ಬ್ರೇಕಿಂಗ್ ನ್ಯೂಸ್
17-05-25 08:52 pm Mangalore Correspondent ಕರಾವಳಿ
ಮಂಗಳೂರು, ಮೇ.17: ನಿಂತಿದ್ದ ಕಾಲೇಜು ಬಸ್ಸಿಗೆ ಖಾಸಗಿ ಸಿಟಿ ಬಸ್ಸೊಂದು ಹಿಂದಿನಿಂದ ಡಿಕ್ಕಿಯಾದ ಘಟನೆ ನಗರದ ಬಲ್ಮಠದಲ್ಲಿ ನಡೆದಿದೆ.
ಬಲ್ಮಠದ ಲಕ್ಷ್ಮೀ ಮೆಮೋರಿಯಲ್ ನರ್ಸಿಂಗ್ ಕಾಲೇಜಿನ ಬಸ್ಸನ್ನು ರಸ್ತೆ ಬದಿ ನಿಲ್ಲಿಸಿದ್ದು ವಿದ್ಯಾರ್ಥಿಗಳು ಮೇಲಕ್ಕೇರುತ್ತಿದ್ದರು. ಇದೇ ವೇಳೆ, ಸ್ಟೇಟ್ ಬ್ಯಾಂಕ್ ಕಡೆಯಿಂದ ಕೊಣಾಜೆಯ ಹೂಹಾಕುವಕಲ್ಲು ತೆರಳುತ್ತಿದ್ದ ಖಾಸಗಿ ಸರ್ವಿಸ್ ಬಸ್ ನೇರವಾಗಿ ಹಿಂದಿನಿಂದ ಬಂದು ನಿಂತಿದ್ದ ಕಾಲೇಜು ಬಸ್ಸಿನ ಹಿಂಭಾಗಕ್ಕೆ ಡಿಕ್ಕಿಯಾಗಿದೆ.




ಡಿಕ್ಕಿಯ ರಭಸಕ್ಕೆ ಕಾಲೇಜು ಬಸ್ ಮುಂದಕ್ಕೆ ಚಲಿಸಿದ್ದು ಹಿಂಭಾಗದಲ್ಲಿ ಕುಳಿತಿದ್ದ ಐದಾರು ವಿದ್ಯಾರ್ಥಿಗಳಿಗೆ ಮತ್ತು ಖಾಸಗಿ ಬಸ್ಸಿನ ಮುಂಭಾಗದಲ್ಲಿದ್ದ ಕೆಲವು ಪ್ರಯಾಣಿಕರಿಗೆ ಗಾಯಗಳಾಗಿವೆ. ಒಟ್ಟು ಹತ್ತು ಮಂದಿ ಸಣ್ಣ ಪುಟ್ಟ ಗಾಯಕ್ಕೀಡಾಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಕದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖಾಸಗಿ ಬಸ್ಸಿನ ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದ ಅಪಘಾತ ಉಂಟಾಗಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
Mangalore A private city bus crashed into a college bus at Balmatta, one of the busiest junctions in the city. The collision, which occurred during peak hours, caused panic among students and passersby. Fortunately, no casualties have been reported. However, several students sustained minor injuries.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm