ಬ್ರೇಕಿಂಗ್ ನ್ಯೂಸ್
19-05-25 09:41 pm Mangalore Correspondent ಕರಾವಳಿ
ಉಳ್ಳಾಲ, ಮೇ 19 : ತಲೆಯ ಕೂದಲು ನಿರಂತರ ಉದುರುತ್ತಿರುವುದರಿಂದ ಜೀವನದಲ್ಲಿ ಜಿಗುಪ್ಸೆಗೊಂಡಿದ್ದೇನೆ. ನನ್ನ ಕಿಡ್ನಿಗಳನ್ನ ಡಯಾಲಿಸಿಸ್ ಚಿಕಿತ್ಸೆ ಪಡೆಯುತ್ತಿರುವ ಬಾವನಿಗೆ ದಾನ ಮಾಡುವಂತೆ ಡೆತ್ ನೋಟ್ ಬರೆದಿಟ್ಟು ಅವಿವಾಹಿತನೋರ್ವ ಮನೆ ಸಮೀಪದ ಶಾಲೆಯ ಛಾವಣಿಯ ಕಬ್ಬಿಣದ ಸಲಾಕೆಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕುರ್ನಾಡುವಿನಲ್ಲಿ ನಡೆದಿದೆ.
ಕುರ್ನಾಡು ಗ್ರಾಮದ ಹೂವಿನಕೊಪ್ಪಲ ನಿವಾಸಿ ದಿವಂಗತ ರಾಮ ಎಂಬವರ ಪುತ್ರ ಸುಧೀರ್ (32) ಆತ್ಮಹತ್ಯೆಗೈದ ಯುವಕ. ವೃತ್ತಿಯಲ್ಲಿ ಪೈಂಟರ್ ಆಗಿರುವ ಸುಧೀರ್ ಇಂದು ಬೆಳಗ್ಗೆ ಬಸ್ಸು ತಂಗುದಾಣದಲ್ಲಿ ಕುಳಿತಿರುವುದನ್ನ ಸ್ಥಳೀಯರು ಕಂಡಿದ್ದರು. ಸುಧೀರ್ ಮೊಬೈಲ್ ಹಾಗೂ ಪರ್ಸನ್ನ ಮನೆಯಲ್ಲೇ ಬಿಟ್ಟು ತೆರಳಿದ್ದನಂತೆ. ಬಳಿಕ ಕುರ್ನಾಡು ಶ್ರೀ ದತ್ತಾತ್ರೇಯ ಅನುದಾನಿತ ಹಿ.ಪ್ರಾ. ಶಾಲೆಯಲ್ಲಿ ಸುಧೀರ್ ನೇಣು ಬಿಗಿದುದನ್ನ ಅಂಗನವಾಡಿ ಶಿಕ್ಷಕಿ ನೋಡಿದ್ದಾರೆ.
ಕೊಣಾಜೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದು ಮೃತ ಸುಧೀರ್ ಅವರ ಶರ್ಟ್ ಜೇಬಲ್ಲಿ ಡೆತ್ ನೋಟ್ ದೊರೆತಿದೆ. ನನ್ನ ತಲೆ ಕೂದಲು ನಿರಂತರವಾಗಿ ಉದುರುತ್ತಿದ್ದು, ತನ್ನ ಕಿಡ್ನಿಗಳನ್ನ ಡಯಾಲಿಸಿಸ್ ಚಿಕಿತ್ಸೆ ಪಡೆಯುತ್ತಿರುವ ಬಾವ (ಅಕ್ಕನ ಗಂಡ)ನಿಗೆ ದಾನ ಮಾಡಿ. ಅಣ್ಣನ ಮದುವೆಯನ್ನ ಸಾಂಗವಾಗಿ ನಡೆಸಿ ಎಂದು ಡೆತ್ ನೋಟಲ್ಲಿ ಬರೆದಿರುವುದಾಗಿ ತಿಳಿದು ಬಂದಿದೆ.
ಇದೇ ಮೇ ತಿಂಗಳ 29 ರಂದು ಮೃತ ಸುಧೀರ್ ಅವರ ಅಣ್ಣನ ಮದುವೆ ಬೋಳಿಯಾರಿನ ಖಾಸಗಿ ಸಭಾಂಗಣದಲ್ಲಿ ನಿಗದಿಯಾಗಿತ್ತು. ಆದರೀಗ ಮನೆ ಮಗನ ಅಕಾಲಿಕ ಅಗಲಿಕೆಯಿಂದ ಮನೆ ಮಂದಿ ದಿಗ್ಬ್ರಾಂತರಾಗಿದ್ದಾರೆ. ಇನ್ನು ಸುಧೀರ್ ಸಾವಿಗೆ ಬೇರೆಯೇ ಕಾರಣಗಳಿವೆ ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ದತ್ತಾತ್ರೇಯ ಅನುದಾನಿತ ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿಯಾಗಿದ್ದ ಸುಧೀರ್ ಅದೇ ಶಾಲೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದಿರುವುದು ವಿಪರ್ಯಾಸ. ಕೂದಲು ಉದುರುವ ಸಮಸ್ಯೆಗಾಗಿ ಆತ್ಮಹತ್ಯೆಗೈದಿರುವುದನ್ನ ನನ್ನ ವೃತ್ತಿ ಜೀವನದಲ್ಲೇ ಮೊದಲು ಕೇಳಿರುವುದಾಗಿ ಕೊಣಾಜೆ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.
Mangalore Youth Dies by Suicide After Hair Loss Struggle at Konaje, Donates Kidneys in Death Note. The deceased has been identified as Sudheer (32).
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 10:13 pm
HK News Staffer
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm