ಬ್ರೇಕಿಂಗ್ ನ್ಯೂಸ್
14-05-25 01:28 pm Udupi Correspondent ಕರಾವಳಿ
ಉಡುಪಿ, ಮೇ 14 : ಭಾರೀ ಗಾಳಿ ಮಳೆಗೆ ಮರದ ಕೊಂಬೆ ವಿದ್ಯುತ್ ಕಂಬದ ಮೇಲೆ ಬಿದ್ದ ಪರಿಣಾಮ ವಿದ್ಯುತ್ ತಂತಿ ಕಡಿದು ಬಿದ್ದು ದ್ವಿಚಕ್ರ ವಾಹನ ಸವಾರಿ ಮಾಡುತ್ತಿದ್ದ ಕುಂದಾಪುರ ಮೂಲದ ಯುವ ಯಕ್ಷಗಾನ ಕಲಾವಿದ ರಂಜಿತ್ ಬನ್ನಾಡಿ ಸಾವನ್ನಪ್ಪಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಶೃಂಗೇರಿಯ ಕೊಪ್ಪ ಸಮೀಪದಲ್ಲಿ ಏರ್ಪಾಟಾಗಿದ್ದ ಸೂರಾಲು ಮೇಳದ ಯಕ್ಷಗಾನ ಪ್ರದರ್ಶನ ಮಳೆಯಿಂದ ರದ್ದಾದ ಕಾರಣ ಕಲಾವಿದರು ಅರ್ಧದಲ್ಲಿ ಮನೆಗೆ ವಾಪಾಸಾಗುತ್ತಿದ್ದರು. ಈ ವೇಳೆ ಆಗುಂಬೆ ಬಳಿಯಿಂದ ರಂಜಿತ್ ತನ್ನ ಬೈಕಿನಲ್ಲಿ ಬರುತ್ತಿದ್ದಾಗ ಗಾಳಿ ಮಳೆಗೆ ಮರದ ಕೊಂಬೆ ಮುರಿದು ವಿದ್ಯುತ್ ತಂತಿ ಮೇಲೆ ಬಿದ್ದಿದೆ. ಇದರಿಂದ ದ್ವಿಚಕ್ರ ವಾಹನ ಬಿಡುತ್ತಿದ್ದ ರಂಜಿತ್ ಗಂಭೀರ ವಿದ್ಯುತ್ ಆಘಾತಕ್ಕೆ ಒಳಗಾಗಿದ್ದರು. ಈ ವೇಳೆ ಹಿಂಬದಿ ಸವಾರ ಸ್ತ್ರೀ ಪಾತ್ರಧಾರಿ ವಿನೋದ್ ರಾಜ್ ಎನ್ನುವವರು ಸ್ವಲ್ಪದರಲ್ಲಿ ಅಪಾಯದಿಂದ ಪಾರಾಗಿದ್ದಾರೆ.ಘಟನೆ ನಡೆದ ಕೂಡಲೇ ಸ್ಥಳೀಯರು ಸೇರಿ ರಂಜಿತ್ ಅವರನ್ನು ತುರ್ತಾಗಿ ಮಣಿಪಾಲ ಅಸ್ಪತ್ರೆಗೆ ತರಲಾಯಿತಾದರೂ ಅಷ್ಟರಲ್ಲಿ ಕೊನೆಯುಸಿರೆಳೆದಿದ್ದರು ಎಂದು ತಿಳಿದುಬಂದಿದೆ.
ನಿನ್ನೆ ರಾತ್ರಿ ಉಡುಪಿ, ಚಿಕ್ಕಮಗಳೂರು ಭಾಗದಲ್ಲಿ ಭಾರೀ ಮಳೆಯಾಗಿತ್ತು. ಕಾಡಿನ ಮಧ್ಯದ ರಸ್ತೆಯಲ್ಲಿ ಬರುತ್ತಿದ್ದಾಗ ಯಕ್ಷಗಾನ ಕಲಾವಿದರ ಪಾಲಿಗೆ ವಿದ್ಯುತ್ ತಂತಿ ಯಮನ ರೂಪದಲ್ಲಿ ಬಂದೆರಗಿತ್ತು.
Agumbe, Tragic Death of Young Yakshagana Artist as Power Line Falls on Him During Heavy Rain. The decreased has been identified as Ranjith.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm