ಬ್ರೇಕಿಂಗ್ ನ್ಯೂಸ್
21-12-20 11:24 am Mangalore Correspondent ಕರಾವಳಿ
ಮಂಗಳೂರು, ಡಿ.21 : ಮಂಗಳೂರು ಬಸ್ ನಿಲ್ದಾಣದಿಂದ ದೇರಳಕಟ್ಟೆ ಮಾರ್ಗವಾಗಿ ಕೇರಳದ ಎರ್ನಾಕುಲಂ ತೆರಳಲು ಕೆಎಸ್ಸಾರ್ಟಿಸಿ ವೋಲ್ವೋ ಬಸ್ ಆರಂಭಿಸಿದೆ. ಡಿಸೆಂಬರ್ 18ರಿಂದ ಸಂಚಾರ ಆರಂಭಿಸಿದೆ ಎಂದು ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಲಬ್ ಕ್ಲಾಸ್ ವೋಲ್ವೋ ಮಂಗಳೂರಿನಿಂದ ರಾತ್ರಿ 9 ಗಂಟೆಗೆ ಹೊರಟು 9:25ಕ್ಕೆ ದೇರಳಕಟ್ಟೆ ಮಾರ್ಗವಾಗಿ ಎರ್ನಾಕುಲಂಗೆ ಬೆಳಗ್ಗೆ 5 ಗಂಟೆಗೆ ತಲುಪಲಿದೆ. (ವಯಾ ಕಾಸರಗೋಡು, ಕ್ಯಾಲಿಕಟ್, ತ್ರಿಶ್ಯೂರ್, ಅಳಪೆ), ಎರ್ನಾಕುಲಂ ನಿಂದ ರಾತ್ರಿ 8:30ಕ್ಕೆ ಹೊರಟು ಬೆಳಗ್ಗೆ 5:35ಕ್ಕೆ ಮಂಗಳೂರು ತಲುಪಲಿದೆ.
ಪ್ರಯಾಣಿಕರು ಆನ್ಲೈನ್ ಮೂಲಕ ಮುಂಗಡ ಟಿಕೆಟ್ ಬುಕ್ಕಿಂಗ್ ಮಾಡಬಹುದಾಗಿದೆ. ಅಥವಾ ಹತ್ತಿರದ ರಿಸರ್ವೇಶನ್ ಕೌಂಟರ್ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm