ಬ್ರೇಕಿಂಗ್ ನ್ಯೂಸ್
18-05-25 12:42 pm Mangalore Correspondent ಕರಾವಳಿ
ಮಂಗಳೂರು, ಮೇ 18 : ಧರ್ಮಸ್ಥಳ ಮೂಲದ ಏರೋಸ್ಪೇಸ್ ಇಂಜಿನಿಯರ್ ಉದ್ಯೋಗಿಯೊಬ್ಬಳು ಪಂಜಾಬ್ ತೆರಳಿದ್ದಾಗ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದ್ದು ಮನೆಯವರು ಶಾಕ್ ಆಗಿದ್ದಾರೆ.
ಧರ್ಮಸ್ಥಳ ಗ್ರಾಮದ ಬೋಳಿಯಾರ್ ನಿವಾಸಿಗಳಾದ ಸುರೇಂದ್ರ - ಸಿಂದೂದೇವಿ ದಂಪತಿಯ ಮಗಳು ಆಕಾಂಕ್ಷಾ(22) ಮೃತ ಯುವತಿ. ಮೇ 17 ರಂದು ಘಟನೆ ನಡೆದಿದ್ದು ವಿಷಯ ತಿಳಿದ ಮನೆಯವರು ಪಂಜಾಬ್ಗೆ ತೆರಳಿದ್ದಾರೆ. ಪಂಜಾಬಿನ ಫಗ್ವಾರಾದ ಎಲ್ ಪಿಯು ಕಾಲೇಜಿನಲ್ಲಿ ಆರು ತಿಂಗಳ ಹಿಂದೆ ಏರೋಸ್ಪೇಸ್ ಇಂಜಿನಿಯರಿಂಗ್ ಮುಗಿಸಿ ದೆಹಲಿಯಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದರು. ಅಲ್ಲಿದ್ದಾಗಲೇ ಜಪಾನಿನಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದು ಅದಕ್ಕಾಗಿ ಹೆಚ್ಚುವರಿ ಶೈಕ್ಷಣಿಕ ಪ್ರಮಾಣ ಪತ್ರ ಪಡೆಯಲು ಆಕಾಂಕ್ಷಾ ಪಂಜಾಬ್ಗೆ ತೆರಳಿದ್ದಳು.
ಶೈಕ್ಷಣಿಕ ಪ್ರಮಾಣ ಪತ್ರ ಪಡೆದು ಮನೆಯವರಿಗೆ ಕರೆ ಮಾಡಿ ಮಾತನಾಡಿದ್ದ ಯುವತಿ ನಿನ್ನೆ ಸಂಜೆ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ್ದಾಳೆ. ಜಲಂಧರ್ ಪೊಲೀಸರು ಮನೆಯವರಿಗೆ ವಿಷಯ ಮುಟ್ಟಿಸಿದ್ದು ಮೂರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಮಾಹಿತಿ ಇದೆ. ಆದರೆ ಆಕೆಯ ಜೊತೆಗೆ ಯಾರಿದ್ದರು, ಯಾರ ಜೊತೆ ಉಳಿದುಕೊಂಡಿದ್ದಳು ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ.
ಮಗಳು ಆತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯವೇ ಇಲ್ಲವೆಂದು ತಾಯಿ ಸಿಂಧೂದೇವಿ ಹೇಳಿದ್ದು ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಆಗ್ರಹ ಮಾಡಿದ್ದಾರೆ.
A tragic and mysterious incident has occurred involving a young aerospace engineer from Dharmasthala. Akanksha (22), daughter of Surendra and Sindhu Devi of Boliyar in Dharmasthala, passed away under unclear circumstances while she was in Punjab. Akanksha, who had recently secured a job opportunity in Japan, had traveled to Punjab when the incident took place. Her sudden and unexplained death has left her family and the local community in deep shock and grief. Authorities are yet to confirm the exact cause of death, and further investigation is underway.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm