ಬ್ರೇಕಿಂಗ್ ನ್ಯೂಸ್
15-05-25 03:33 pm Mangalore Correspondent ಕರಾವಳಿ
ಮಂಗಳೂರು, ಮೇ 15 : ಲೋಕಾಯುಕ್ತ ಅಧಿಕಾರಿಗಳು ಸರ್ವೆ ಇಲಾಖೆಯ ಮೇಲ್ವಿಚಾರಕ ಅಧಿಕಾರಿಯೊಬ್ಬರ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದು ಅಪಾರ ಪ್ರಮಾಣದ ಆಸ್ತಿ ಪತ್ತೆ ಮಾಡಿದ್ದಾರೆ.
ಸರ್ವೆ ಇಲಾಖೆ ಮೇಲ್ವಿಚಾರಕ ಮಂಜುನಾಥ್ ಅವರ ಮಂಗಳೂರಿನ ಬಿಜೈನಲ್ಲಿರುವ ಮನೆ ಹಾಗೂ ಕಚೇರಿ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆಯ ಆರೋಪ ಹಿನ್ನೆಲೆ ದಾಳಿ ನಡೆಸಲಾಗಿದೆ. ಬಿಜೈ 8ನೇ ಕ್ರಾಸ್ ನಲ್ಲಿ ಮೂರು ಅಂತಸ್ತಿನ ಮನೆಯಿದ್ದು ಅಧಿಕಾರಿಗಳು ದಾಖಲೆ ಪತ್ರಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.
ಒಟ್ಟು ಮೂರು ಕಾರುಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಮನೆ ಮತ್ತು ಕಚೇರಿಗೆ ದಾಳಿ ನಡೆಸಿದ್ದಾರೆ. ತುಮಕೂರು ಮೂಲದ ಮಂಜುನಾಥ್ ಅವರು ಕಳೆದ 23 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೇರೆ ಬೇರೆ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಸರ್ವೆ ಇಲಾಖೆಯಲ್ಲಿ ಮೇಲ್ವಿಚಾರಕರಾಗಿ ಕರ್ತವ್ಯದಲ್ಲಿದ್ದಾರೆ.
Lokayukta officials conducted an early morning raid on Thursday at the residence and office of survey supervisor Manjunath in Mangaluru, in connection with allegations of possessing assets disproportionate to his known sources of income. The raid was led by the Lokayukta SP, targeting Manjunath’s residence
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm