮರದ ಕೊಂಬೆ ಮುರಿದು ವಿದ್ಯುತ್ ತಂತಿ ಮೇಲೆ ಬಿದ್ದಿದೆ. ಇದರಿಂದ ದ್ವಿಚಕ್ರ ವಾಹನ ಬಿಡುತ್ತಿದ್ದ ರಂಜಿತ್ ಗಂಭೀರ ವಿದ್ಯುತ್ ಆಘಾತಕ್ಕೆ ಒಳಗಾಗಿದ್ದರು. ಈ ವೇಳೆ ಹಿಂಬದಿ ಸವಾರ ಸ್ತ್ರೀ ಪಾತ್ರಧಾರಿ ವಿನೋದ್ ರಾಜ್ ಎನ್ನುವವರು ಸ್ವಲ್ಪದರಲ್ಲಿ ಅಪಾಯದಿಂದ ಪಾರಾಗಿದ್ದಾರೆ.ಘಟನೆ ನಡೆದ ಕೂಡಲೇ ಸ್ಥಳೀಯರು ಸೇರಿ ರಂಜಿತ್ ಅವರನ್ನು ತುರ್ತಾಗಿ ಮಣಿಪಾಲ ಅಸ್ಪತ್ರೆಗೆ ತರಲಾಯಿತಾದರೂ ಅಷ್ಟರಲ್ಲಿ ಕೊನೆಯುಸಿರೆಳೆದಿದ್ದರು ಎಂದು ತಿಳಿದುಬಂದಿದೆ.
ನಿನ್ನೆ ರಾತ್ರಿ ಉಡುಪಿ, ಚಿಕ್ಕಮಗಳೂರು ಭಾಗದಲ್ಲಿ ಭಾರೀ ಮಳೆಯಾಗಿತ್ತು. ಕಾಡಿನ ಮಧ್ಯದ ರಸ್ತೆಯಲ್ಲಿ ಬರುತ್ತಿದ್ದಾಗ ಯಕ್ಷಗಾನ ಕಲಾವಿದರ ಪಾಲಿಗೆ ವಿದ್ಯುತ್ ತಂತಿ ಯಮನ ರೂಪದಲ್ಲಿ ಬಂದೆರಗಿತ್ತು.
Agumbe, Tragic Death of Young Yakshagana Artist as Power Line Falls on Him During Heavy Rain. The decreased has been identified as Ranjith.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm