ಬ್ರೇಕಿಂಗ್ ನ್ಯೂಸ್
15-05-25 06:36 pm Mangalore Correspondent ಕರಾವಳಿ
ಮಂಗಳೂರು, ಮೇ 15 : ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆ ವೇಳೆ ನಾಶವಾಗಿದ್ದ ಉಗ್ರ ತರಬೇತಿ ಕೇಂದ್ರಗಳನ್ನು ಸರ್ಕಾರಿ ವೆಚ್ಚದಲ್ಲಿಯೇ ಮರು ನಿರ್ಮಾಣ ಮಾಡುವುದಾಗಿ ಪಾಕಿಸ್ತಾನ ಸರ್ಕಾರ ಪ್ರತಿಜ್ಞೆ ಮಾಡಿದೆ.
ಭಾರತದ ಸೇನೆ ಪಾಕಿಸ್ತಾನದ 9 ಸ್ಥಳಗಳ ಮೇಲೆ ಕಾರ್ಯಾಚರಣೆ ನಡೆಸಿ ಉಗ್ರರ ಅಡಗುತಾಣಗಳನ್ನು ಧ್ವಂಸಗೊಳಿಸಿತ್ತು. ಈ ವೇಳೆ 100ಕ್ಕೂ ಅಧಿಕ ಉಗ್ರರು ಹತರಾಗಿದ್ದರು. ಕಾರ್ಯಾಚರಣೆ ಬಳಿಕ ಭಾರತ ಮತ್ತು ಪಾಕಿಸ್ತಾನ ಸೇನೆಗಳ ನಡುವೆ ಸಂಘರ್ಷ ಉಂಟಾಗಿತ್ತು. ಬಳಿಕ ಉಭಯ ದೇಶಗಳು ಕದನ ವಿರಾಮಕ್ಕೆ ಒಪ್ಪಿಗೆ ನೀಡಿದ್ದವು.
ಏತನ್ಮಧ್ಯೆ ಪಾಕಿಸ್ತಾನದ ಫೆಡರಲ್ ಸಚಿವ ರಾಣಾ ತನ್ವೀರ್ ಹುಸೈನ್ ಮೇ 14ರಂದು ಲಷ್ಕರ್ ಉಗ್ರರ ಕೇಂದ್ರ ಸ್ಥಾನ ಭಾರತದ ದಾಳಿಗೀಡಾಗಿದ್ದ ಮುರಿಡ್ಕೆ ಪ್ರದೇಶಕ್ಕೆ ಭೇಟಿ ನೀಡಿದ್ದರು. ಈ ವೇಳೆ ಸಂತ್ರಸ್ಥರನ್ನು ಭೇಟಿ ಮಾಡಿದ್ದ ಅವರು, 'ಪಾಕ್ ಸರ್ಕಾರ ಸ್ವಂತ ಖರ್ಚಿನಲ್ಲಿ ಈ ಪ್ರದೇಶವನ್ನು ಪುನರ್ ನಿರ್ಮಿಸಲು ಪ್ರಧಾನಿ ಪರವಾಗಿ ಆಶ್ವಾಸನೆ ನೀಡುವುದಾಗಿ ಹೇಳಿದ್ದಾರೆ. ಆಮೂಲಕ ಉಗ್ರ ಸಂಘಟನೆಗಳಿಗೆ ಸರ್ಕಾರ ನೆರವು ನೀಡಲಿದೆ ಎಂದು ಬಹಿರಂಗವಾಗಿಯೇ ಘೋಷಣೆ ಮಾಡಿದ್ದಾರೆ. ಇದಲ್ಲದೆ, ಧ್ವಂಸಗೊಂಡ ಮಸೀದಿ, ಕಟ್ಟಡಗಳ ಪುನರ್ ನಿರ್ಮಾಣಕ್ಕೆ ಪಾಕ್ ಪ್ರಧಾನಮಂತ್ರಿ ಶೆಹಬಾಝ್ ಶರೀಫ್ ಮತ್ತು ಸೇನಾ ವರಿಷ್ಠ ಅಸೀಮ್ ಮುನೀರ್ ಆರ್ಥಿಕ ನೆರವನ್ನೂ ನೀಡಲಿದ್ದಾರೆ ಎಂದು ರಾಣಾ ತಿಳಿಸಿದ್ದಾರೆ.
ಲಾಹೋರ್ ನಿಂದ 33 ಕಿಲೋ ಮೀಟರ್ ದೂರದಲ್ಲಿರುವ ಮುರಿಡ್ಕೆಯ ಐತಿಹಾಸಿಕ ಗ್ರ್ಯಾಂಡ್ ಟ್ರಂಕ್ ರಸ್ತೆಯಲ್ಲಿ ಉಗ್ರವಾದಿ ಸಂಘಟನೆ ಲಷ್ಕರ್ ಇ- ತೊಯ್ಬಾದ ಪ್ರಧಾನ ಕಚೇರಿ ಇದ್ದು, ಇದನ್ನು ಮರ್ಕಝ್ ಇ- ತೊಯ್ಬಾ ಎಂದೂ ಕರೆಯಲಾಗುತ್ತದೆ.
Rebuilt Lashkar Terror HQ at Government Expense, Pakistani Minister Takes Oath in Muridke
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm