ಬ್ರೇಕಿಂಗ್ ನ್ಯೂಸ್
16-05-25 06:05 pm Mangalore Correspondent ಕರಾವಳಿ
ಮಂಗಳೂರು, ಮೇ 16 : ಮಂಗಳೂರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶನ ಮಾಡಲು ಯತ್ನಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರು ಏರ್ಪೋರ್ಟ್ ನಿಂದ ಮಂಗಳೂರಿಗೆ ಬರುತ್ತಿದ್ದಾಗ ಯೆಯ್ಯಾಡಿ ಬಳಿ ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಯುವಮೋರ್ಚಾದ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶನಕ್ಕೆ ಯತ್ನಿಸಿದ್ದಾರೆ. ಆದರೆ ಸಿಎಂ ಬೆಂಗಾವಲು ಪಡೆಯ ಕಾರು ಬರುವುದಕ್ಕೆ ಮುನ್ನವೇ ಕಪ್ಪು ಕೋಟಿನಲ್ಲಿದ್ದ ಸಿಸಿಬಿ ಪೊಲೀಸರು ತಡೆ ಹಾಕಿದ್ದಾರೆ. ಸಿದ್ದರಾಮಯ್ಯ ಅವರಿಗೆ ಧಿಕ್ಕಾರ ಕೂಗುತ್ತಾ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸುವಂತೆ ಬಿಜೆಪಿ ಕಾರ್ಯಕರ್ತರು ಒತ್ತಾಯ ಮಾಡಿದ್ದಾರೆ.











ಕಾರ್ಯಕರ್ತರನ್ನು ಬಳಿಕ ಪೊಲೀಸ್ ಬಸ್ಸಿನಲ್ಲಿ ವಶಕ್ಕೆ ಪಡೆದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳೂರಿನ ಪಡೀಲ್ ನಲ್ಲಿ ನಿರ್ಮಿಸಿರುವ ನೂತನ ಜಿಲ್ಲಾಧಿಕಾರಿ ಕಚೇರಿ ಉದ್ಘಾಟನೆ ಹಾಗೂ ಉಳ್ಳಾಲ ದರ್ಗಾ ಉರುಸ್ ನಲ್ಲಿ ಭಾಗವಹಿಸಲು ಆಗಮಿಸಿದ್ದಾರೆ.
ಮಂಗಳೂರು ಏರ್ಪೋರ್ಟ್ ನಿಂದ ನೇರವಾಗಿ ಉರ್ವಾ ಮಾರ್ಕೆಟ್ ಬಳಿ ನಿರ್ಮಿಸಿರುವ ಒಳಾಂಗಣ ಕ್ರೀಡಾಂಗಣದ ಉದ್ಘಾಟನೆಗಾಗಿ ಸಿಎಂ ಸಿದ್ದರಾಮಯ್ಯ ಮೊದಲು ತೆರಳಬೇಕಿತ್ತು. ಸಿದ್ದರಾಮಯ್ಯ ಚಾಮರಾಜನಗರದಿಂದ ಮಂಗಳೂರಿಗೆ ಆಗಮಿಸುವಾಗಲೇ ಸಂಜೆ ಗಂಟೆ 4.30 ಆಗಿದ್ದರಿಂದ ಉರ್ವಾ ಪ್ರೋಗ್ರಾಂ ಕ್ಯಾನ್ಸಲ್ ಮಾಡಿ ನೇರವಾಗಿ ಪಡೀಲಿಗೆ ತೆರಳಿದ್ದಾರೆ.
BJP Yuva Morcha Members Show Black Flags to CM Siddaramaiah Near Yeyadi in Mangalore.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm