ಬ್ರೇಕಿಂಗ್ ನ್ಯೂಸ್
17-05-25 01:01 pm Mangalore Correspondent ಕರಾವಳಿ
ಮಂಗಳೂರು, ಮೇ.17: ಸಕಲೇಶಪುರ- ಸುಬ್ರಹ್ಮಣ್ಯ ರೈಲ್ವೇ ಮಾರ್ಗದಲ್ಲಿ ವಿದ್ಯುದೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ಬೆಂಗಳೂರಿನ ಯಶವಂತಪುರದಿಂದ ಮಂಗಳೂರು, ಕಾರವಾರ ನಡುವೆ ಸಂಚರಿಸುವ ರೈಲುಗಳನ್ನು ತಾತ್ಕಾಲಿಕವಾಗಿ ರದ್ದು ಪಡಿಸಲಾಗಿದೆ.
ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರೋಡ್ ಮಾರ್ಗದಲ್ಲಿ ಜೂನ್ 1 ರಿಂದ ನವೆಂಬರ್ 1, 2025ರ ವರೆಗೆ ರೈಲ್ವೇ ವಿದ್ಯುದ್ದೀಕರಣ ಕಾಮಗಾರಿ ನಡೆಯಲಿದೆ. ಈ ಅವಧಿಯಲ್ಲಿ ಮಂಗಳೂರು - ಬೆಂಗಳೂರು ನಡುವಿನ ಕೆಲವು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದು ಪಡಿಸಲಾಗಿದೆ. ಜೂನ್ನಿಂದ ನವೆಂಬರ್ ವರೆಗೆ ಎಂದರೆ ಒಟ್ಟು ಆರು ತಿಂಗಳ ಕಾಲ ರೈಲು ಸಂಚಾರ ಇರುವುದಿಲ್ಲ.
ಮೇ 31 ರಿಂದ 2025ರ ನವೆಂಬರ್ 1 ವರೆಗೆ ಪ್ರತಿ ಶನಿವಾರ ಬೆಂಗಳೂರಿನ ಯಶವಂತಪುರದಿಂದ ಮಂಗಳೂರು ಜಂಕ್ಷನ್ಗೆ ಸಂಚರಿಸುವ ಸಾಪ್ತಾಹಿಕ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16539) ರದ್ದು ಆಗಲಿದೆ. ಅದೇ ರೀತಿ ಜೂನ್ 1 ರಿಂದ ನವೆಂಬರ್ 2ರ ವರೆಗೆ ಪ್ರತಿ ಭಾನುವಾರ ಮಂಗಳೂರಿನಿಂದ ಯಶವಂತಪುರಕ್ಕೆ ತೆರಳುವ ಸಾಪ್ತಾಹಿಕ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16540) ಕೂಡ ಇರುವುದಿಲ್ಲ.
ಜೂನ್ 1 ರಿಂದ ಅಕ್ಟೋಬರ್ 30, 2025 ರವರೆಗೆ ಮಂಗಳವಾರ, ಗುರುವಾರ ಮತ್ತು ಭಾನುವಾರ ಸಂಚರಿಸುವ ಯಶವಂತಪುರದಿಂದ ಮಂಗಳೂರು ಜಂಕ್ಷನ್ ವರೆಗೆ ಟ್ರೈ-ವೀಕ್ಲಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16575) ರದ್ದು ಆಗಲಿದೆ. ಇದರ ಜೊತೆಗೆ ಜೂನ್ 2ರಿಂದ ಅಕ್ಟೋಬರ್ 31ರ ವರೆಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು ಸಂಚರಿಸುವ ಮಂಗಳೂರು ಟು ಯಶವಂತಪುರ ಟ್ರೈ-ವೀಕ್ಲಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16576) ಸಹ ರದ್ದು ಆಗಲಿದೆ.
ಜೂನ್ 2 ರಿಂದ ಅಕ್ಟೋಬರ್ 31ರ ವರೆಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರ ಯಶವಂತಪುರದಿಂದ ಕಾರವಾರಗೆ ತೆರಳುವ ಟ್ರೈ-ವೀಕ್ಲಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16515) ಸಂಚಾರ ಇರುವುದಿಲ್ಲ. ಜೂನ್ 3 ರಿಂದ ನವೆಂಬರ್ 1 ರವರೆಗೆ ಮಂಗಳವಾರ, ಗುರುವಾರ ಮತ್ತು ಶನಿವಾರದಂದು ಸಂಚರಿಸುವ ಕಾರವಾರ ಟು ಯಶವಂತಪುರ ಟ್ರೈ-ವೀಕ್ಲಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16516) ರೈಲುಗಳ ಸಂಚಾರವನ್ನೂ ರದ್ದುಗೊಳಿಸಲಾಗಿದೆ.
Sakleshpur Subrahmanya Railway Electrification, Daytime Bengaluru Mangaluru Karwar Trains Cancelled for Six Months from June 1.
17-05-25 01:44 pm
Bangalore Correspondent
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
17-05-25 03:42 pm
HK News Desk
ಡೊನಾಲ್ಡ್ ಟ್ರಂಪ್ ಟೀಕಿಸಿದ್ದ ಪೋಸ್ಟ್ ಡಿಲೀಟ್ ಮಾಡಿದ...
16-05-25 04:45 pm
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
17-05-25 01:01 pm
Mangalore Correspondent
CM Siddaramaiah, New Dc Office Mangalore Inau...
16-05-25 10:27 pm
Siddaramaiah, Cm Mangalore, BJP black flag: ಸ...
16-05-25 06:05 pm
Mangalore, Dinesh Gundurao: ಇಡಿ ದೇಶದಲ್ಲಿ ಅತೀ...
16-05-25 02:47 pm
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
16-05-25 11:06 pm
Mangalore Correspondent
Belagavi Protest, Quran Burnt, Police, Crime:...
16-05-25 09:20 pm
Davanagere Crime, Gold Robbery: ಆನ್ಲೈನ್ ಗೇಮಿಂ...
15-05-25 11:06 pm
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm