ಬ್ರೇಕಿಂಗ್ ನ್ಯೂಸ್
15-05-25 06:36 pm Mangalore Correspondent ಕರಾವಳಿ
ಮಂಗಳೂರು, ಮೇ 15 : ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆ ವೇಳೆ ನಾಶವಾಗಿದ್ದ ಉಗ್ರ ತರಬೇತಿ ಕೇಂದ್ರಗಳನ್ನು ಸರ್ಕಾರಿ ವೆಚ್ಚದಲ್ಲಿಯೇ ಮರು ನಿರ್ಮಾಣ ಮಾಡುವುದಾಗಿ ಪಾಕಿಸ್ತಾನ ಸರ್ಕಾರ ಪ್ರತಿಜ್ಞೆ ಮಾಡಿದೆ.
ಭಾರತದ ಸೇನೆ ಪಾಕಿಸ್ತಾನದ 9 ಸ್ಥಳಗಳ ಮೇಲೆ ಕಾರ್ಯಾಚರಣೆ ನಡೆಸಿ ಉಗ್ರರ ಅಡಗುತಾಣಗಳನ್ನು ಧ್ವಂಸಗೊಳಿಸಿತ್ತು. ಈ ವೇಳೆ 100ಕ್ಕೂ ಅಧಿಕ ಉಗ್ರರು ಹತರಾಗಿದ್ದರು. ಕಾರ್ಯಾಚರಣೆ ಬಳಿಕ ಭಾರತ ಮತ್ತು ಪಾಕಿಸ್ತಾನ ಸೇನೆಗಳ ನಡುವೆ ಸಂಘರ್ಷ ಉಂಟಾಗಿತ್ತು. ಬಳಿಕ ಉಭಯ ದೇಶಗಳು ಕದನ ವಿರಾಮಕ್ಕೆ ಒಪ್ಪಿಗೆ ನೀಡಿದ್ದವು.
ಏತನ್ಮಧ್ಯೆ ಪಾಕಿಸ್ತಾನದ ಫೆಡರಲ್ ಸಚಿವ ರಾಣಾ ತನ್ವೀರ್ ಹುಸೈನ್ ಮೇ 14ರಂದು ಲಷ್ಕರ್ ಉಗ್ರರ ಕೇಂದ್ರ ಸ್ಥಾನ ಭಾರತದ ದಾಳಿಗೀಡಾಗಿದ್ದ ಮುರಿಡ್ಕೆ ಪ್ರದೇಶಕ್ಕೆ ಭೇಟಿ ನೀಡಿದ್ದರು. ಈ ವೇಳೆ ಸಂತ್ರಸ್ಥರನ್ನು ಭೇಟಿ ಮಾಡಿದ್ದ ಅವರು, 'ಪಾಕ್ ಸರ್ಕಾರ ಸ್ವಂತ ಖರ್ಚಿನಲ್ಲಿ ಈ ಪ್ರದೇಶವನ್ನು ಪುನರ್ ನಿರ್ಮಿಸಲು ಪ್ರಧಾನಿ ಪರವಾಗಿ ಆಶ್ವಾಸನೆ ನೀಡುವುದಾಗಿ ಹೇಳಿದ್ದಾರೆ. ಆಮೂಲಕ ಉಗ್ರ ಸಂಘಟನೆಗಳಿಗೆ ಸರ್ಕಾರ ನೆರವು ನೀಡಲಿದೆ ಎಂದು ಬಹಿರಂಗವಾಗಿಯೇ ಘೋಷಣೆ ಮಾಡಿದ್ದಾರೆ. ಇದಲ್ಲದೆ, ಧ್ವಂಸಗೊಂಡ ಮಸೀದಿ, ಕಟ್ಟಡಗಳ ಪುನರ್ ನಿರ್ಮಾಣಕ್ಕೆ ಪಾಕ್ ಪ್ರಧಾನಮಂತ್ರಿ ಶೆಹಬಾಝ್ ಶರೀಫ್ ಮತ್ತು ಸೇನಾ ವರಿಷ್ಠ ಅಸೀಮ್ ಮುನೀರ್ ಆರ್ಥಿಕ ನೆರವನ್ನೂ ನೀಡಲಿದ್ದಾರೆ ಎಂದು ರಾಣಾ ತಿಳಿಸಿದ್ದಾರೆ.
ಲಾಹೋರ್ ನಿಂದ 33 ಕಿಲೋ ಮೀಟರ್ ದೂರದಲ್ಲಿರುವ ಮುರಿಡ್ಕೆಯ ಐತಿಹಾಸಿಕ ಗ್ರ್ಯಾಂಡ್ ಟ್ರಂಕ್ ರಸ್ತೆಯಲ್ಲಿ ಉಗ್ರವಾದಿ ಸಂಘಟನೆ ಲಷ್ಕರ್ ಇ- ತೊಯ್ಬಾದ ಪ್ರಧಾನ ಕಚೇರಿ ಇದ್ದು, ಇದನ್ನು ಮರ್ಕಝ್ ಇ- ತೊಯ್ಬಾ ಎಂದೂ ಕರೆಯಲಾಗುತ್ತದೆ.
Rebuilt Lashkar Terror HQ at Government Expense, Pakistani Minister Takes Oath in Muridke
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm