ಬ್ರೇಕಿಂಗ್ ನ್ಯೂಸ್
16-05-25 06:05 pm Mangalore Correspondent ಕರಾವಳಿ
ಮಂಗಳೂರು, ಮೇ 16 : ಮಂಗಳೂರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶನ ಮಾಡಲು ಯತ್ನಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರು ಏರ್ಪೋರ್ಟ್ ನಿಂದ ಮಂಗಳೂರಿಗೆ ಬರುತ್ತಿದ್ದಾಗ ಯೆಯ್ಯಾಡಿ ಬಳಿ ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಯುವಮೋರ್ಚಾದ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶನಕ್ಕೆ ಯತ್ನಿಸಿದ್ದಾರೆ. ಆದರೆ ಸಿಎಂ ಬೆಂಗಾವಲು ಪಡೆಯ ಕಾರು ಬರುವುದಕ್ಕೆ ಮುನ್ನವೇ ಕಪ್ಪು ಕೋಟಿನಲ್ಲಿದ್ದ ಸಿಸಿಬಿ ಪೊಲೀಸರು ತಡೆ ಹಾಕಿದ್ದಾರೆ. ಸಿದ್ದರಾಮಯ್ಯ ಅವರಿಗೆ ಧಿಕ್ಕಾರ ಕೂಗುತ್ತಾ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸುವಂತೆ ಬಿಜೆಪಿ ಕಾರ್ಯಕರ್ತರು ಒತ್ತಾಯ ಮಾಡಿದ್ದಾರೆ.











ಕಾರ್ಯಕರ್ತರನ್ನು ಬಳಿಕ ಪೊಲೀಸ್ ಬಸ್ಸಿನಲ್ಲಿ ವಶಕ್ಕೆ ಪಡೆದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳೂರಿನ ಪಡೀಲ್ ನಲ್ಲಿ ನಿರ್ಮಿಸಿರುವ ನೂತನ ಜಿಲ್ಲಾಧಿಕಾರಿ ಕಚೇರಿ ಉದ್ಘಾಟನೆ ಹಾಗೂ ಉಳ್ಳಾಲ ದರ್ಗಾ ಉರುಸ್ ನಲ್ಲಿ ಭಾಗವಹಿಸಲು ಆಗಮಿಸಿದ್ದಾರೆ.
ಮಂಗಳೂರು ಏರ್ಪೋರ್ಟ್ ನಿಂದ ನೇರವಾಗಿ ಉರ್ವಾ ಮಾರ್ಕೆಟ್ ಬಳಿ ನಿರ್ಮಿಸಿರುವ ಒಳಾಂಗಣ ಕ್ರೀಡಾಂಗಣದ ಉದ್ಘಾಟನೆಗಾಗಿ ಸಿಎಂ ಸಿದ್ದರಾಮಯ್ಯ ಮೊದಲು ತೆರಳಬೇಕಿತ್ತು. ಸಿದ್ದರಾಮಯ್ಯ ಚಾಮರಾಜನಗರದಿಂದ ಮಂಗಳೂರಿಗೆ ಆಗಮಿಸುವಾಗಲೇ ಸಂಜೆ ಗಂಟೆ 4.30 ಆಗಿದ್ದರಿಂದ ಉರ್ವಾ ಪ್ರೋಗ್ರಾಂ ಕ್ಯಾನ್ಸಲ್ ಮಾಡಿ ನೇರವಾಗಿ ಪಡೀಲಿಗೆ ತೆರಳಿದ್ದಾರೆ.
BJP Yuva Morcha Members Show Black Flags to CM Siddaramaiah Near Yeyadi in Mangalore.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 10:13 pm
HK News Staffer
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm