ಬ್ರೇಕಿಂಗ್ ನ್ಯೂಸ್
14-05-25 01:28 pm Udupi Correspondent ಕರಾವಳಿ
ಉಡುಪಿ, ಮೇ 14 : ಭಾರೀ ಗಾಳಿ ಮಳೆಗೆ ಮರದ ಕೊಂಬೆ ವಿದ್ಯುತ್ ಕಂಬದ ಮೇಲೆ ಬಿದ್ದ ಪರಿಣಾಮ ವಿದ್ಯುತ್ ತಂತಿ ಕಡಿದು ಬಿದ್ದು ದ್ವಿಚಕ್ರ ವಾಹನ ಸವಾರಿ ಮಾಡುತ್ತಿದ್ದ ಕುಂದಾಪುರ ಮೂಲದ ಯುವ ಯಕ್ಷಗಾನ ಕಲಾವಿದ ರಂಜಿತ್ ಬನ್ನಾಡಿ ಸಾವನ್ನಪ್ಪಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಶೃಂಗೇರಿಯ ಕೊಪ್ಪ ಸಮೀಪದಲ್ಲಿ ಏರ್ಪಾಟಾಗಿದ್ದ ಸೂರಾಲು ಮೇಳದ ಯಕ್ಷಗಾನ ಪ್ರದರ್ಶನ ಮಳೆಯಿಂದ ರದ್ದಾದ ಕಾರಣ ಕಲಾವಿದರು ಅರ್ಧದಲ್ಲಿ ಮನೆಗೆ ವಾಪಾಸಾಗುತ್ತಿದ್ದರು. ಈ ವೇಳೆ ಆಗುಂಬೆ ಬಳಿಯಿಂದ ರಂಜಿತ್ ತನ್ನ ಬೈಕಿನಲ್ಲಿ ಬರುತ್ತಿದ್ದಾಗ ಗಾಳಿ ಮಳೆಗೆ ಮರದ ಕೊಂಬೆ ಮುರಿದು ವಿದ್ಯುತ್ ತಂತಿ ಮೇಲೆ ಬಿದ್ದಿದೆ. ಇದರಿಂದ ದ್ವಿಚಕ್ರ ವಾಹನ ಬಿಡುತ್ತಿದ್ದ ರಂಜಿತ್ ಗಂಭೀರ ವಿದ್ಯುತ್ ಆಘಾತಕ್ಕೆ ಒಳಗಾಗಿದ್ದರು. ಈ ವೇಳೆ ಹಿಂಬದಿ ಸವಾರ ಸ್ತ್ರೀ ಪಾತ್ರಧಾರಿ ವಿನೋದ್ ರಾಜ್ ಎನ್ನುವವರು ಸ್ವಲ್ಪದರಲ್ಲಿ ಅಪಾಯದಿಂದ ಪಾರಾಗಿದ್ದಾರೆ.ಘಟನೆ ನಡೆದ ಕೂಡಲೇ ಸ್ಥಳೀಯರು ಸೇರಿ ರಂಜಿತ್ ಅವರನ್ನು ತುರ್ತಾಗಿ ಮಣಿಪಾಲ ಅಸ್ಪತ್ರೆಗೆ ತರಲಾಯಿತಾದರೂ ಅಷ್ಟರಲ್ಲಿ ಕೊನೆಯುಸಿರೆಳೆದಿದ್ದರು ಎಂದು ತಿಳಿದುಬಂದಿದೆ.
ನಿನ್ನೆ ರಾತ್ರಿ ಉಡುಪಿ, ಚಿಕ್ಕಮಗಳೂರು ಭಾಗದಲ್ಲಿ ಭಾರೀ ಮಳೆಯಾಗಿತ್ತು. ಕಾಡಿನ ಮಧ್ಯದ ರಸ್ತೆಯಲ್ಲಿ ಬರುತ್ತಿದ್ದಾಗ ಯಕ್ಷಗಾನ ಕಲಾವಿದರ ಪಾಲಿಗೆ ವಿದ್ಯುತ್ ತಂತಿ ಯಮನ ರೂಪದಲ್ಲಿ ಬಂದೆರಗಿತ್ತು.
Agumbe, Tragic Death of Young Yakshagana Artist as Power Line Falls on Him During Heavy Rain. The decreased has been identified as Ranjith.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am